September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ತಣ್ಣೀರುಪoತ: ಬೈಕ್ ಗಳ ಮುಖಾಮುಖಿ ಡಿಕ್ಕಿ: ಓರ್ವ ಮೃತ್ಯು

ತಣ್ಣೀರುಪoತ : ತಣ್ಣೀರುಪoತ ಗ್ರಾಮದ ತುರ್ಕಳಿಕೆ ಎಂಬಲ್ಲಿ ಜುಲೈ 20 ರಂದು ರಾತ್ರಿ ಬೈಕ್ ಗಳೆರಡು ಡಿಕ್ಕಿ ಸಂಭವಿಸಿ ಬೈಕ್ ಸವಾರನೊಬ್ಬ ಮೃತಪಟ್ಟ ಘಟನೆ ನಡೆದಿದೆ, ನಾಲ್ವರಿಗೆ ಗಾಯಗಳಾಗಿವೆ ಎಂಬ ವರದಿಯಾಗಿದೆ.

ಬಾರ್ಯ ಪರಿಸರದ ನಿವಾಸಿಗಳಾದ ಶಿವಾನಂದ ಹಾಗೂ ಅವರ ಸಹೋದರ ಕಲ್ಲೇರಿಯಿಂದ ಬಾರ್ಯದಲ್ಲಿರುವ ತಮ್ಮ ಮನೆ ಕಡೆ ಬೈಕ್ ನಲ್ಲಿ ತೆರಳುವಾಗ ಎದುರುಗಡೆಯಿಂದ ಬಂದ ಬೈಕ್ ಗಳ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಪರಿಣಾಮ ಶಿವಾನಂದ ಎಂಬವರು ರಸ್ತೆಗೆಸೆಯಲ್ಪಟ್ಟು ಗಂಭೀರ ಸ್ವರೂಪದ ಗಾಯಗಳಾಗಿತ್ತು ಕೂಡಲೇ ಆಸ್ಪತ್ರೆಗೆ ತೆರಳುವ ಸಮಯ ಮೃತಪಟ್ಟಿದ್ದಾರೆ ಅನ್ನುವ ವರದಿಯಾಗಿದೆ.

ಘಟನೆಯಿಂದ ನಾಲ್ವರು ಗಾಯಗೊಂಡಿದ್ದು ಇವರಲ್ಲಿ ಮೂರು ಜನರ ಸ್ಥಿತಿ ಗಂಭೀರವಾಗಿದೆ ಗಾಯಾಳುಗಳನ್ನು ಪುತ್ತೂರು ಹಾಗೂ ಮಂಗಳೂರಿನ ಆಸ್ಪತ್ರೆಗೆ ದಾಖಳಿಸಲಾಗಿದೆ,ಉಪ್ಪಿನಂಗಡಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಮಹಜರು ನಡೆಸಿದ್ದಾರೆ ಅನ್ನುವ ಮಾಹಿತಿ ಲಭ್ಯವಾಗಿದೆ.

Related posts

ಚಾರ್ಮಾಡಿ ಘಾಟ್‌ನಲ್ಲಿ ಕಾಣಿಸಿಕೊಂಡ ಕಾಡಾನೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಕರಾಯ: ಡಾಕ್ಯೂಮೆಂಟ್ ರೈಟರ್‌ಗೆ ಜೀವ ಬೆದರಿಕೆ : ಪ್ರಕರಣ ದಾಖಲು

Suddi Udaya

ಯಕ್ಷಭಾರತಿ ನೇತೃತ್ವದಲ್ಲಿ ಗೋವಿಂದ ನಮನ, ನರೇಂದ್ರ ಕುಮಾರ್ ಸಂಸ್ಮರಣಾ ಪ್ರಶಸ್ತಿ ಪ್ರದಾನ ಮತ್ತು ತಾಳಮದ್ದಳೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿಯಿಂದ ಆಟಿ ಕೂಟ ಸಂಭ್ರಮ

Suddi Udaya

ಲಯನ್ಸ್ ಕುಟುಂಬ ಮಿಲನ ಸಂಭ್ರಮದ ಹೊನಲು

Suddi Udaya
error: Content is protected !!