July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ನಲ್ಲಿ ಧರ್ಮಾಧ್ಯಕ್ಷರ ರಜತ ಸಂಭ್ರಮದ ಭವ್ಯಾಚರಣೆ

ನೆಲ್ಯಾಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಪರಮ ಪೂಜ್ಯ ಲಾರೆನ್ಸ್ ಮುಕ್ಕುಯಿ ಅವರ ಇಪ್ಪತ್ತೈದನೇ ಧರ್ಮಾಧ್ಯಕ್ಷ ವರ್ತಂತಿಯ ಬೆಳ್ಳಿ ಸಂಭ್ರಮವನ್ನು ಅದ್ದೂರಿಯಾಗಿ ನೆಲ್ಯಾಡಿ ಸಂತ ಅಲ್ಫೋನ್ಸ ದೇವಾಲಯದಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಆರಳ ಸೆಂಟ್ ಮೇರಿಸ್ ಮತ್ತು ಇಚಿಲಂಪಾಡಿ ಲಿಟಲ್ ಫ್ಲವರ್ ಚರ್ಚ್‌ನ ಎಲ್ಲಾ ಸದಸ್ಯರು ಭಾಗವಹಿಸಿ ಧರ್ಮಾಧ್ಯಕ್ಷರಿಗೆ ಶುಭಕೋರಿದರು.

ಟೊಮಿ ಮಟ್ಟಮ್, ಜೋಶಿ ಪುಳಿಯಮಾಕ್ಕಲ್, ಶ್ರೀಮತಿ ಜೋಯಿಸಿ ಕವಳಕ್ಕಾಟ್ ಮತ್ತು ಮಾಸ್ಟರ್ ಡೆಲ್ವಿನ್ ಶುಭ ನುಡಿಗಳನ್ನು ಆಡಿದರು. ತ್ರಿವಳಿ ಚರ್ಚ್‌ನ ಧರ್ಮಗುರುಗಳಾದ ವಂದನೀಯ ಫಾ. ಷಾಜಿ ಮಾತ್ಯು ಸ್ವಾಗತಿಸಿ, ಫಾ ಎಬಿನ್ ವಂದಿಸಿದರು. ಕಾರ್ಯದರ್ಶಿ ಶ್ರೀಮತಿ ಜೆಸ್ಸಿ ಕೆ.ಜೆ. ಕಾರ್ಯಕ್ರಮ ನಿರೂಪಿಸಿದರು.

Related posts

ಭಾರೀ ಗಾಳಿ ಮಳೆ: ನೆರಿಯ ನೆಕ್ಕರೆಯಲ್ಲಿ ಮನೆಗೆ ಮರ ಬಿದ್ದು ಹಾನಿ

Suddi Udaya

ಮೇಲಂತಬೆಟ್ಟು ವಿಶೇಷಚೇತನರ ಸಮನ್ವಯ ಗ್ರಾಮಸಭೆ

Suddi Udaya

ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ರಾಜ್ಯಪ್ರಶಸ್ತಿಗೆ ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿ: ಮಹಿಳಾ ವೃಂದದಲ್ಲಿ ಝೇಂಕಾರ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಪವರ್ ಮ್ಯಾನ್ ದಿ| ಸುಧಾಕರರವರ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭೇಟಿ, ಮನೆಯವರಿಗೆ ಸಾಂತ್ವನ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!