September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

ಕನ್ಯಾಡಿ : ಕಿರಣ್ ಅಗ್ರೋಟೆಕ್ ನ ಮಾಲಿಕರಾದ ಪ್ರಕಾಶ್ ಬಿ.ಕೆ ನಿಡ್ಲೆ ಇವರು ಜು.20 ರಂದು ಸೇವಾಭಾರತಿ ಕನ್ಯಾಡಿಯ ಕಚೇರಿಗೆ ಭೇಟಿ ನೀಡಿ, ಸೊಳ್ಳೆಯನ್ನು ಮುಕ್ತಮಾಡುವ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್ ) ಯಂತ್ರವನ್ನು ಸೇವಾಧಾಮಕ್ಕೆ ಕೊಡುಗೆಯಾಗಿ ನೀಡಿದರು.

ಇವರು ಸೇವಾಭಾರತಿ/ ಸೇವಾಧಾಮದ ಕಾರ್ಯಚಟುವಟಿಕೆಗಳನ್ನು ಶ್ಲಾಘಿಸಿ,ಈ ಹಿಂದಿನಂತೆ ಮುಂದೆಯೂ ಸೇವಾಕಾರ್ಯಗಳಿಗೆ ಕೈ ಜೋಡಿಸುತ್ತೇನೆ ಎಂದು ಹೇಳಿ ಯಂತ್ರವನ್ನು ಸೇವಾಭಾರತಿಯ ಸಲಹಾ ಸಮಿತಿ ಸದಸ್ಯರಾದ ರಜತ್ ರಾವ್ ಇವರಿಗೆ ಹಸ್ತಾಂತರಿಸಿದರು. ರಜತ್ ರಾವ್ ಫಲಾನುಭವಿಗಳು ಮತ್ತು ಸಂಸ್ಥೆಯ ಪರವಾಗಿ ಧನ್ಯವಾದವಿತ್ತರು.

ಈ ಸಂದರ್ಭದಲ್ಲಿ ಸೇವಾಭಾರತಿಯ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.ಉಜಿರೆಯಲ್ಲಿ ಮುಖ್ಯ ಸೇವಾಕೇಂದ್ರವಿದ್ದು, ಕೊಕ್ಕಡದಲ್ಲೂ ಸೇವಾವಿಭಾಗ ಹೊಂದಿರುವ ಇವರು ಕೃಷಿಕರ ಅಶೋತ್ತರಗಳಿಗೆ ಶ್ರಮಿಸುವಲ್ಲಿ ಸಾಫಲ್ಯ ಕಂಡಿದೆ.

Related posts

ಆ.14: ಕೊಕ್ಕಡದಲ್ಲಿ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ ಪಾರಸ್ ಪೃಥ್ವಿ ಜುವೆಲ್ಸ್ ನಲ್ಲಿ ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ” ಪೃಥ್ವಿ ಮಹಾಪರ್ವ”

Suddi Udaya

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಿಂದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೀಕ್ಷಣೆ: ಅಸಮಪ೯ಕ ಕಾಮಗಾರಿ ನಿರ್ವಹಣೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಜಿಲ್ಲಾಧಿಕಾರಿ

Suddi Udaya

ಫಾತಿಮಾ ಹೆಲ್ತ್ ಫೌಂಡೇಶನ್, ಇಂಡಿಯಾನ ಆಸ್ಪತ್ರೆಯಿಂದ ಸೇವಾ ಯೋಜನೆಯಿಂದ ಮದ್ದಡ್ಕದಲ್ಲಿ 68 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್. ಡಿ.ಎಸ್ ನೇತೃತ್ವದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya
error: Content is protected !!