24 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ತಣ್ಣೀರುಪoತ: ಬೈಕ್ ಗಳ ಮುಖಾಮುಖಿ ಡಿಕ್ಕಿ: ಓರ್ವ ಮೃತ್ಯು

ತಣ್ಣೀರುಪoತ : ತಣ್ಣೀರುಪoತ ಗ್ರಾಮದ ತುರ್ಕಳಿಕೆ ಎಂಬಲ್ಲಿ ಜುಲೈ 20 ರಂದು ರಾತ್ರಿ ಬೈಕ್ ಗಳೆರಡು ಡಿಕ್ಕಿ ಸಂಭವಿಸಿ ಬೈಕ್ ಸವಾರನೊಬ್ಬ ಮೃತಪಟ್ಟ ಘಟನೆ ನಡೆದಿದೆ, ನಾಲ್ವರಿಗೆ ಗಾಯಗಳಾಗಿವೆ ಎಂಬ ವರದಿಯಾಗಿದೆ.

ಬಾರ್ಯ ಪರಿಸರದ ನಿವಾಸಿಗಳಾದ ಶಿವಾನಂದ ಹಾಗೂ ಅವರ ಸಹೋದರ ಕಲ್ಲೇರಿಯಿಂದ ಬಾರ್ಯದಲ್ಲಿರುವ ತಮ್ಮ ಮನೆ ಕಡೆ ಬೈಕ್ ನಲ್ಲಿ ತೆರಳುವಾಗ ಎದುರುಗಡೆಯಿಂದ ಬಂದ ಬೈಕ್ ಗಳ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಪರಿಣಾಮ ಶಿವಾನಂದ ಎಂಬವರು ರಸ್ತೆಗೆಸೆಯಲ್ಪಟ್ಟು ಗಂಭೀರ ಸ್ವರೂಪದ ಗಾಯಗಳಾಗಿತ್ತು ಕೂಡಲೇ ಆಸ್ಪತ್ರೆಗೆ ತೆರಳುವ ಸಮಯ ಮೃತಪಟ್ಟಿದ್ದಾರೆ ಅನ್ನುವ ವರದಿಯಾಗಿದೆ.

ಘಟನೆಯಿಂದ ನಾಲ್ವರು ಗಾಯಗೊಂಡಿದ್ದು ಇವರಲ್ಲಿ ಮೂರು ಜನರ ಸ್ಥಿತಿ ಗಂಭೀರವಾಗಿದೆ ಗಾಯಾಳುಗಳನ್ನು ಪುತ್ತೂರು ಹಾಗೂ ಮಂಗಳೂರಿನ ಆಸ್ಪತ್ರೆಗೆ ದಾಖಳಿಸಲಾಗಿದೆ,ಉಪ್ಪಿನಂಗಡಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಮಹಜರು ನಡೆಸಿದ್ದಾರೆ ಅನ್ನುವ ಮಾಹಿತಿ ಲಭ್ಯವಾಗಿದೆ.

Related posts

ಕಾಂಗ್ರೆಸ್ ಕಾರ್ಯಕರ್ತ ಯೋಗೀಶ್ ಗೌಡ ನೂಜಿಲ ಬಿಜೆಪಿಗೆ ಸೇರ್ಪಡೆ

Suddi Udaya

ಮೇ 26: ಮಳೆಗಾಲದ – ಪ್ರಾಕೃತಿಕ ವಿಕೋಪಗಳ ಬಗ್ಗೆ ಪೂರ್ವ ತಯಾರಿ, ನಿರ್ವಹಣೆ ಹಾಗೂ ತುರ್ತು ಪರಿಹಾರಗಳ ಬಗ್ಗೆ ತಾಲೂಕು ಮಟ್ಟದ ವಿವಿಧ ಇಲಾಖಾಧಿಕಾರಿಗಳ ಜೊತೆ ಸಮಾಲೋಚನಾ ಸಭೆ

Suddi Udaya

ನ್ಯೂ ಇಂಡಿಯಾ ಚಾರಿಟೇಬಲ್ ಟ್ರಸ್ಟ್ ನಿಂದ ವಿದ್ಯಾರ್ಥಿ ವೇತನ, ಅಶಕ್ತರಿಗೆ ನೆರವು, ಆಹಾರ- ಔಷಧ ಕಿಟ್ ವಿತರಣೆ

Suddi Udaya

ಬೆಳ್ತಂಗಡಿ ರತ್ನತ್ರಯ ತೀರ್ಥಕ್ಷೇತ್ರದಲ್ಲಿಶ್ರವಣಬೆಳಗೊಳದ ಪೂಜ್ಯ ಚಾರುಕೀರ್ತಿ ಭಟ್ಟಾರಕರ ದಿವ್ಯ ಉಪಸ್ಥಿತಿಯಲ್ಲಿ ಚಂದನ ಷಷ್ಠಿ ನೋಂಪಿ ಉದ್ಯಾಪನೆ

Suddi Udaya

ಕರಿಮಣೇಲು ನಿವಾಸಿ ಶ್ರೀಮತಿ ಶಾಂತ ನಿಧನ

Suddi Udaya

ಗುರುವಾಯನಕೆರೆ: ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಮಹೋತ್ಸವ: ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya
error: Content is protected !!