September 6, 2026
ಕರಾವಳಿಚಿತ್ರ ವರದಿ

ಬಾವಿ ಒಳಗೆ ನೀಲಿ ಬಣ್ಣ ನೀರು ಸುತ್ತಮುತ್ತ ಕೆಂಪು ನೀರು

ಬೆಳ್ತಂಗಡಿ : ಕರಾವಳಿ ಪ್ರದೇಶದ ಒಂದು ಗ್ರಾಮದಲ್ಲಿ ಸುತ್ತ ಕೆಂಪು ಮಳೆಯ ನೀರು ಹರಿಯುತ್ತಿದ್ದು. ತೋಟದ ಮಧ್ಯ ಬಾವಿ ಇದ್ದು. ಆದರೆ ಬಾವಿಯ ನೀರು
ನೀಲಿ ಬಣ್ಣದ ನೀರು ಇದ್ದು. ಈ ದೃಶ್ಯ ಸಿಕ್ಕಾಪಟ್ಟೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ಆದರೆ ನಿರ್ದಿಷ್ಟ ಸ್ಥಳ ಗೊತ್ತಾಗಿಲ್ಲ.. ಜನರು ಮಾತ್ರ ಪ್ರಕೃತಿ ವೈಶಿಷ್ಟ ಎನ್ನುತ್ತಾರೆ .

Related posts

ರೋಟರಿ ಕ್ಲಬ್ ಬೆಳ್ತಂಗಡಿ ಇವರ ವತಿಯಿಂದ ವಿದ್ಯಾಸಿರಿ ಕಾರ್ಯಕ್ರಮ ಉದ್ಘಾಟನೆ

Suddi Udaya

ಕಾರ್ಕಳದಲ್ಲಿ ಧರ್ಮ ಸಂರಕ್ಷಣಾ ಸಭೆಯಲ್ಲಿ ಮಾಜಿ ಶಾಸಕ ವಸಂತ ಬಂಗೇರ ವಿರುದ್ಧ ಮಾನ ಹಾನಿ:ಬಂಗೇರ ಅಭಿಮಾನಿಗಳಿಂದ ವೇಣೂರು ಪೊಲೀಸರಿಗೆ ದೂರು

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

Suddi Udaya

ಹೆದ್ದಾರಿ ಅಧಿಕಾರಿಗಳ ಗೈರು-ಕೋರಂ ಕೊರತೆ: ಕುವೆಟ್ಟು ಗ್ರಾಮಸಭೆ ಮುಂದೂಡಿಕೆ

Suddi Udaya

ಉರುವಾಲುಪದವು ಶ್ರೀ ಮಹಮ್ಮಾಯಿ ದೇವಸ್ಥಾನದ ಪುನರ್ ಪ್ರತಿಷ್ಠಾ ಮಹೋತ್ಸವ : ಡಾ ಡಿ ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರೆಂಕೆದಗುತ್ತು ನಿವಾಸಿ ಜನಾರ್ಧನ ನಿಧನ

Suddi Udaya
error: Content is protected !!