September 6, 2026
ತಾಲೂಕು ಸುದ್ದಿ

ಉಜಿರೆಯ ಕಿರಣ್ ಆಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್ ಯಂತ್ರದ ಕೊಡುಗೆ

ಕನ್ಯಾಡಿ : ಕಿರಣ್ ಅಗ್ರೋಟೆಕ್ ನ ಮಾಲಿಕರಾದ ಪ್ರಕಾಶ್ ಬಿ.ಕೆ ನಿಡ್ಲೆ ಇವರು ಜು.20 ರಂದು ಸೇವಾಭಾರತಿ ಕನ್ಯಾಡಿಯ ಕಚೇರಿಗೆ ಭೇಟಿ ನೀಡಿ, ಸೊಳ್ಳೆಯನ್ನು ಮುಕ್ತಮಾಡುವ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್ ) ಯಂತ್ರವನ್ನು ಸೇವಾಧಾಮಕ್ಕೆ ಕೊಡುಗೆಯಾಗಿ ನೀಡಿದರು.

ಇವರು ಸೇವಾಭಾರತಿ/ ಸೇವಾಧಾಮದ ಕಾರ್ಯಚಟುವಟಿಕೆಗಳನ್ನು ಶ್ಲಾಘಿಸಿ,ಈ ಹಿಂದಿನಂತೆ ಮುಂದೆಯೂ ಸೇವಾಕಾರ್ಯಗಳಿಗೆ ಕೈ ಜೋಡಿಸುತ್ತೇನೆ ಎಂದು ಹೇಳಿ ಯಂತ್ರವನ್ನು ಸೇವಾಭಾರತಿಯ ಸಲಹಾ ಸಮಿತಿ ಸದಸ್ಯರಾದ ರಜತ್ ರಾವ್ ಇವರಿಗೆ ಹಸ್ತಾಂತರಿಸಿದರು.

ರಜತ್ ರಾವ್ ಫಲಾನುಭವಿಗಳು ಮತ್ತು ಸಂಸ್ಥೆಯ ಪರವಾಗಿ ಧನ್ಯವಾದವಿತ್ತರು.ಈ ಸಂದರ್ಭದಲ್ಲಿ ಸೇವಾಭಾರತಿಯ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

ಉಜಿರೆಯಲ್ಲಿ ಮುಖ್ಯ ಸೇವಾಕೇಂದ್ರವಿದ್ದು, ಕೊಕ್ಕಡದಲ್ಲೂ ಸೇವಾವಿಭಾಗ ಹೊಂದಿರುವ ಇವರು ಕೃಷಿಕರ ಅಶೋತ್ತರಗಳಿಗೆ ಶ್ರಮಿಸುವಲ್ಲಿ ಸಾಫಲ್ಯ ಕಂಡಿದೆ.

Related posts

ಉಜಿರೆ ಜಾತ್ರೆಯಲ್ಲಿ ಗಮನ ಸೆಳೆದ ಸಾನಿಧ್ಯ ಮಕ್ಕಳ ಸ್ಟಾಲ್

Suddi Udaya

ಬಂಗಾಡಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ತ್ರಿಶಲ ಜೈನ್ ಅವರಿಗೆ ಭಾರತ್ ಸ್ಕೌಟ್ ಗೈಡ್ ಎ.ಎಲ್.ಟಿ ಅರ್ಹತೆ

Suddi Udaya

ಪೂಂಜಾ ಶ್ರೀ ಪಂಚದುರ್ಗಪರಮೇಶ್ವರಿ ದೇವಸ್ಥಾನಕ್ಕೆ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಭೇಟಿ

Suddi Udaya

ಬೆಳ್ತಂಗಡಿ ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ – ಆಪರೇಟಿವ್ ಸೊಸೈಟಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಅಳದಂಗಡಿ: ಆಟೋ ಪಲ್ಟಿಯಾಗಿ ಚಾಲಕ ಸಾವು

Suddi Udaya
error: Content is protected !!