30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ನಲ್ಲಿ ಧರ್ಮಾಧ್ಯಕ್ಷರ ರಜತ ಸಂಭ್ರಮದ ಭವ್ಯಾಚರಣೆ

ನೆಲ್ಯಾಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಪರಮ ಪೂಜ್ಯ ಲಾರೆನ್ಸ್ ಮುಕ್ಕುಯಿ ಅವರ ಇಪ್ಪತ್ತೈದನೇ ಧರ್ಮಾಧ್ಯಕ್ಷ ವರ್ತಂತಿಯ ಬೆಳ್ಳಿ ಸಂಭ್ರಮವನ್ನು ಅದ್ದೂರಿಯಾಗಿ ನೆಲ್ಯಾಡಿ ಸಂತ ಅಲ್ಫೋನ್ಸ ದೇವಾಲಯದಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಆರಳ ಸೆಂಟ್ ಮೇರಿಸ್ ಮತ್ತು ಇಚಿಲಂಪಾಡಿ ಲಿಟಲ್ ಫ್ಲವರ್ ಚರ್ಚ್‌ನ ಎಲ್ಲಾ ಸದಸ್ಯರು ಭಾಗವಹಿಸಿ ಧರ್ಮಾಧ್ಯಕ್ಷರಿಗೆ ಶುಭಕೋರಿದರು.

ಟೊಮಿ ಮಟ್ಟಮ್, ಜೋಶಿ ಪುಳಿಯಮಾಕ್ಕಲ್, ಶ್ರೀಮತಿ ಜೋಯಿಸಿ ಕವಳಕ್ಕಾಟ್ ಮತ್ತು ಮಾಸ್ಟರ್ ಡೆಲ್ವಿನ್ ಶುಭ ನುಡಿಗಳನ್ನು ಆಡಿದರು. ತ್ರಿವಳಿ ಚರ್ಚ್‌ನ ಧರ್ಮಗುರುಗಳಾದ ವಂದನೀಯ ಫಾ. ಷಾಜಿ ಮಾತ್ಯು ಸ್ವಾಗತಿಸಿ, ಫಾ ಎಬಿನ್ ವಂದಿಸಿದರು. ಕಾರ್ಯದರ್ಶಿ ಶ್ರೀಮತಿ ಜೆಸ್ಸಿ ಕೆ.ಜೆ. ಕಾರ್ಯಕ್ರಮ ನಿರೂಪಿಸಿದರು.

Related posts

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶಾರದ ಮಂಟಪ ಉಜಿರೆ 17ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ, ಪೂರ್ವಭಾವಿ ಸಭೆ

Suddi Udaya

ಮೂರನೆ ಭಾರಿಗೆ ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರ ಸ್ವೀಕಾರ: ಕುವೆಟ್ಟು ಬಿಜೆಪಿ ಕಾರ್ಯಕರ್ತರಿಂದ ಚಾ-ತಿಂಡಿ, ಸ್ವೀಟ್ ಹಂಚಿ, ಸುಡುಮದ್ದು ಪ್ರದರ್ಶನ ಮೂಲಕ ಸಂಭ್ರಮ

Suddi Udaya

ಕುಕ್ಕಾವು: ಮನೆ ಮಹಡಿಯಿಂದ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೇಸ್ತ್ರಿ ಹರೀಶ್ ಮೃತ್ಯು

Suddi Udaya

ಗ್ರಾಮಾಭಿವೃದ್ಧಿ ಯೋಜನೆಯ ಸಹಭಾಗಿತ್ವದೊಂದಿಗೆ ಭಾರತೀಯ ಜೀವ ವಿಮಾ ನಿಗಮದಿಂದ 333 ವಿಮಾ ಗ್ರಾಮಗಳ ಘೋಷಣೆ

Suddi Udaya

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ, ಅಧಿಕಾರದ ಗದ್ದುಗೆಗೇರಿದ ಬಿಜೆಪಿ: ನೂತನ ಅಧ್ಯಕ್ಷ ಜೋಯೇಲ್ ಮೆಂಡೋನ್ಸಾ,ಉಪಾಧ್ಯಕ್ಷ ಕಾಂತಪ್ಪ ಗೌಡ ಹಾಗೂ ನಿರ್ದೇಶಕರನ್ನು ಅಭಿನಂದಿಸಿದ ಬಿಜೆಪಿ ಕಾರ್ಯಕರ್ತರು

Suddi Udaya

ಉರುವಾಲು ಶ್ರೀ ವಿಘ್ನೇಶ್ವರ ಭಜನಾ ಮಂಡಳಿಯಲ್ಲಿ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ

Suddi Udaya
error: Content is protected !!