25.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆ

ಕೃಷ್ಣ ಭಜನಾ ಮಂಡಳಿ (ರಿ) ಆದೂರು ಪೆರಾಲ್ ಕೊಯ್ಯೂರು ಇದರ ಅಧ್ಯಕ್ಷರಾಗಿ ರೋಹಿತಾಶ್ವ

ಬೆಳ್ತಂಗಡಿ :ಶ್ರೀ ಕೃಷ್ಣ ಭಜನಾ ಮಂಡಳಿ (ರಿ) ಆದೂರು ಪೆರಾಲ್ ಕೊಯ್ಯೂರು ಇದರ ಮಹಾಸಭೆಯು ಭಜನಾ ಮಂಡಳಿಯ ಅಧ್ಯಕ್ಷರಾದ ವಿಶ್ವನಾಥ ಗೌಡ ಬಚ್ಚಿರೆದಡಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಮುಂದಿನ ಅವಧಿಗೆ ನೂತನ ಸಮಿತಿಯೊಂದನ್ನು ರಚಿಸಲಾಯಿತು.
ಗೌರವಾಧ್ಯಕ್ಷರಾಗಿ ಶ್ರೀ ವಿಶ್ವನಾಥ ಗೌಡ ಬಚ್ಚಿರೆದಡಿ ಅಧ್ಯಕ್ಷರಾಗಿ ಶ್ರೀ ರೋಹಿತಾಶ್ವ ಉಮಿಯ ದರ್ಖಾಸ್ ಉಪಾಧ್ಯಕ್ಷರಾಗಿ ಶ್ರೀ ಸುಂದರ ಗೌಡ ಕಜೆ ಮತ್ತು ಶ್ರೀ ರಮೇಶ ಗೌಡ ಮಾವಿನಕಟ್ಟೆ, ಕಾರ್ಯದರ್ಶಿಯಾಗಿ ಶ್ರೀ ಓಬಯ್ಯ ನಾಯ್ಕ ಆದರ್ಶನಗರ ಜೊತೆ ಕಾರ್ಯದರ್ಶಿಗಳಾಗಿ ಶ್ರೀ ಅಶೋಕ ಪೂಜಾರಿ ಕುಇಿಮೇರು ಮತ್ತು ಶ್ರೀ ಜಿತೇಶ್ ಪೂಜಾರಿ ಸಾಂತ್ಯೋಡಿ ಕೋಶಾಧಿಕಾರಿಯಾಗಿ ಶ್ರೀ ಬಾಲಕೃಷ್ಣ ಸಾಲ್ಯಾನ್ ಆದರ್ಶನಗರ ಗೌರವ ಸಲಹೆಗಾರರುಗಳಾಗಿ ಶ್ರೀ ಪ್ರಚಂಡಬಾನು ಭಟ್ ಪಾಂಬೆಲು ಮತ್ತು ಶ್ರೀ ಪಿ ಚಂದ್ರಶೇಖರ ಸಾಲ್ಯಾನ್ ಸಲಹೆಗಾರರುಗಳಾಗಿ ಶ್ರೀ ಶೇಖರ ಗೌಡ ಕೋರಿಯಾರು ಮತ್ತು ವಸಂತ ನೇಕಾರ ಮುಂಡೆವು ಲೆಕ್ಕಪರಿಶೋಧಕರಾಗಿ ಶ್ರೀ ಲಿಂಗಪ್ಪ ಗೌಡ ಬೆರ್ಕೆ ಮತ್ತು ಹೇಮಂತ ದೇಂತ್ಯಾರ್ ಬೊಟ್ಟು ಹಾಗೂ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು
ಪ್ರಾರಂಭದಲ್ಲಿ ಶ್ರೀ ಲಿಂಗಪ್ಪ ಗೌಡ ಬೆರ್ಕೆ ಸ್ವಾಗತಿಸಿ ಕೊನೆಯಲ್ಲಿ ಶ್ರೀ ಹೇಮಂತ ದೆಂತ್ಯಾರು ಬೊಟ್ಟು ವಂದಿಸಿದರು ಕಾರ್ಯದರ್ಶಿ ಶ್ರೀ ಮನೋಜ್ ಕುಮಾರ್ ಕಜೆ ಯವರು ಲೆಕ್ಕಪತ್ರ ಮಂಡಿಸಿದರು.

Related posts

ಕಾಶಿಪಟ್ಣ ಕೇಳ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಯತೀಶ್ ಕೇದಿಗೆ

Suddi Udaya

ವಿಧಾನ ಪರಿಷತ್ ಉಪ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ

Suddi Udaya

ಚಾರ್ಮಾಡಿ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಗಣೇಶ್ ಕೋಟ್ಯಾನ್ ಆಯ್ಕೆ

Suddi Udaya

ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಎ.ಜೆ ಅಜೇಯ್ ಜೆಕೋಬ್ ಬೆಳ್ತಂಗಡಿ ಆಯ್ಕೆ

Suddi Udaya

ಜೇಸಿಐ ಕೊಕ್ಕಡ ಕಪಿಲಾ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಮಕ್ಕಳ ಹಕ್ಕುಗಳ ಮಾಸೋತ್ಸವ ಸಮಿತಿಯ ಸಂಚಾಲಕರಾಗಿ ಅಬ್ದುಲ್ ಖಾದರ್ ನಾವೂರು ಆಯ್ಕೆ

Suddi Udaya
error: Content is protected !!