July 23, 2026
ಅಪಘಾತ

ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಓರ್ವ ಮೃತ್ಯು

ತಣ್ಣೀರು ಪಂತ :ಬಾರ್ಯ ಪರಿಸರದ ನಿವಾಸಿಗಳಾದ ಶಿವಾನಂದ ಹಾಗೂ ಅವರ ಸಹೋದರ ಕಲ್ಲೇರಿಯಿಂದ ಬಾರ್ಯದಲ್ಲಿರುವ ತಮ್ಮ ಮನೆ ಕಡೆ ಬೈಕ್ ನಲ್ಲಿ ತೆರಳುವಾಗ ಎದುರುಗಡೆಯಿಂದ ಬಂದ ಬೈಕ್ ಗಳ ಮುಖಾಮುಖಿ ಡಿಕ್ಕಿ ತುರ್ಕಲಿಕೆ ಎಂಬಲ್ಲಿ ಜುಲೈ 20ರಂದು ನಡೆದಿದ್ದು ಪರಿಣಾಮ ಶಿವಾನಂದ ಎಂಬವರು ರಸ್ತೆಗೆಸೆಯಲ್ಪಟ್ಟು ಗಂಭೀರ ಸ್ವರೂಪದ ಗಾಯಗಳಾಗಿತ್ತು ಕೂಡಲೇ ಆಸ್ಪತ್ರೆಗೆ ತೆರಳುವ ಸಮಯ ಮೃತಪಟ್ಟಿದ್ದಾರೆ
ಘಟನೆಯಿಂದ ನಾಲ್ವರು ಗಾಯಗೊಂಡಿದ್ದು ಇವರಲ್ಲಿ ಮೂರು ಜನರ ಸ್ಥಿತಿ ಗಂಭೀರವಾಗಿದೆ ಗಾಯಾಳುಗಳನ್ನು ಪುತ್ತೂರು ಹಾಗೂ ಮಂಗಳೂರಿನ ಆಸ್ಪತ್ರೆಗೆ ದಾಖಳಿಸಲಾಗಿದೆ,ಉಪ್ಪಿನಂಗಡಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಮಹಜರು ನಡೆಸಿ
ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ

Related posts

ಡಿಕ್ಕಿ ಹೊಡೆದು ವಾಹನ ಸಹಿತ ಚಾಲಕ ಪರಾರಿ: ಸ್ಕೂಟರ್ ಸವಾರನಿಗೆ ಗಂಭೀರ ಗಾಯ

Suddi Udaya

ಸೋಮಂತಡ್ಕ: ರಿಕ್ಷಾ ಹಾಗೂ ಜೀಪ್ ನಡುವೆ ಅಪಘಾತ

Suddi Udaya

ಚಾರ್ಮಾಡಿ ಘಾಟ್ನ ಮಲೆಯ ಮಾರುತ ಬಳಿಚಾಲಕನ ನಿಯಂತ್ರಣ ತಪ್ಪಿ ಪಿಕಪ್ ಪಲ್ಟಿ ಚಾಲಕನಿಗೆ ಗಂಭೀರ ಗಾಯ

Suddi Udaya

ಕಾಶಿಪಟ್ಣ: ರಿಕ್ಷಾ ಪಲ್ಟಿ, ಶೀಘ್ರವಾಗಿ ರಸ್ತೆ ದುರಸ್ತಿಗೆ ಪಂಚಾಯತ್ ಗೆ ಮನವಿ

Suddi Udaya

ಕೊಕ್ಕಡ: ಕೆಎಸ್ಆರ್‌ಟಿಸಿ ಬಸ್–ಕಾರು ಮುಖಾಮುಖಿ ಡಿಕ್ಕಿ: ಮಹಿಳೆಗೆ ಗಾಯ

Suddi Udaya

ನಾವೂರು: ತೋಟದ ಮನೆಗೆ ಸೋಲಾರ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿ ಅಪಾರ ನಷ್ಟ

Suddi Udaya
error: Content is protected !!