23.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿವರದಿ

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಪದಗ್ರಹಣ ಸಮಾರಂಭದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪುರಸ್ಕೃತೆ ಕನ್ನಾಜೆಯ ಸುರಕ್ಷಾ ಆಚಾರ್ಯರಿಗೆ ಸನ್ಮಾನ

ಬೆಳ್ತಂಗಡಿ: ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು, ಚುಟುಕು ಸಾಹಿತ್ಯ ಪರಿಷತ್ತು ಬೆಳ್ತಂಗಡಿ ಘಟಕದ ಸಹಕಾರದಲ್ಲಿ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಪದಗ್ರಹಣ ಸಮಾರಂಭದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪುರಸ್ಕೃತೆ ಕನ್ನಾಜೆಯ ಸುರಕ್ಷಾ ಆಚಾರ್ಯ ರವರನ್ನು ಸನ್ಮಾನಿಸಲಾಯಿತು.

ಇವರು ಅದ್ಭುತ ಪ್ರತಿಭೆಯ ಮೂಲಕ ಸಮಾಜಕ್ಕೆ ಸ್ಫೂರ್ತಿಯಾಗಿದ್ದು ಇವರ ಸಾಧನೆಯನ್ನು ಗುರುತಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ದ.ಕ.ಜಿಲ್ಲಾ ಜಾನಪದ ಪರಿಷತ್ತು ಅಧ್ಯಕ್ಷ ಪ್ರವೀಣ್ ಕೊಡಿಯಾಲ್ ಬೈಲ್, ಹಿರಿಯರಾದ ಬಿ.ಭುಜಬಲಿ ಧರ್ಮಸ್ಥಳ, ಆಮಂತ್ರಣ ಪರಿವಾರ ಸಮೂಹ ಸಂಸ್ಥೆಗಳ ಮುಖ್ಯಸ್ಥ ವಿಜಯ ಕುಮಾರ್ ಜೈನ್, ಕ.ಜಾ.ಪರಿಷತ್ ಬೆಳ್ತಂಗಡಿ ಘಟಕದ ಪ್ರಧಾನ ಸಂಚಾಲಕಿ ಕಾವ್ಯಶ್ರೀ ನಾಯಕ್ ಅಜೇರು, ಕನ್ನಡ ಸಾಹಿತ್ಯ ಪರಿಷತ್ ಬೆಳ್ತಂಗಡಿ ಕಾರ್ಯದರ್ಶಿ ರಾಮಕೃಷ್ಣ ಭಟ್ ಬೆಳಾಲು, ಸಭಾಂಗಣದ ಮಾಲಕರಾದ ಬೇಬಿ ಪೂಜಾರಿ ಪುಣ್ಕೆತ್ಯಾರು ಉಪಸ್ಥಿತರಿದ್ದರು.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಥಮ ಚಿಕಿತ್ಸಾ ಕಾರ್ಯಾಗಾರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಮಾಜಿ ಸಿ.ಎಂ ಯಡಿಯೂರಪ್ಪ

Suddi Udaya

ಬಿಪಿಎಲ್ ಕಾರ್ಡ್ ಪಡೆಯಲು ಆದಾಯ ಮಿತಿ ಏರಿಸಿ: ಎಂಎಲ್‌ಸಿ ಪ್ರತಾಪಸಿಂಹ ನಾಯಕ್

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕೆಂಪೇಗೌಡ ಜಯಂತಿ ಆಚರಣೆ

Suddi Udaya

ಧರ್ಮಸ್ಥಳ: ಕಟ್ಟದಬೈಲು ಸಂತಾನ ಪ್ರದಾ ನಾಗಕ್ಷೇತ್ರದಲ್ಲಿ ಚಪ್ಪರದ ಶ್ರಮದಾನ

Suddi Udaya
error: Content is protected !!