23.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿ

ಉಜಿರೆಯ ಕಿರಣ್ ಆಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್ ಯಂತ್ರದ ಕೊಡುಗೆ

ಕನ್ಯಾಡಿ : ಕಿರಣ್ ಅಗ್ರೋಟೆಕ್ ನ ಮಾಲಿಕರಾದ ಪ್ರಕಾಶ್ ಬಿ.ಕೆ ನಿಡ್ಲೆ ಇವರು ಜು.20 ರಂದು ಸೇವಾಭಾರತಿ ಕನ್ಯಾಡಿಯ ಕಚೇರಿಗೆ ಭೇಟಿ ನೀಡಿ, ಸೊಳ್ಳೆಯನ್ನು ಮುಕ್ತಮಾಡುವ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್ ) ಯಂತ್ರವನ್ನು ಸೇವಾಧಾಮಕ್ಕೆ ಕೊಡುಗೆಯಾಗಿ ನೀಡಿದರು.

ಇವರು ಸೇವಾಭಾರತಿ/ ಸೇವಾಧಾಮದ ಕಾರ್ಯಚಟುವಟಿಕೆಗಳನ್ನು ಶ್ಲಾಘಿಸಿ,ಈ ಹಿಂದಿನಂತೆ ಮುಂದೆಯೂ ಸೇವಾಕಾರ್ಯಗಳಿಗೆ ಕೈ ಜೋಡಿಸುತ್ತೇನೆ ಎಂದು ಹೇಳಿ ಯಂತ್ರವನ್ನು ಸೇವಾಭಾರತಿಯ ಸಲಹಾ ಸಮಿತಿ ಸದಸ್ಯರಾದ ರಜತ್ ರಾವ್ ಇವರಿಗೆ ಹಸ್ತಾಂತರಿಸಿದರು.

ರಜತ್ ರಾವ್ ಫಲಾನುಭವಿಗಳು ಮತ್ತು ಸಂಸ್ಥೆಯ ಪರವಾಗಿ ಧನ್ಯವಾದವಿತ್ತರು.ಈ ಸಂದರ್ಭದಲ್ಲಿ ಸೇವಾಭಾರತಿಯ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

ಉಜಿರೆಯಲ್ಲಿ ಮುಖ್ಯ ಸೇವಾಕೇಂದ್ರವಿದ್ದು, ಕೊಕ್ಕಡದಲ್ಲೂ ಸೇವಾವಿಭಾಗ ಹೊಂದಿರುವ ಇವರು ಕೃಷಿಕರ ಅಶೋತ್ತರಗಳಿಗೆ ಶ್ರಮಿಸುವಲ್ಲಿ ಸಾಫಲ್ಯ ಕಂಡಿದೆ.

Related posts

ಜ.1: ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್, ಪಟ್ಟಣ ಪಂಚಾಯತ್ ಬೆಳ್ತಂಗಡಿ ಸಹಭಾಗಿತ್ವದಲ್ಲಿ ಬೃಹತ್ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲೆಯಲ್ಲಿ ಎನ್‌ಸಿಸಿ ಮತ್ತು ಭಾರತೀಯ ಸೇವಾದಳ ಉದ್ಘಾಟನೆ

Suddi Udaya

ಮಾಲಾಡಿ ಗ್ರಾ.ಪಂ. ಮತ್ತು ಗ್ರಾ.ಪಂ. ಗ್ರಂಥಾಲಯದ ಆಶ್ರಯದಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ

Suddi Udaya

ಜ.22 : ಧರ್ಮಸ್ಥಳದಲ್ಲಿ‌ ಶುಭಾರಂಭಗೊಳ್ಳಲಿದೆ ಕಸ್ತೂರಿ ವೆರೈಟಿ ಸೆಂಟರ್

Suddi Udaya

ನಾವರ ರಾಜಪಾದೆ ನಿವಾಸಿ ಹಿಲಾರಿ ಡಿ.ಸೋಜ ನಿಧನ

Suddi Udaya

ಲಾಯಿಲ: ಗುರು ರಾಘವೇಂದ್ರ ಸ್ವಾಮಿಯ ಮಠದಲ್ಲಿ ಶ್ರೀರಾಮಚಂದ್ರ ಪ್ರಾಣ ಪ್ರತಿಷ್ಠೆಯ ಪ್ರಯುಕ್ತ ಸ್ವಚ್ಛತಾ ಕಾರ್ಯ

Suddi Udaya
error: Content is protected !!