23.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿ

ವೇಣೂರು ನೂತನ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

ವೇಣೂರು :ವೇಣೂರು ನೂತನ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ವೇಣೂರು ವಲಯದಲ್ಲಿ ನೂತನವಾಗಿ ಆಯ್ಕೆಯಾದ ಒಕ್ಕೂಟದ ಪದಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ ವನ್ನು ವೇಣೂರು ವಲಯದಲ್ಲಿ ಆಯೋಜಿಸಲಾಯಿತು ಜಿಲ್ಲಾ ನಿರ್ದೇಶಕರಾದ ಶ್ರೀ ಮಹಾಬಲ ಕುಲಾಲ್ ಕಾರ್ಯಕ್ರಮಗಳನ್ನ ಸಂಘಟಿಸುವಲ್ಲಿ ಪದಾಧಿಕಾರಿಗಳ ಪಾತ್ರದ ಕುರಿತು ತರಬೇತಿಯನ್ನ ನೀಡಿದರು
ನಾಯಕತ್ವ ವನ್ನ ವಹಿಸಿ ಕೊಂಡವರು ಸಮಾಜಮುಖಿ ಯಾಗಿ ಕೆಲಸ ಮಾಡಬೇಕು ಪದಾಧಿಕಾರಿಗಳು ಎಲೆಕ್ಷನ್ ಮೂಲಕ ಆಯ್ಕೆಯಾದವರು ಅಲ್ಲ ಬದಲಾಗಿ ಜನರ ಮೂಲಕ ಸೆಲೆಕ್ಷನ್ ಆಯ್ಕೆಯಾಗಿದ್ದಾರೆ ಸ್ವ ಇಚ್ಛೆಯಿಂದ ಆಯ್ಕೆಯಾದ ಬಳಿಕ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ನಿಯಮದ ಡಿಯಲ್ಲಿ ಜನರಿಗೆ ಸೇವೆ ನೀಡಬೇಕು ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ವಿಭಾಗದ ನಿರ್ದೇಶಕರಾದ ಶ್ರೀ ಸುರೇಶ್ ಮೊಯ್ಲಿ ಯವರು ಹೇಳಿದರು ಅವರು ನಾಯಕತ್ವ ಹಾಗೂ ಸಂವಹನ ಕುರಿತಾಗಿ ತರಬೇತಿಯನ್ನು ಉದ್ದೇಶಿಸಿ ಮಾತನಾಡಿದರು ನಿಕಟ ಪೂರ್ವ ವಲಯ ಅಧ್ಯಕ್ಷರಾದ ಜಯಶಂಕರ್ ಹೆಗ್ಡೆ ತರಬೇತಿಯನ್ನು ಉದ್ಘಾಟಿಸಿ ಶುಭ ಹಾರೈಸಿದರು
ಒಕ್ಕೂಟ ಸಭೆ ನಡೆಸುವ ವಿಧಾನ ಹಾಗು ಜವಾಬ್ದಾರಿಗಳ ಕುರಿತು ತಾಲೂಕು ಯೋಜನಾಧಿಕಾರಿ ದಯಾನಂದ ಪೂಜಾರಿಯವರು ತರಬೇತಿ ನೀಡಿದರು ವೇಣೂರು ವಲಯದ ನೂತನ ಒಕ್ಕೂಟದ ವಲಯ ಅಧ್ಯಕ್ಷರಾಗಿ ಬಜಿರೆ ಒಕ್ಕೂಟದ ಅಧ್ಯಕ್ಷರಾದ ಗಿರೀಶ್ ರವರು ಆಯ್ಕೆಯಾದರು ವಲಯ ಮೇಲ್ವಿಚಾರಕ ರಾದ ಶ್ರೀಮತಿ ಶಾಲಿನಿ ಕಾರ್ಯಕ್ರಮವನ್ನ ನಿರ್ವಹಿಸಿದರು ಮುಡುಕೊಡಿ ಸೇವಾ ಪ್ರತಿನಿಧಿ ಸುನೀತ ಸ್ವಾಗತಿಸಿದರು

Related posts

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಅಳದಂಗಡಿ ಸೊಸೈಟಿಯಿಂದ ಕಾಳುಮೆಣಸು ಮತ್ತು ಕಾಫಿ ಬೆಳೆಯ ಕೃಷಿ ಮಾಹಿತಿ ಹಾಗೂ ಸಂವಾದ: ಸುವರ್ಣ ಸಂಭ್ರಮ-2026 ಚಾಲನೆ,ಕೃಷಿ ತರಬೇತುದಾರರಿಗೆ ಸನ್ಮಾನ,ಸಾಧಕ ಕೃಷಿಕರಿಗೆ ಗೌರವಾರ್ಪಣೆ: ದ.ಕ. ಜಿಲ್ಲೆಯ ಕೃಷಿಕರು ಚಂಚಲ ಮನಸ್ಥಿತಿಯವರು: ಶಾಸಕ ಹರೀಶ್ ಪೂಂಜ

Suddi Udaya

ನಾರಾವಿ ಮಾಂಡೋವಿ ಮೋಟಾರ್ಸ್ ನಲ್ಲಿ ಎಸ್‌ಯುವಿ ವಿಭಾಗದ ವಿಕ್ಟೋರಿಸ್ ಕಾರು ಬಿಡುಗಡೆ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಗೌರವ

Suddi Udaya

ಕೊಕ್ಕಡ: 9/11 ಆದೇಶ ವಿರೋಧಿಸಿ ಪಂಚಾಯತ್ ಮಟ್ಟದಲ್ಲಿ ಅಥವಾ ಬೆಳ್ತಂಗಡಿ ತಾಲೂಕು ಕೇಂದ್ರದಲ್ಲಿ ಅನುಮೋದನೆ ನೀಡುವಂತೆ ನಿರ್ಣಯ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಇಬ್ಬರು ಯುವಕರಿಂದ ಅತ್ಯಾಚಾರ:ಆರೋಪಿಗಳನ್ನು ಬಂಧಿಸಿದ ಪೊಲೀಸರು

Suddi Udaya
error: Content is protected !!