25.4 C
ಪುತ್ತೂರು, ಬೆಳ್ತಂಗಡಿ
May 18, 2025
ಜಿಲ್ಲಾ ಸುದ್ದಿಧಾರ್ಮಿಕ

ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಧೀಶರಾದ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ಆರಂಭ

ಬೆಳ್ತಂಗಡಿ :ಗುರುಪೂರ್ಣಿಮೆಯ ಪುಣ್ಯ ದಿನವಾದ ಇಂದು ಭಟ್ಕಳ ತಾಲೂಕಿನ ಕರಿಕಲ್ ಶ್ರೀ ರಾಮ ಧ್ಯಾನ ಮಂದಿರದಲ್ಲಿ ಇಂದಿನಿಂದ ಆರಂಭವಾದ ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಧೀಶರಾದ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ಆರಂಭದ ಕಾರ್ಯಕ್ರಮದಲ್ಲಿ ಶಾಸಕರಾದ ಶ್ರೀ ಹರೀಶ್ ಪೂಂಜರವರು ಪಾಲ್ಗೊಂಡು ಗುರುಗಳ ಆಶೀರ್ವಾದ ಪಡೆದರು.

Related posts

ಜ.24: ನಾಲ್ಕೂರುನಲ್ಲಿ ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಯಕ್ಷಗಾನ ಸೇವಾ ಬಯಲಾಟ

Suddi Udaya

500 ಮತ್ತು 1000 ಮುಖಬೆಲೆ ನೋಟು ಅಮಾನೀಕರಣ: ಕೇಂದ್ರ ಸರ್ಕಾರದ ನಿರ್ಧಾರ ಎತ್ತಿಹಿಡಿದ ಸುಪ್ರೀಂ ಕೋರ್ಟ್

Suddi Udaya

ಬೋಂಟ್ರೊಟ್ಟುಗುತ್ತು, ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಸೇವಾ ಟ್ರಸ್ಟ್ ಮತ್ತು ಕಲಶಾಭಿಷೇಕ ಸಮಿತಿ ಮಹಾ ಚಂಡಿಕಾಯಾಗ ಮತ್ತು ದೈವಗಳ ಪುನರ್ ಪ್ರತಿಷ್ಠ ಕಲಶಾಭಿಷೇಕ ಮತ್ತು ನೇಮೋತ್ಸವ ಅಂಗವಾಗಿ ಕ್ಷೇತ್ರದಲ್ಲಿ ಚಪ್ಪರ ಮುಹೂರ್ತ

Suddi Udaya

ನಾಳ ದೇವಸ್ಥಾನದಲ್ಲಿ ಭೀಷ್ಮಾರ್ಜುನ ತಾಳಮದ್ದಳೆ

Suddi Udaya

ಇತ್ತೀಚೆಗೆ ನಿಧನರಾದ ಮಾಜಿ ಶಾಸಕ ಕೆ. ವಸಂತ ಬಂಗೇರರ ಹಳೆಕೋಟೆಯ ಮನೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ; ಕುಟುಂಬಸ್ಥರಿಗೆ ಸಾಂತ್ವಾನ

Suddi Udaya

ಮೇ 3: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53 ನೇ ವರ್ಷದ ಉಚಿತ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ

Suddi Udaya
error: Content is protected !!