27.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪಘಾತ

ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಓರ್ವ ಮೃತ್ಯು

ತಣ್ಣೀರು ಪಂತ :ಬಾರ್ಯ ಪರಿಸರದ ನಿವಾಸಿಗಳಾದ ಶಿವಾನಂದ ಹಾಗೂ ಅವರ ಸಹೋದರ ಕಲ್ಲೇರಿಯಿಂದ ಬಾರ್ಯದಲ್ಲಿರುವ ತಮ್ಮ ಮನೆ ಕಡೆ ಬೈಕ್ ನಲ್ಲಿ ತೆರಳುವಾಗ ಎದುರುಗಡೆಯಿಂದ ಬಂದ ಬೈಕ್ ಗಳ ಮುಖಾಮುಖಿ ಡಿಕ್ಕಿ ತುರ್ಕಲಿಕೆ ಎಂಬಲ್ಲಿ ಜುಲೈ 20ರಂದು ನಡೆದಿದ್ದು ಪರಿಣಾಮ ಶಿವಾನಂದ ಎಂಬವರು ರಸ್ತೆಗೆಸೆಯಲ್ಪಟ್ಟು ಗಂಭೀರ ಸ್ವರೂಪದ ಗಾಯಗಳಾಗಿತ್ತು ಕೂಡಲೇ ಆಸ್ಪತ್ರೆಗೆ ತೆರಳುವ ಸಮಯ ಮೃತಪಟ್ಟಿದ್ದಾರೆ
ಘಟನೆಯಿಂದ ನಾಲ್ವರು ಗಾಯಗೊಂಡಿದ್ದು ಇವರಲ್ಲಿ ಮೂರು ಜನರ ಸ್ಥಿತಿ ಗಂಭೀರವಾಗಿದೆ ಗಾಯಾಳುಗಳನ್ನು ಪುತ್ತೂರು ಹಾಗೂ ಮಂಗಳೂರಿನ ಆಸ್ಪತ್ರೆಗೆ ದಾಖಳಿಸಲಾಗಿದೆ,ಉಪ್ಪಿನಂಗಡಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಮಹಜರು ನಡೆಸಿ
ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ

Related posts

ಬಿ.ಸಿ. ರೋಡ್ ನಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್: ಬೆಳ್ತಂಗಡಿಯ ಇಬ್ಬರು ವಿದ್ಯಾರ್ಥಿಗಳಿಗೆ ಗಾಯ

Suddi Udaya

ಮುಂಡಾಜೆಯ ತಿರುವಿನ ಬಳಿ ಮೋರಿಗೆ ಜಾರಿದ ಕಾರು

Suddi Udaya

ಗುರುವಾಯನಕೆರೆ ಶಕ್ತಿ ನಗರದ ಬಳಿ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಓರ್ವ ಸಾವು, ಇಬ್ಬರು ಗಂಭೀರ ಗಾಯ

Suddi Udaya

ಗುರಿಪಳ್ಳ: ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Suddi Udaya

ಉಜಿರೆ: ಸ್ಕೂಟರ್ ಮತ್ತು ಬೈಕ್ ನಡುವೆ ಅಪಘಾತ; ಸ್ಕೂಟರ್ ಸವಾರ ಮೃತ್ಯು

Suddi Udaya

ಉಜಿರೆ; ಲಾರಿ ಬೈಕ್‌ ನಡುವೆ ಅಪಘಾತ; ಬೈಕ್‌ ಸವಾರ ಸಾವು

Suddi Udaya
error: Content is protected !!