30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ಬೆಳ್ತಂಗಡಿ ಮಂಡಲವತಿಯಿಂದ ಬೃಹತ್ ಪ್ರತಿಭಟನೆ

ಬೆಳ್ತಂಗಡಿ :ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ಬೆಳ್ತಂಗಡಿ ಮಂಡಲವತಿಯಿಂದ ಕರ್ನಾಟಕ ರಾಜ್ಯಾದ್ಯಂತಶಾಲೆಗಳಮೈದಾನಗಳಲ್ಲಿ ಅನೇಕ ವರ್ಷಗಳಿಂದ ನಿರಂತರವಾಗಿ ಸಾರ್ವಜನಿಕವಾಗಿ ನಡೆಯುತ್ತ ಬಂದಿರುವ ಗಣೇಶೋತ್ಸವ, ಶಾರದೋತ್ಸವ, ಮೊಸರು ಕುಡಿಕೆ ಸಹಿತ ಹಿಂದೂ ಹಬ್ಬಗಳ ಆಚರಣೆಗೆ* ಕೋಮು ದ್ವೇಷ ಮನಸ್ಥಿತಿಯ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಅಡ್ಡಗಾಲು ಹಾಕಿರುವುದನ್ನು ಖಂಡಿಸಿ
ನಾಳೆ 22 ಜುಲೈ 2024 ಸೋಮವಾರದಂದು ಬೆಳಿಗ್ಗೆ 10ಗಂಟೆಗೆ ಬೆಳ್ತಂಗಡಿ ಮಿನಿ ವಿಧಾನಸೌಧ ಮುಂಭಾಗದಲ್ಲಿ
ಭಜನೆಯ ಮೂಲಕ ಪ್ರತಿಭಟನೆ
ನಡೆಯಲಿದೆ.

Related posts

ಕೊಜಪ್ಪಾಡಿ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya

ವೇಣೂರಿನ ಕರಿಮಣೇಲು ಸನಿಹದ ಗಾಂಧಿನಗರದ‌ ಎರಡು ಮನೆಗಳಿಗೆ ಬುಧವಾರ ಸಂಜೆ ಸಿಡಿಲು ಬಡಿದು ಭಾರೀ ನಷ್ಟ

Suddi Udaya

ಲಾಯಿಲ: ಕುಂಟಿನಿ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ರಾಜ್ಯಮಟ್ಟದ ಹ್ಯಾಕಥಾನ್ ಸ್ಪರ್ಧೆ: ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿಯಿಂದ 5ನೇ ವರ್ಷದ ‘ಕೆಸರ್ದ ಗೊಬ್ಬು’ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಜೀವನ ಕೌಶಲ್ಯ ಕಾರ್ಯಾಗಾರ

Suddi Udaya
error: Content is protected !!