September 6, 2026
ಆಯ್ಕೆ

ಕೃಷ್ಣ ಭಜನಾ ಮಂಡಳಿ (ರಿ) ಆದೂರು ಪೆರಾಲ್ ಕೊಯ್ಯೂರು ಇದರ ಅಧ್ಯಕ್ಷರಾಗಿ ರೋಹಿತಾಶ್ವ

ಬೆಳ್ತಂಗಡಿ :ಶ್ರೀ ಕೃಷ್ಣ ಭಜನಾ ಮಂಡಳಿ (ರಿ) ಆದೂರು ಪೆರಾಲ್ ಕೊಯ್ಯೂರು ಇದರ ಮಹಾಸಭೆಯು ಭಜನಾ ಮಂಡಳಿಯ ಅಧ್ಯಕ್ಷರಾದ ವಿಶ್ವನಾಥ ಗೌಡ ಬಚ್ಚಿರೆದಡಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಮುಂದಿನ ಅವಧಿಗೆ ನೂತನ ಸಮಿತಿಯೊಂದನ್ನು ರಚಿಸಲಾಯಿತು.
ಗೌರವಾಧ್ಯಕ್ಷರಾಗಿ ಶ್ರೀ ವಿಶ್ವನಾಥ ಗೌಡ ಬಚ್ಚಿರೆದಡಿ ಅಧ್ಯಕ್ಷರಾಗಿ ಶ್ರೀ ರೋಹಿತಾಶ್ವ ಉಮಿಯ ದರ್ಖಾಸ್ ಉಪಾಧ್ಯಕ್ಷರಾಗಿ ಶ್ರೀ ಸುಂದರ ಗೌಡ ಕಜೆ ಮತ್ತು ಶ್ರೀ ರಮೇಶ ಗೌಡ ಮಾವಿನಕಟ್ಟೆ, ಕಾರ್ಯದರ್ಶಿಯಾಗಿ ಶ್ರೀ ಓಬಯ್ಯ ನಾಯ್ಕ ಆದರ್ಶನಗರ ಜೊತೆ ಕಾರ್ಯದರ್ಶಿಗಳಾಗಿ ಶ್ರೀ ಅಶೋಕ ಪೂಜಾರಿ ಕುಇಿಮೇರು ಮತ್ತು ಶ್ರೀ ಜಿತೇಶ್ ಪೂಜಾರಿ ಸಾಂತ್ಯೋಡಿ ಕೋಶಾಧಿಕಾರಿಯಾಗಿ ಶ್ರೀ ಬಾಲಕೃಷ್ಣ ಸಾಲ್ಯಾನ್ ಆದರ್ಶನಗರ ಗೌರವ ಸಲಹೆಗಾರರುಗಳಾಗಿ ಶ್ರೀ ಪ್ರಚಂಡಬಾನು ಭಟ್ ಪಾಂಬೆಲು ಮತ್ತು ಶ್ರೀ ಪಿ ಚಂದ್ರಶೇಖರ ಸಾಲ್ಯಾನ್ ಸಲಹೆಗಾರರುಗಳಾಗಿ ಶ್ರೀ ಶೇಖರ ಗೌಡ ಕೋರಿಯಾರು ಮತ್ತು ವಸಂತ ನೇಕಾರ ಮುಂಡೆವು ಲೆಕ್ಕಪರಿಶೋಧಕರಾಗಿ ಶ್ರೀ ಲಿಂಗಪ್ಪ ಗೌಡ ಬೆರ್ಕೆ ಮತ್ತು ಹೇಮಂತ ದೇಂತ್ಯಾರ್ ಬೊಟ್ಟು ಹಾಗೂ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು
ಪ್ರಾರಂಭದಲ್ಲಿ ಶ್ರೀ ಲಿಂಗಪ್ಪ ಗೌಡ ಬೆರ್ಕೆ ಸ್ವಾಗತಿಸಿ ಕೊನೆಯಲ್ಲಿ ಶ್ರೀ ಹೇಮಂತ ದೆಂತ್ಯಾರು ಬೊಟ್ಟು ವಂದಿಸಿದರು ಕಾರ್ಯದರ್ಶಿ ಶ್ರೀ ಮನೋಜ್ ಕುಮಾರ್ ಕಜೆ ಯವರು ಲೆಕ್ಕಪತ್ರ ಮಂಡಿಸಿದರು.

Related posts

ಕಲ್ಲೇರಿ: ಕರಾಯ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಜಯ ವಿಕ್ರಮ್ ಕಲ್ಲಾಪು , ಉಪಾಧ್ಯಕ್ಷರಾಗಿ ಸೂರಪ್ಪ ಬಂಗೇರ ಆಯ್ಕೆ

Suddi Udaya

ಆ.30: ತಾಲೂಕು ವೀರಶೈವ ಲಿಂಗಾಯತ ಸಂಘದ ವಾರ್ಷಿಕೋತ್ಸವ-ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ತೋಟತ್ತಾಡಿ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಗೇರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪಾಧ್ಯಕ್ಷರಾಗಿ ಬಿರ್ಮೊಟ್ಟು ಮೋಟಾರ್ ಲಿಂಕ್ಸ್ ನ ಮಾಲಕ ಬಾಲಕೃಷ್ಣ ಗೌಡ ಆಯ್ಕೆ

Suddi Udaya

ಕೆಎಂಜೆ ಉಜಿರೆ ಸರ್ಕಲ್ ಸಮಿತಿ ರಚನೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾಗಿ ಜಿತೇಶ್, ಕಾರ್ಯದರ್ಶಿಯಾಗಿ ರಕ್ಷಿತ್ ಅಂಡಿಂಜೆ ಆಯ್ಕೆ

Suddi Udaya
error: Content is protected !!