September 6, 2026
ಅಪಘಾತ

ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಓರ್ವ ಮೃತ್ಯು

ತಣ್ಣೀರು ಪಂತ :ಬಾರ್ಯ ಪರಿಸರದ ನಿವಾಸಿಗಳಾದ ಶಿವಾನಂದ ಹಾಗೂ ಅವರ ಸಹೋದರ ಕಲ್ಲೇರಿಯಿಂದ ಬಾರ್ಯದಲ್ಲಿರುವ ತಮ್ಮ ಮನೆ ಕಡೆ ಬೈಕ್ ನಲ್ಲಿ ತೆರಳುವಾಗ ಎದುರುಗಡೆಯಿಂದ ಬಂದ ಬೈಕ್ ಗಳ ಮುಖಾಮುಖಿ ಡಿಕ್ಕಿ ತುರ್ಕಲಿಕೆ ಎಂಬಲ್ಲಿ ಜುಲೈ 20ರಂದು ನಡೆದಿದ್ದು ಪರಿಣಾಮ ಶಿವಾನಂದ ಎಂಬವರು ರಸ್ತೆಗೆಸೆಯಲ್ಪಟ್ಟು ಗಂಭೀರ ಸ್ವರೂಪದ ಗಾಯಗಳಾಗಿತ್ತು ಕೂಡಲೇ ಆಸ್ಪತ್ರೆಗೆ ತೆರಳುವ ಸಮಯ ಮೃತಪಟ್ಟಿದ್ದಾರೆ
ಘಟನೆಯಿಂದ ನಾಲ್ವರು ಗಾಯಗೊಂಡಿದ್ದು ಇವರಲ್ಲಿ ಮೂರು ಜನರ ಸ್ಥಿತಿ ಗಂಭೀರವಾಗಿದೆ ಗಾಯಾಳುಗಳನ್ನು ಪುತ್ತೂರು ಹಾಗೂ ಮಂಗಳೂರಿನ ಆಸ್ಪತ್ರೆಗೆ ದಾಖಳಿಸಲಾಗಿದೆ,ಉಪ್ಪಿನಂಗಡಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಮಹಜರು ನಡೆಸಿ
ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ

Related posts

ಬೆಳಾಲು: ಮಾಚಾರು ಸಮೀಪ ಬೈಕ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ: ಬೈಕಿನಲ್ಲಿದ್ದವರು ಅದೃಷ್ಟವಾಶಾತ್ ಪಾರು

Suddi Udaya

ಧರ್ಮಸ್ಥಳ ಕನ್ಯಾಡಿ ಸೇವಾ ಭಾರತಿ ಸಮೀಪ ಪ್ರವಾಸಿಗರ ಕಾರು ಹಾಗೂ ರಿಕ್ಷಾ ನಡುವೆ ಅಪಘಾತ: ‌ಹಲವು ಮಂದಿ ಪ್ರಯಾಣಿಕರಿಗೆ ಗಾಯ

Suddi Udaya

ಧರ್ಮಸ್ಥಳ: ಶಾಂತಿವನ ಬಳಿ ನಿಂತಿದ್ದ ಬೋಲೆರೋ ಹಾಗೂ ಬೈಕ್ ಗೆ ಕಾರು ಡಿಕ್ಕಿ

Suddi Udaya

ಬೆಳ್ತಂಗಡಿ: ಪಟ್ಟಣ ಪಂಚಾಯತ್ ನೀರಿನ ನೌಕರನ ಮೇಲೆ ಹೆಜ್ಜೇನು ದಾಳಿ: ರಕ್ಷಣೆಗೆ ಬಂದ ಆಪತ್ಬಾಂಧವ ಇಸ್ಮಾಯಿಲ್ ಸಂಜಯನಗರ

Suddi Udaya

ಧರ್ಮಸ್ಥಳ: ಇಲ್ಲಿಯ ಜೋಡುಸ್ಥಾನದ ಬಳಿ ಗಾಳಿ ಮಳೆಗೆ ಬಿದ್ದ ಮರಗಳು ಗ್ರಾಮಸ್ಥರ ಸಹಕಾರದಿಂದ ತೆರವು ಕಾರ್ಯ

Suddi Udaya

ಬೈಕ್ ಅಪಘಾತ: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಅಶೋಕ ಕುಮಾರ್ ನಿಧನ

Suddi Udaya
error: Content is protected !!