July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಉಳ್ಳಾಲ ಖಾಝಿಯಾಗಿ ಶೈಖುನಾ ಎ ಪಿ ಅಬೂಬಕ್ಕರ್ ಮುಸ್ಲಿಯಾರ್ ನೇಮಕ

ಉಳ್ಳಾಲ : ಉಳ್ಳಾಲ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಮೊಹಲ್ಲಾಗಳ ಸಂಯುಕ್ತ ಖಾಝಿಯಾಗಿ ಜು.21 ರಂದು ನಡೆದ ಸಭೆಯಲ್ಲಿ ಆಯ್ಕೆಯಾದ ಇಂಡಿಯನ್ ಗ್ರಾಂಡ್ ಮುಫ್ತಿ ಬಹುಮಾನ್ಯರಾದ ಶೈಖುನಾ ಕಾಂತಪುರಂ ಎ ಪಿ ಅಬೂಬಕ್ಕರ್ ಮುಸ್ಲಿಯಾರ್ ರವರನ್ನು ಎಸ್.ಡಿ.ಪಿಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ರವರು ಅಭಿನಂದಿಸಿದ್ದಾರೆ.

ಧಾರ್ಮಿಕ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ದೇಶಾದ್ಯಂತ ಕ್ರಾಂತಿ ಮೂಡಿಸಿದ ಶೈಖುನಾ ರವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡ ಇಸ್ಲಾಂ ಧರ್ಮದ ಆದ್ಯಾತ್ಮಿಕ ಪಂಡಿತರಾಗಿದ್ದರೆ, ಸಾವಿರಾರು ಸಂಖ್ಯೆಯ ಬಡ ಮತ್ತು ನಿರ್ಗತಿಕ ಮಕ್ಕಳಿಗೆ ಧಾರ್ಮಿಕ ಮತ್ತು ಲೌಕಿಕ ಶಿಕ್ಷಣಕ್ಕೆ ವ್ಯವಸ್ಥೆ ಕಲ್ಪಿಸಿ ಅವರನ್ನು ಸಮುದಾಯ ಮತ್ತು ಸಮಾಜದ ಮುಖ್ಯವಾಹಿನಿಗೆ ಸಮರ್ಪಿಸುವ ಮೂಲಕ ಸುಶಿಕ್ಷಿತ ಸಮಾಜವನ್ನು ನಿರ್ಮಿಸಲು ಅಬೂಬಕ್ಕರ್ ಮುಸ್ಲಿಯಾರ್ ರವರ ಕೊಡುಗೆ ಅಪಾರವಾಗಿದೆ.

Related posts

ಮಾರುತಿ ಕಾರಿನಲ್ಲಿ 1.550 ಕೆ.ಜಿ. ಗಾಂಜಾ ಪತ್ತೆ: ಕೊಟ್ಟಿಗೆಹಾರದಲ್ಲಿ ಆರೋಪಿ ಬಂಧನ

Suddi Udaya

ಕತಾರ್ ಕಕ್ಕಿಂಜೆ ಶರೀಅತ್‌ ಕಾಲೇಜು ನೂತನ ಸಮಿತಿಗೆ ಆಯ್ಕೆ

Suddi Udaya

ಕಳೆದ ಎರಡೂವರೆ ದಶಕಗಳಿಂದ ಅಮೂಲ್ಯ ಸೇವೆ ಸಲ್ಲಿಸಿದ ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್. ಎಚ್. ಮಂಜುನಾಥ್ ರವರಿಗೆ ಬೀಳ್ಕೊಡುಗೆ

Suddi Udaya

ನೆರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲೆ ಮರ ಬಿದ್ದು ಕಟ್ಟಡಕ್ಕೆ ಹಾನಿ: ತಪ್ಪಿದ ದೊಡ್ಡ ದುರಂತ

Suddi Udaya

ನ.15 : ತ್ರೈಮಾಸಿಕ ಜಿಲ್ಲಾ ಕೆ. ಡಿ.ಪಿ. ಸಭೆ

Suddi Udaya

ವೇಣೂರು : ಹಂದೇವು ಮನೆಯ ಶ್ರೀಮತಿ ವೀರಮ್ಮ ದೇವಾಡಿಗ ನಿಧನ

Suddi Udaya
error: Content is protected !!