September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ತಣ್ಣೀರುಪoತ: ಬೈಕ್ ಗಳ ಮುಖಾಮುಖಿ ಡಿಕ್ಕಿ: ಓರ್ವ ಮೃತ್ಯು

ತಣ್ಣೀರುಪoತ : ತಣ್ಣೀರುಪoತ ಗ್ರಾಮದ ತುರ್ಕಳಿಕೆ ಎಂಬಲ್ಲಿ ಜುಲೈ 20 ರಂದು ರಾತ್ರಿ ಬೈಕ್ ಗಳೆರಡು ಡಿಕ್ಕಿ ಸಂಭವಿಸಿ ಬೈಕ್ ಸವಾರನೊಬ್ಬ ಮೃತಪಟ್ಟ ಘಟನೆ ನಡೆದಿದೆ, ನಾಲ್ವರಿಗೆ ಗಾಯಗಳಾಗಿವೆ ಎಂಬ ವರದಿಯಾಗಿದೆ.

ಬಾರ್ಯ ಪರಿಸರದ ನಿವಾಸಿಗಳಾದ ಶಿವಾನಂದ ಹಾಗೂ ಅವರ ಸಹೋದರ ಕಲ್ಲೇರಿಯಿಂದ ಬಾರ್ಯದಲ್ಲಿರುವ ತಮ್ಮ ಮನೆ ಕಡೆ ಬೈಕ್ ನಲ್ಲಿ ತೆರಳುವಾಗ ಎದುರುಗಡೆಯಿಂದ ಬಂದ ಬೈಕ್ ಗಳ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಪರಿಣಾಮ ಶಿವಾನಂದ ಎಂಬವರು ರಸ್ತೆಗೆಸೆಯಲ್ಪಟ್ಟು ಗಂಭೀರ ಸ್ವರೂಪದ ಗಾಯಗಳಾಗಿತ್ತು ಕೂಡಲೇ ಆಸ್ಪತ್ರೆಗೆ ತೆರಳುವ ಸಮಯ ಮೃತಪಟ್ಟಿದ್ದಾರೆ ಅನ್ನುವ ವರದಿಯಾಗಿದೆ.

ಘಟನೆಯಿಂದ ನಾಲ್ವರು ಗಾಯಗೊಂಡಿದ್ದು ಇವರಲ್ಲಿ ಮೂರು ಜನರ ಸ್ಥಿತಿ ಗಂಭೀರವಾಗಿದೆ ಗಾಯಾಳುಗಳನ್ನು ಪುತ್ತೂರು ಹಾಗೂ ಮಂಗಳೂರಿನ ಆಸ್ಪತ್ರೆಗೆ ದಾಖಳಿಸಲಾಗಿದೆ,ಉಪ್ಪಿನಂಗಡಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಮಹಜರು ನಡೆಸಿದ್ದಾರೆ ಅನ್ನುವ ಮಾಹಿತಿ ಲಭ್ಯವಾಗಿದೆ.

Related posts

ನಾಲ್ಕೂರು: ಸಿದ್ದಪ್ಪ ಪೂಜಾರಿ ನಿಧನ

Suddi Udaya

ನ.15: ಕಸ್ತೂರಿ ರಂಗನ್ ವರದಿ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಬೆಳ್ತಂಗಡಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಬೆಂಬಲ

Suddi Udaya

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ಮತ್ತು ಊರವರಿಂದ ಶ್ರಮದಾನ

Suddi Udaya

ಎಸ್.ವೈ.ಎಸ್ ಬೆಳ್ತಂಗಡಿ ಝೋನ್ ಕೌನ್ಸಿಲರ್ಸ್ ಕಾoಕ್ಲೇವ್

Suddi Udaya

ಪ್ರಾಣಿಗಳ ಹತ್ಯೆ ನಿಷೇಧ ಕಟ್ಟುನಿಟ್ಟಾಗಿ ಪಾಲಿಸಲು ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದಿಂದ ಬೆಳ್ತಂಗಡಿ ಪೋಲೀಸ್ ಠಾಣೆಗೆ ಮನವಿ

Suddi Udaya

ವಾಣಿ ಪ.ಪೂ. ಕಾಲೇಜಿನ ರಿತ್ವಿಕ್ ಶೆಟ್ಟಿ ಏಕಪಾತ್ರ ಅಭಿನಯದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!