July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ಬೆಳ್ತಂಗಡಿ ಮಂಡಲವತಿಯಿಂದ ಬೃಹತ್ ಪ್ರತಿಭಟನೆ

ಬೆಳ್ತಂಗಡಿ :ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ಬೆಳ್ತಂಗಡಿ ಮಂಡಲವತಿಯಿಂದ ಕರ್ನಾಟಕ ರಾಜ್ಯಾದ್ಯಂತಶಾಲೆಗಳಮೈದಾನಗಳಲ್ಲಿ ಅನೇಕ ವರ್ಷಗಳಿಂದ ನಿರಂತರವಾಗಿ ಸಾರ್ವಜನಿಕವಾಗಿ ನಡೆಯುತ್ತ ಬಂದಿರುವ ಗಣೇಶೋತ್ಸವ, ಶಾರದೋತ್ಸವ, ಮೊಸರು ಕುಡಿಕೆ ಸಹಿತ ಹಿಂದೂ ಹಬ್ಬಗಳ ಆಚರಣೆಗೆ* ಕೋಮು ದ್ವೇಷ ಮನಸ್ಥಿತಿಯ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಅಡ್ಡಗಾಲು ಹಾಕಿರುವುದನ್ನು ಖಂಡಿಸಿ
ನಾಳೆ 22 ಜುಲೈ 2024 ಸೋಮವಾರದಂದು ಬೆಳಿಗ್ಗೆ 10ಗಂಟೆಗೆ ಬೆಳ್ತಂಗಡಿ ಮಿನಿ ವಿಧಾನಸೌಧ ಮುಂಭಾಗದಲ್ಲಿ
ಭಜನೆಯ ಮೂಲಕ ಪ್ರತಿಭಟನೆ
ನಡೆಯಲಿದೆ.

Related posts

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಂದ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಭೇಟಿ:

Suddi Udaya

ಸಿಯೋನ್ ಆಶ್ರಮ: ರಾಷ್ಟ್ರೀಯ ಸೇವಾ ಯೋಜನಾ ಶಿಬಿರ

Suddi Udaya

ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಗೆ ಹುಟ್ಟುಹಬ್ಬದ ಸಂಭ್ರಮ ತಾಲೂಕಿನ ನಂಬರ್ 1 ವಾರಪತ್ರಿಕೆ ಸುದ್ದಿ ಉದಯ ಬಳಗದಿಂದ ಗೌರವಾರ್ಪಣೆ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ‌. ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿ ಉತ್ಸವ: ಬಿರ್ವ ಸಂಜೀವ ಪೂಜಾರಿಯವರಿಂದ ನವರಾತ್ರಿ ಮಹೋತ್ಸವ ಉದ್ಘಾಟನೆ

Suddi Udaya

ಪಯಾ೯ಯ ಪೀಠಾರೋಹಣ ಗೈಯ್ಯಲಿರುವ ಉಡುಪಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಗಳು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya
error: Content is protected !!