ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಣಕಜೆ ಶ್ರೀ ಕೃಷ್ಣ ಜನ್ಮಾಷ್ಟಮಿ ಮೊಸರು ಕುಡಿಕೆ ಉತ್ಸವದ ಸಮಿತಿ ರಚನೆ

ಸೋಣಂದೂರು : ಪಣಕಜೆ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಇದರ ವತಿಯಿಂದ ನಡೆಯುವ 22 ನೇ ವರ್ಷದ ಸಾರ್ವಜನಿಕ ಮೊಸರು ಕುಡಿಕೆ ಉತ್ಸವದ ನೂತನ ಸಮಿತಿ ರಚನೆ ಸಭೆಯು‌ ಜು 21 ರಂದು ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ನಡೆಯಿತು.

ಸಮಿತಿಯ ನೂತನ ಅಧ್ಯಕ್ಷರಾಗಿ ಲೀಲಾವತಿ ವಸಂತ್ ಪೂಜಾರಿ, ಪಣಕಜೆ ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಪ್ರಭು ಮುಂಡಾಡಿ, ಗೌರವಾಧ್ಯಕ್ಷರಾಗಿ ಸಂಪತ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷರಾಗಿ ಕೃಷ್ಣಪ್ಪ ಕುಲಾಲ್ ಬರ್ನ, ಸುಂದರ ಕುಲಾಲ್ ಪಮ್ಮಾಜೆ, ಕೋಶಾಧಿಕಾರಿಯಾಗಿ ಸುಧಾಕರ್ ಸಾಲಿಯಾನ್, ಕಾರ್ಯದರ್ಶಿಯಾಗಿ ಸತೀಶ್ ಆಚಾರ್ಯ. ಗೌರವ ಸಲಹೆಗಾರರಾಗಿ ಪದ್ಮನಾಭ ಶೆಟ್ಟಿ ಅರ್ಕಜೆ, ಮೋಹನ್ ನಾಯಕ್ ಪಣಕಜೆ, ಶ್ರೀಧರ್ ಪೂಜಾರಿ ಆಟ್ಲ, ಜನಾರ್ದನ ಶೆಟ್ಟಿ ಸೋಣಂದೂರು, ಯಶೋಧರ ಶೆಟ್ಟಿ ಅರ್ಕಜೆ ಇವರನ್ನು ಆಯ್ಕೆ ಮಾಡಲಾಯಿತು.

Related posts

ಧರ್ಮಸ್ಥಳದಲ್ಲಿ ರುಡ್‌ಸೆಟ್ ಸಂಸ್ಥೆಗಳ ನಿರ್ದೇಶಕರುಗಳ ವಾರ್ಷಿಕ ಸಮ್ಮೇಳನ

Suddi Udaya

ಓಡಿಲ್ನಾಳ: ಮೇಗಿನ‌ ಮೈರಾರು ನಿವಾಸಿ ವೆಂಕಟೇಶ್‌ ಬೈಪಾಡಿತ್ತಾಯ ನಿಧನ

Suddi Udaya

ಕರಾಟೆ ಪಂದ್ಯಾಟ: ದಿವ್ಯ ಜ್ಯೋತಿ ಆಂ.ಮಾ. ಶಾಲೆ ಕಾಯರ್ತಡ್ಕ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ನ್ಯೂ ಇಂಡಿಯಾ ಚಾರಿಟೇಬಲ್ ಟ್ರಸ್ಟ್ ನಿಂದ ವಿದ್ಯಾರ್ಥಿ ವೇತನ, ಅಶಕ್ತರಿಗೆ ನೆರವು, ಆಹಾರ- ಔಷಧ ಕಿಟ್ ವಿತರಣೆ

Suddi Udaya

ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆಯನ್ನು ಶೀಘ್ರ ದುರಸ್ತಿಗೆ ಆಗ್ರಹಿಸಿ ಎಸ್.ಡಿ.ಪಿ.ಐ ಪ್ರತಿಭಟನೆ

Suddi Udaya

ಭಾರತೀಯ ಮಜ್ದೂರ್ ಸಂಘದ ರಾಷ್ಟ್ರೀಯ ಪ್ರಮುಖರಿಂದ ಸೇವಾಧಾಮಕ್ಕೆ ಭೇಟಿ

Suddi Udaya
error: Content is protected !!