July 23, 2026
ಜಿಲ್ಲಾ ಸುದ್ದಿಧಾರ್ಮಿಕ

ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಧೀಶರಾದ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ಆರಂಭ

ಬೆಳ್ತಂಗಡಿ :ಗುರುಪೂರ್ಣಿಮೆಯ ಪುಣ್ಯ ದಿನವಾದ ಇಂದು ಭಟ್ಕಳ ತಾಲೂಕಿನ ಕರಿಕಲ್ ಶ್ರೀ ರಾಮ ಧ್ಯಾನ ಮಂದಿರದಲ್ಲಿ ಇಂದಿನಿಂದ ಆರಂಭವಾದ ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಧೀಶರಾದ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ಆರಂಭದ ಕಾರ್ಯಕ್ರಮದಲ್ಲಿ ಶಾಸಕರಾದ ಶ್ರೀ ಹರೀಶ್ ಪೂಂಜರವರು ಪಾಲ್ಗೊಂಡು ಗುರುಗಳ ಆಶೀರ್ವಾದ ಪಡೆದರು.

Related posts

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಹೊರೆಕಾಣಿಕೆ ಸಮರ್ಪಣೆ, ನೂತನ ಪಲ್ಲಕ್ಕಿ ಮೆರವಣಿಗೆ,

Suddi Udaya

ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಹೋಮಕುಂಡದ ಭೂಮಿ ಪೂಜೆ

Suddi Udaya

ಲಾಯಿಲ : ಸವಣಾಲು ಆಯಿಲ ರಸ್ತೆಯ ಕತ್ಪಾಜೆಯಲ್ಲಿ ಗುಡ್ಡ ಕುಸಿತ: ಲಾಯಿಲ ಗ್ರಾ.ಪಂ. ವತಿಯಿಂದ ಎಚ್ಚರಿಕೆ ಫಲಕ ಅಳವಡಿಕೆ: ಘನ ವಾಹನಗಳ ಸಂಚಾರ ನಿರ್ಬಂಧ

Suddi Udaya

ಜೂ.11: ಅಳದಂಗಡಿ ಸತ್ಯದೇವತೆ ದೈವಸ್ಥಾನದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ: ಕಲಶಾಭಿಷೇಕ, ದರ್ಶನ ಬಲಿ

Suddi Udaya

ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಜಿಲ್ಲಾ ಉಪಾಧ್ಯಕ್ಷರಾಗಿ ಯು.ಕೆ ಮುಹಮ್ಮದ್ ಹನೀಫ್ ನೇಮಕ

Suddi Udaya
error: Content is protected !!