24 C
ಪುತ್ತೂರು, ಬೆಳ್ತಂಗಡಿ
April 3, 2025
ಅಪಘಾತ

ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಓರ್ವ ಮೃತ್ಯು

ತಣ್ಣೀರು ಪಂತ :ಬಾರ್ಯ ಪರಿಸರದ ನಿವಾಸಿಗಳಾದ ಶಿವಾನಂದ ಹಾಗೂ ಅವರ ಸಹೋದರ ಕಲ್ಲೇರಿಯಿಂದ ಬಾರ್ಯದಲ್ಲಿರುವ ತಮ್ಮ ಮನೆ ಕಡೆ ಬೈಕ್ ನಲ್ಲಿ ತೆರಳುವಾಗ ಎದುರುಗಡೆಯಿಂದ ಬಂದ ಬೈಕ್ ಗಳ ಮುಖಾಮುಖಿ ಡಿಕ್ಕಿ ತುರ್ಕಲಿಕೆ ಎಂಬಲ್ಲಿ ಜುಲೈ 20ರಂದು ನಡೆದಿದ್ದು ಪರಿಣಾಮ ಶಿವಾನಂದ ಎಂಬವರು ರಸ್ತೆಗೆಸೆಯಲ್ಪಟ್ಟು ಗಂಭೀರ ಸ್ವರೂಪದ ಗಾಯಗಳಾಗಿತ್ತು ಕೂಡಲೇ ಆಸ್ಪತ್ರೆಗೆ ತೆರಳುವ ಸಮಯ ಮೃತಪಟ್ಟಿದ್ದಾರೆ
ಘಟನೆಯಿಂದ ನಾಲ್ವರು ಗಾಯಗೊಂಡಿದ್ದು ಇವರಲ್ಲಿ ಮೂರು ಜನರ ಸ್ಥಿತಿ ಗಂಭೀರವಾಗಿದೆ ಗಾಯಾಳುಗಳನ್ನು ಪುತ್ತೂರು ಹಾಗೂ ಮಂಗಳೂರಿನ ಆಸ್ಪತ್ರೆಗೆ ದಾಖಳಿಸಲಾಗಿದೆ,ಉಪ್ಪಿನಂಗಡಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಮಹಜರು ನಡೆಸಿ
ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ

Related posts

ಬೆಳ್ತಂಗಡಿಯಲ್ಲಿ ಸರಣಿ ಅಪಘಾತ: ಎರಡು ಬಸ್ಸು ಸೇರಿದಂತೆ 7 ವಾಹನಗಳಿಗೆ ಡಿಕ್ಕಿ ಹೊಡೆದ ಲಾರಿ: ಯುವತಿ ಗಂಭೀರ

Suddi Udaya

ಚಾರ್ಮಾಡಿ: ರಸ್ತೆ ಬದಿ ಅರಣ್ಯಕ್ಕೆ ಮಗುಚಿ ಬಿದ್ದ ಐಸ್ ಕ್ರೀಂ ಸಾಗಾಟದ ವಾಹನ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ರಸ್ತೆಗೆ ಬಿದ್ದ ಮರ

Suddi Udaya

ಮನಕಲಕುವ ಹೃದಯ ವಿದ್ರಾವಕ ಘಟನೆ: ನಲ್ಲೂರು ಬಳಿ ಬೈಕ್- ಮಿನಿ ಲಾರಿ ನಡುವೆ ಅಪಘಾತ: ಬೈಕ್ ನಲ್ಲಿದ್ದ ಪುಟ್ಟ ಮಕ್ಕಳು ಸೇರಿ ನಾಲ್ವರು ದುರ್ಮರಣ

Suddi Udaya

ಉಜಿರೆ ಕಾಶಿಬೆಟ್ಟು ಬಳಿ ಬೈಕ್ ಹಾಗೂ ಕಾರು ನಡುವೆ ಅಪಘಾತ: ಬೈಕ್ ಸವಾರರಿಗೆ ಗಂಭೀರ ಗಾಯ

Suddi Udaya

ಬಹುನಿರೀಕ್ಷಿತ ರಾನಿ ಚಲನಚಿತ್ರದ ನಾಯಕ ನಟ ಗಂಭೀರ ಗಾಯ: ಕಾರ್ಯಕಾರಿ ನಿರ್ಮಾಪಕ ಕೊಕ್ರಾಡಿಯ ಗಿರೀಶ್ ಹೆಗ್ಡೆ ಅದೃಷ್ಟವಶಾತ್ ಪಾರು

Suddi Udaya
error: Content is protected !!