September 6, 2026
ತಾಲೂಕು ಸುದ್ದಿ

ಉಜಿರೆಯ ಕಿರಣ್ ಆಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್ ಯಂತ್ರದ ಕೊಡುಗೆ

ಕನ್ಯಾಡಿ : ಕಿರಣ್ ಅಗ್ರೋಟೆಕ್ ನ ಮಾಲಿಕರಾದ ಪ್ರಕಾಶ್ ಬಿ.ಕೆ ನಿಡ್ಲೆ ಇವರು ಜು.20 ರಂದು ಸೇವಾಭಾರತಿ ಕನ್ಯಾಡಿಯ ಕಚೇರಿಗೆ ಭೇಟಿ ನೀಡಿ, ಸೊಳ್ಳೆಯನ್ನು ಮುಕ್ತಮಾಡುವ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್ ) ಯಂತ್ರವನ್ನು ಸೇವಾಧಾಮಕ್ಕೆ ಕೊಡುಗೆಯಾಗಿ ನೀಡಿದರು.

ಇವರು ಸೇವಾಭಾರತಿ/ ಸೇವಾಧಾಮದ ಕಾರ್ಯಚಟುವಟಿಕೆಗಳನ್ನು ಶ್ಲಾಘಿಸಿ,ಈ ಹಿಂದಿನಂತೆ ಮುಂದೆಯೂ ಸೇವಾಕಾರ್ಯಗಳಿಗೆ ಕೈ ಜೋಡಿಸುತ್ತೇನೆ ಎಂದು ಹೇಳಿ ಯಂತ್ರವನ್ನು ಸೇವಾಭಾರತಿಯ ಸಲಹಾ ಸಮಿತಿ ಸದಸ್ಯರಾದ ರಜತ್ ರಾವ್ ಇವರಿಗೆ ಹಸ್ತಾಂತರಿಸಿದರು.

ರಜತ್ ರಾವ್ ಫಲಾನುಭವಿಗಳು ಮತ್ತು ಸಂಸ್ಥೆಯ ಪರವಾಗಿ ಧನ್ಯವಾದವಿತ್ತರು.ಈ ಸಂದರ್ಭದಲ್ಲಿ ಸೇವಾಭಾರತಿಯ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

ಉಜಿರೆಯಲ್ಲಿ ಮುಖ್ಯ ಸೇವಾಕೇಂದ್ರವಿದ್ದು, ಕೊಕ್ಕಡದಲ್ಲೂ ಸೇವಾವಿಭಾಗ ಹೊಂದಿರುವ ಇವರು ಕೃಷಿಕರ ಅಶೋತ್ತರಗಳಿಗೆ ಶ್ರಮಿಸುವಲ್ಲಿ ಸಾಫಲ್ಯ ಕಂಡಿದೆ.

Related posts

ಆ.24: ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya

ಕೊಕ್ಕಡ ಶ್ರೀ ಶಿವಶಕ್ತಿ ಭಜನಾ ಮಂದಿರದ ಲೋಕಾರ್ಪಣೆ ಹಾಗೂ ಭಜನೋತ್ಸವ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ಬಿಗೆ ರೋಟರಿ ಅಂತರಾಷ್ಟ್ರೀಯ ಜಿಲ್ಲೆ 3181ರ ಪರಮೋಚ್ಛ “ಡೈಮಂಡ್ ಪ್ಲಸ್” ಪ್ರಶಸ್ತಿ

Suddi Udaya

ಕೊಕ್ಕಡ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಯಕ್ಷಗಾನದ ದಶಾವತಾರಿ ಸೂರಿಕುಮೇರು ಕೆ.ಗೋವಿಂದ ಭಟ್ ವಿಧಿವಶ

Suddi Udaya

ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ವತಿಯಿಂದ ವಿದ್ಯಾರ್ಥಿನಿಯ ವಿದ್ಯಾಭ್ಯಾಸಕ್ಕೆ ಆರ್ಥಿಕ ನೆರವು

Suddi Udaya
error: Content is protected !!