23.5 C
ಪುತ್ತೂರು, ಬೆಳ್ತಂಗಡಿ
April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ನಲ್ಲಿ ಧರ್ಮಾಧ್ಯಕ್ಷರ ರಜತ ಸಂಭ್ರಮದ ಭವ್ಯಾಚರಣೆ

ನೆಲ್ಯಾಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಪರಮ ಪೂಜ್ಯ ಲಾರೆನ್ಸ್ ಮುಕ್ಕುಯಿ ಅವರ ಇಪ್ಪತ್ತೈದನೇ ಧರ್ಮಾಧ್ಯಕ್ಷ ವರ್ತಂತಿಯ ಬೆಳ್ಳಿ ಸಂಭ್ರಮವನ್ನು ಅದ್ದೂರಿಯಾಗಿ ನೆಲ್ಯಾಡಿ ಸಂತ ಅಲ್ಫೋನ್ಸ ದೇವಾಲಯದಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಆರಳ ಸೆಂಟ್ ಮೇರಿಸ್ ಮತ್ತು ಇಚಿಲಂಪಾಡಿ ಲಿಟಲ್ ಫ್ಲವರ್ ಚರ್ಚ್‌ನ ಎಲ್ಲಾ ಸದಸ್ಯರು ಭಾಗವಹಿಸಿ ಧರ್ಮಾಧ್ಯಕ್ಷರಿಗೆ ಶುಭಕೋರಿದರು.

ಟೊಮಿ ಮಟ್ಟಮ್, ಜೋಶಿ ಪುಳಿಯಮಾಕ್ಕಲ್, ಶ್ರೀಮತಿ ಜೋಯಿಸಿ ಕವಳಕ್ಕಾಟ್ ಮತ್ತು ಮಾಸ್ಟರ್ ಡೆಲ್ವಿನ್ ಶುಭ ನುಡಿಗಳನ್ನು ಆಡಿದರು. ತ್ರಿವಳಿ ಚರ್ಚ್‌ನ ಧರ್ಮಗುರುಗಳಾದ ವಂದನೀಯ ಫಾ. ಷಾಜಿ ಮಾತ್ಯು ಸ್ವಾಗತಿಸಿ, ಫಾ ಎಬಿನ್ ವಂದಿಸಿದರು. ಕಾರ್ಯದರ್ಶಿ ಶ್ರೀಮತಿ ಜೆಸ್ಸಿ ಕೆ.ಜೆ. ಕಾರ್ಯಕ್ರಮ ನಿರೂಪಿಸಿದರು.

Related posts

ರಾಷ್ಟ್ರೀಯ ಹೆದ್ದಾರಿಯ  ಚರಂಡಿ ದುರಸ್ತಿ           

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹಿರಿಯ ನಟಿ ಶೃತಿ ಹಾಗೂ ನಿರ್ದೆಶಕ ತರುಣ್ ಸುಧೀರ್ ದಂಪತಿ ಭೇಟಿ

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: 23.47 ಲಕ್ಷ ನಿವ್ವಳ ಲಾಭ, ಶೇ.9 ಡಿವಿಡೆಂಟ್ ಘೋಷಣೆ

Suddi Udaya

ಕಡಿರುದ್ಯಾವರ ಬಿಜು ತೋಮಸ್ ರವರ ಬಾಳೆ ಕೃಷಿ ಗಾಳಿ ಮಳೆಗೆ ಸರ್ವನಾಶ

Suddi Udaya

ಮಾತೃ ವೇದಿಕೆ ಉದನೆ ವಲಯ ಸಾಂಸ್ಕೃತಿಕ ಮತ್ತು ಕ್ರೀಡಾ ಕೂಟ: ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!