23.9 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

ಕನ್ಯಾಡಿ : ಕಿರಣ್ ಅಗ್ರೋಟೆಕ್ ನ ಮಾಲಿಕರಾದ ಪ್ರಕಾಶ್ ಬಿ.ಕೆ ನಿಡ್ಲೆ ಇವರು ಜು.20 ರಂದು ಸೇವಾಭಾರತಿ ಕನ್ಯಾಡಿಯ ಕಚೇರಿಗೆ ಭೇಟಿ ನೀಡಿ, ಸೊಳ್ಳೆಯನ್ನು ಮುಕ್ತಮಾಡುವ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್ ) ಯಂತ್ರವನ್ನು ಸೇವಾಧಾಮಕ್ಕೆ ಕೊಡುಗೆಯಾಗಿ ನೀಡಿದರು.

ಇವರು ಸೇವಾಭಾರತಿ/ ಸೇವಾಧಾಮದ ಕಾರ್ಯಚಟುವಟಿಕೆಗಳನ್ನು ಶ್ಲಾಘಿಸಿ,ಈ ಹಿಂದಿನಂತೆ ಮುಂದೆಯೂ ಸೇವಾಕಾರ್ಯಗಳಿಗೆ ಕೈ ಜೋಡಿಸುತ್ತೇನೆ ಎಂದು ಹೇಳಿ ಯಂತ್ರವನ್ನು ಸೇವಾಭಾರತಿಯ ಸಲಹಾ ಸಮಿತಿ ಸದಸ್ಯರಾದ ರಜತ್ ರಾವ್ ಇವರಿಗೆ ಹಸ್ತಾಂತರಿಸಿದರು. ರಜತ್ ರಾವ್ ಫಲಾನುಭವಿಗಳು ಮತ್ತು ಸಂಸ್ಥೆಯ ಪರವಾಗಿ ಧನ್ಯವಾದವಿತ್ತರು.

ಈ ಸಂದರ್ಭದಲ್ಲಿ ಸೇವಾಭಾರತಿಯ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.ಉಜಿರೆಯಲ್ಲಿ ಮುಖ್ಯ ಸೇವಾಕೇಂದ್ರವಿದ್ದು, ಕೊಕ್ಕಡದಲ್ಲೂ ಸೇವಾವಿಭಾಗ ಹೊಂದಿರುವ ಇವರು ಕೃಷಿಕರ ಅಶೋತ್ತರಗಳಿಗೆ ಶ್ರಮಿಸುವಲ್ಲಿ ಸಾಫಲ್ಯ ಕಂಡಿದೆ.

Related posts

ಗುರುವಾಯನಕೆರೆ: ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ವಾರ್ಷಿಕ ಮಹಾಸಭೆ

Suddi Udaya

ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಭಾರತೀಯ ಮಜ್ದೂರ್ ಸಂಘದಿಂದ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಬಂದಾರು: ಬೈಹುಲ್ಲು ಸಾಗಾಟದ ಲಾರಿಗೆ ಬೆಂಕಿ

Suddi Udaya

ಮುಗೇರಡ್ಕ -ಅಲೆಕ್ಕಿ ಶ್ರೀ ರಾಮ ಶಿಶು ಮಂದಿರಕ್ಕೆ ಲಕ್ಮಿ ಇಂಡಸ್ಟ್ರಿಸ್ ಮಾಲಕ ಮೋಹನ್ ಕುಮಾರ್ ಭೇಟಿ ; ಸಂಘದ ಕಾರ್ಯ ಚಟುವಟಿಕೆ ಬಗ್ಗೆ ಮೆಚ್ಚುಗೆ

Suddi Udaya

ಬೆಳಾಲು ಶ್ರೀ ಮಾಯ ಮಹಾದೇವ ದೇವಸ್ಥಾನದ ‘ಮಹಾಪ್ರಸಾದ’ ಕೈಪಿಡಿ ಬಿಡುಗಡೆ

Suddi Udaya

ಕುವೆಟ್ಟು ಸ.ಉ. ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ವೈದ್ಯಕೀಯ ದಂತ ಚಿಕಿತ್ಸಾ ಶಿಬಿರ

Suddi Udaya
error: Content is protected !!