24.8 C
ಪುತ್ತೂರು, ಬೆಳ್ತಂಗಡಿ
March 7, 2026
ಅಪಘಾತ

ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಓರ್ವ ಮೃತ್ಯು

ತಣ್ಣೀರು ಪಂತ :ಬಾರ್ಯ ಪರಿಸರದ ನಿವಾಸಿಗಳಾದ ಶಿವಾನಂದ ಹಾಗೂ ಅವರ ಸಹೋದರ ಕಲ್ಲೇರಿಯಿಂದ ಬಾರ್ಯದಲ್ಲಿರುವ ತಮ್ಮ ಮನೆ ಕಡೆ ಬೈಕ್ ನಲ್ಲಿ ತೆರಳುವಾಗ ಎದುರುಗಡೆಯಿಂದ ಬಂದ ಬೈಕ್ ಗಳ ಮುಖಾಮುಖಿ ಡಿಕ್ಕಿ ತುರ್ಕಲಿಕೆ ಎಂಬಲ್ಲಿ ಜುಲೈ 20ರಂದು ನಡೆದಿದ್ದು ಪರಿಣಾಮ ಶಿವಾನಂದ ಎಂಬವರು ರಸ್ತೆಗೆಸೆಯಲ್ಪಟ್ಟು ಗಂಭೀರ ಸ್ವರೂಪದ ಗಾಯಗಳಾಗಿತ್ತು ಕೂಡಲೇ ಆಸ್ಪತ್ರೆಗೆ ತೆರಳುವ ಸಮಯ ಮೃತಪಟ್ಟಿದ್ದಾರೆ
ಘಟನೆಯಿಂದ ನಾಲ್ವರು ಗಾಯಗೊಂಡಿದ್ದು ಇವರಲ್ಲಿ ಮೂರು ಜನರ ಸ್ಥಿತಿ ಗಂಭೀರವಾಗಿದೆ ಗಾಯಾಳುಗಳನ್ನು ಪುತ್ತೂರು ಹಾಗೂ ಮಂಗಳೂರಿನ ಆಸ್ಪತ್ರೆಗೆ ದಾಖಳಿಸಲಾಗಿದೆ,ಉಪ್ಪಿನಂಗಡಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಮಹಜರು ನಡೆಸಿ
ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ

Related posts

ಕೊಕ್ಕಡ: ಖಾಸಗಿ ಬಸ್ ಮತ್ತು ಬೈಕ್ ನಡುವೆ ಅಪಘಾತ: ಬೈಕ್ ಸವಾರ ಸಾವು

Suddi Udaya

ಲಾರಿ ಮತ್ತು ಪಿಕಪ್ ಮುಖಾಮುಖಿ ಡಿಕ್ಕಿ: ಪಿಕಪ್ ಡ್ರೈವರ್ ಗೆ ಗಂಭೀರ ಗಾಯ

Suddi Udaya

ಕಡಿರುದ್ಯಾವರ: ರಸ್ತೆಗೆ ಬಿದ್ದ ವಿದ್ಯುತ್ ಕಂಬಗಳು

Suddi Udaya

ಗುರಿಪಳ್ಳ: ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Suddi Udaya

ಕೊಯ್ಯೂರು: ಬೈಕ್ ಮುಖಾಮುಖಿ ಡಿಕ್ಕಿ: ಶಾಲಾ ಶಿಕ್ಷಕನಿಗೆ ಗಂಭೀರ ಗಾಯ

Suddi Udaya

ಶಿಶಿಲದಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ ಬಂಡಿಹೊಳೆ ಕೆಮ್ಮಣ್ಣು ಎಂಬಲ್ಲಿ ಬರೆ ಜರಿದು ರಸ್ತೆ ಬಂದ್

Suddi Udaya
error: Content is protected !!