July 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಶಿಪಟ್ಣ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಕಾಶಿಪಟ್ಣ : ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿ ಕಾಶಿಪಟ್ಣ 2024-25 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ಕಾಶಿಪಟ್ಣ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ನಡೆಯಿತು.

ಅಧ್ಯಕ್ಷರಾಗಿ ಶೈಲೇಶ್ ಕೆ ಎಸ್ ಮೇಗಿನ ಬರೆಂಜ ,ಉಪಾಧ್ಯಕ್ಷರಾಗಿ ಅಮರನಾಥ ಪೂಜಾರಿ ಹಿಮರಡ್ಡ , ಮನೋಜ್ ಕೆ ರಾಮರತ್ನ, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಕೆ ಸಾಲ್ಯಾನ್ ಕಾಶಿಪಟ್ಣ, ಜೊತೆ ಕಾರ್ಯದರ್ಶಿಯಾಗಿ ಕಾರ್ತಿಕ್ ಶಿವಗಿರಿ ನಗರ, ಕೋಶಾಧಿಕಾರಿಯಾಗಿ ಸುದೀಪ್ ಗುರುಪ್ರಭಾ ಇವರುಗಳು ಸರ್ವಾನುಮತಗಳಿಂದ ಆಯ್ಕೆಯಾದರು.

ವೇದಿಕೆಯಲ್ಲಿ ನಿಕಟಪೂರ್ವ ಅಧ್ಯಕ್ಷ ಉಮೇಶ್ ಶೆಟ್ಟಿ ಪರಪ್ಪು, ಗೌರವ ಸಲಹೆಗಾರರಾದ ಅಶೋಕ್ ಕೋಟ್ಯಾನ್ ಪಡ್ಯೋಡಿ, ಸ್ಥಾಪಕಾಧ್ಯಕ್ಷರಾದ ನಾಗೇಶ್ ಸಾಲ್ಯಾನ್ ಮೂಲ್ಡೊಟ್ಟು, ಗೌರವಾಧ್ಯಕ್ಷರಾದ ಹರೀಶ್ ಪಿ ಕೋಟ್ಯಾನ್ ಪಣಿಲಾಜೆ, ನಿಕಟಪೂರ್ವ ಪ್ರಧಾನ ಕಾರ್ಯದರ್ಶಿಯಾದ ಹರಿಕಾಂತ್ ಎಸ್ ಸೃಷ್ಟಿ ನಿವಾಸ ಇವರುಗಳು ಉಪಸ್ಥಿತರಿದ್ದರು.

ಸಭೆಯಲ್ಲಿ ಸಮಿತಿಯ ಸದಸ್ಯರುಗಳು ಹಾಜರಿದ್ದರು, ನೂತನ ಅಧ್ಯಕ್ಷರಾದ ಶೈಲೇಶ್ ಕೋಟ್ಯಾನ್ ರವರು ತಮ್ಮ ಅನಿಸಿಕೆಯನ್ನು ವ್ಯಕ್ತ ಪಡಿಸಿದರು ಹಾಗೂ ನಿಕಟ ಪೂರ್ವ ಅಧ್ಯಕ್ಷ ಉಮೇಶ್ ಶೆಟ್ಟಿ ಯವರು ಅಧ್ಯಕ್ಷೀಯ ನುಡಿಗಳನ್ನಾಡಿದರು. ನಿಕಟ ಪೂರ್ವ ಕಾರ್ಯದರ್ಶಿ ಹರಿಕಾಂತ್ ಎಸ್ ಸ್ವಾಗತಿಸಿ ನೂತನ ಕಾರ್ಯದರ್ಶಿ ಹರೀಶ್ ಕೆ ಸಾಲ್ಯಾನ್ ರವರು ಕಾರ್ಯಕ್ರಮ ನಿರೂಪಿಸಿ, ಧನ್ಯವಾದವಿತ್ತರು

ಸ್ಥಳ:

Related posts

ಗೇರುಕಟ್ಟೆ ಸರ್ಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ವಾಣಿ ಪ.ಪೂ. ಕಾಲೇಜಿನ ಎನ್‌.ಎಸ್.ಎಸ್‌. ಘಟಕದಿಂದ ಕೋಟಿ ವೃಕ್ಷ ಅಭಿಯಾನ

Suddi Udaya

ಧರ್ಮಸ್ಥಳ: ಶಾಂತಿವನದಲ್ಲಿ 79ನೇ ಸ್ವಾತಂತ್ರ‍್ಯೋತ್ಸವದ ಭಾವೈಕ್ಯ ಉತ್ಸವ

Suddi Udaya

ಉಜಿರೆ: ಗಾಂಧಿನಗರದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಜನ್ಮದಿನಾಚರಣೆ

Suddi Udaya

ಶಿಬಾಜೆ : ಅರಂಪಾದೆಯಲ್ಲಿ ಕೃಷಿ ತೋಟವನ್ನು ಅರಣ್ಯ ಇಲಾಖೆಯವರು ತೆರವುಗೊಳಿಸಿದ ಹಿನ್ನೆಲೆ, ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನ ವಿವಿಧ ಘಟಕಗಳಿಂದ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!