30.7 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆ

ಕೃಷ್ಣ ಭಜನಾ ಮಂಡಳಿ (ರಿ) ಆದೂರು ಪೆರಾಲ್ ಕೊಯ್ಯೂರು ಇದರ ಅಧ್ಯಕ್ಷರಾಗಿ ರೋಹಿತಾಶ್ವ

ಬೆಳ್ತಂಗಡಿ :ಶ್ರೀ ಕೃಷ್ಣ ಭಜನಾ ಮಂಡಳಿ (ರಿ) ಆದೂರು ಪೆರಾಲ್ ಕೊಯ್ಯೂರು ಇದರ ಮಹಾಸಭೆಯು ಭಜನಾ ಮಂಡಳಿಯ ಅಧ್ಯಕ್ಷರಾದ ವಿಶ್ವನಾಥ ಗೌಡ ಬಚ್ಚಿರೆದಡಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಮುಂದಿನ ಅವಧಿಗೆ ನೂತನ ಸಮಿತಿಯೊಂದನ್ನು ರಚಿಸಲಾಯಿತು.
ಗೌರವಾಧ್ಯಕ್ಷರಾಗಿ ಶ್ರೀ ವಿಶ್ವನಾಥ ಗೌಡ ಬಚ್ಚಿರೆದಡಿ ಅಧ್ಯಕ್ಷರಾಗಿ ಶ್ರೀ ರೋಹಿತಾಶ್ವ ಉಮಿಯ ದರ್ಖಾಸ್ ಉಪಾಧ್ಯಕ್ಷರಾಗಿ ಶ್ರೀ ಸುಂದರ ಗೌಡ ಕಜೆ ಮತ್ತು ಶ್ರೀ ರಮೇಶ ಗೌಡ ಮಾವಿನಕಟ್ಟೆ, ಕಾರ್ಯದರ್ಶಿಯಾಗಿ ಶ್ರೀ ಓಬಯ್ಯ ನಾಯ್ಕ ಆದರ್ಶನಗರ ಜೊತೆ ಕಾರ್ಯದರ್ಶಿಗಳಾಗಿ ಶ್ರೀ ಅಶೋಕ ಪೂಜಾರಿ ಕುಇಿಮೇರು ಮತ್ತು ಶ್ರೀ ಜಿತೇಶ್ ಪೂಜಾರಿ ಸಾಂತ್ಯೋಡಿ ಕೋಶಾಧಿಕಾರಿಯಾಗಿ ಶ್ರೀ ಬಾಲಕೃಷ್ಣ ಸಾಲ್ಯಾನ್ ಆದರ್ಶನಗರ ಗೌರವ ಸಲಹೆಗಾರರುಗಳಾಗಿ ಶ್ರೀ ಪ್ರಚಂಡಬಾನು ಭಟ್ ಪಾಂಬೆಲು ಮತ್ತು ಶ್ರೀ ಪಿ ಚಂದ್ರಶೇಖರ ಸಾಲ್ಯಾನ್ ಸಲಹೆಗಾರರುಗಳಾಗಿ ಶ್ರೀ ಶೇಖರ ಗೌಡ ಕೋರಿಯಾರು ಮತ್ತು ವಸಂತ ನೇಕಾರ ಮುಂಡೆವು ಲೆಕ್ಕಪರಿಶೋಧಕರಾಗಿ ಶ್ರೀ ಲಿಂಗಪ್ಪ ಗೌಡ ಬೆರ್ಕೆ ಮತ್ತು ಹೇಮಂತ ದೇಂತ್ಯಾರ್ ಬೊಟ್ಟು ಹಾಗೂ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು
ಪ್ರಾರಂಭದಲ್ಲಿ ಶ್ರೀ ಲಿಂಗಪ್ಪ ಗೌಡ ಬೆರ್ಕೆ ಸ್ವಾಗತಿಸಿ ಕೊನೆಯಲ್ಲಿ ಶ್ರೀ ಹೇಮಂತ ದೆಂತ್ಯಾರು ಬೊಟ್ಟು ವಂದಿಸಿದರು ಕಾರ್ಯದರ್ಶಿ ಶ್ರೀ ಮನೋಜ್ ಕುಮಾರ್ ಕಜೆ ಯವರು ಲೆಕ್ಕಪತ್ರ ಮಂಡಿಸಿದರು.

Related posts

ಲಾಯಿಲ ವಲಯದ ಭಜನಾ ಪರಿಷತ್ ಅಧ್ಯಕ್ಷರಾಗಿ ಜನಾರ್ಧನ ಆಯ್ಕೆ

Suddi Udaya

ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕರಾಗಿ ಎರಡನೇ ಭಾರಿಗೆ ಬಿ.ಕೆ.ವಸಂತ್ ಬೆಳ್ತಂಗಡಿ ಆಯ್ಕೆ

Suddi Udaya

ಆರಂಬೋಡಿ ಹಿಂದೂ ಜಾಗರಣಾ ವೇದಿಕೆಯ ಶ್ರೀ ಕೃಷ್ಣ ಜನ್ಮಾಷ್ಟಮಿಯ ಉತ್ಸವದ ನೂತನ ಅಧ್ಯಕ್ಷರಾಗಿ ಪ್ರಣೀತ್ ಹಿಂಗಾಣಿ ಆಯ್ಕೆ

Suddi Udaya

ಲಾಯಿಲ: ಕನ್ನಾಜೆಯ ರುದ್ರಭೂಮಿ ಅಭಿವೃದ್ಧಿ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ನಗರ ಬ್ಲಾಕ್ ಕಾಂಗ್ರೆಸ್‌ನ ವೀಕ್ಷಕರಾಗಿ ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್. ಮಹಮ್ಮದ್ ಅಲಿ ನೇಮಕ

Suddi Udaya

ಅಂತರಾಷ್ಟ್ರೀಯ ಸೌತ್ ಏಷ್ಯಾ ಟಾರ್ಗೆಟ್ ಬಾಲ್ ಪಂದ್ಯಾಟಕ್ಕೆ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನ ಸಿದ್ಧಾರ್ಥ್ ಎಂ. ಸಿ ಆಯ್ಕೆ

Suddi Udaya
error: Content is protected !!