26.2 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ರಾಜ್ಯದ “ಅನ್ನಭಾಗ್ಯ ಯೋಜನೆ” ಯ ಹಣ ಕಳೆದ ಮೂರು ತಿಂಗಳಿನಿಂದ ಫಲಾನುಭವಿಗಳ ಖಾತೆಗೆ ಜಮೆಯಾಗದಿರುವುದಿಲ್ಲ: ವಿಧಾನ ಪರಿಷತ್ ನಲ್ಲಿ ಪ್ರತಾಪ್ ಸಿಂಹ ನಾಯಕ್ ರವರ ಪ್ರಶ್ನೆಗೆ ಸಚಿವರ ಉತ್ತರ

ಬೆಳ್ತಂಗಡಿ : ರಾಜ್ಯದ “ಅನ್ನಭಾಗ್ಯ ಯೋಜನೆ” ಯ ಹಣ ಕಳೆದ ಮೂರು ತಿಂಗಳಿನಿಂದ ಫಲಾನುಭವಿಗಳ ಖಾತೆಗೆ ಜಮೆಯಾಗದಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ; ಬಂದಿದ್ದಲ್ಲಿ, “ಅನ್ನಭಾಗ್ಯ ಯೋಜನೆ” ಯ ಅನುಷ್ಠಾನಕ್ಕೆ ಪದೇಪದೇ ತಾಂತ್ರಿಕ ಅಂಶಗಳು ಕಾರಣಗಳೇನು? ಎಂದು ವಿಧಾನಸಭೆಯಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ರವರು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಹಾಗೂ ಕಾನೂನು ಮಾಪನ ಸಚಿವರಿಗೆ ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಹಾಗೂ ಕಾನೂನು ಮಾಪನ ಸಚಿವ ಕೆ.ಎಸ್ ಮುನಿಯಪ್ಪ ರವರು ಅನ್ನಭಾಗ್ಯ DBT ಯೋಜನೆಗೆ ಸಂಬಂಧಿಸಿದಂತೆ ಮೇ – 2024 ರ ಮಾಹೆಯವರೆವಿಗೂ ಅರ್ಹ ಫಲಾನುಭವಿಗಳ ಖಾತೆಗೆ ಹಣವನ್ನು ಪಾವತಿಸಲಾಗಿರುತ್ತದೆ. ಹಾಗೂ ಜೂನ್ 2024 ರ ಮಾಹೆಯ DBT ಹಣ ವರ್ಗಾವಣೆ ಕಾರ್ಯ ಪ್ರಗತಿಯಲ್ಲಿರುತ್ತದೆ. K2 ಮತ್ತು DBT ತಂತ್ರಾಂಶದಲ್ಲಿ ಕೆಲವು ಬದಲಾವಣೆಗಳನ್ನು ತಂದ ಹಿನ್ನೆಲೆಯಲ್ಲಿ ಏಪ್ರಿಲ್ 2024 ರ ಮಾಹೆಯ DBT ಹಣ ವರ್ಗಾವಣೆ ಕಾರ್ಯ ಸ್ವಲ್ಪ ವಿಳಂಬವಾಗಿರುತ್ತದೆ. ನಂತರ DBT ಹಣ ವರ್ಗಾವಣೆ ಕಾರ್ಯದಲ್ಲಿ ಅಡ್ಡಿ ಯಾಗಿರುವುದಿಲ್ಲ ಎಂದು ಉತ್ತರಿಸದಿರು.

Related posts

ಉಜಿರೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ರಿಕ್ಷಾ

Suddi Udaya

ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಬೆಳ್ತಂಗಡಿ ಪಿಡಬ್ಲ್ಯೂಡಿ ಪ್ರಥಮ ಸಹಾಯಕ ನರೇಂದ್ರ ಭಟ್ ಶಟಲ್ ಬ್ಯಾಡ್ಮಿಂಟನ್ ನಲ್ಲಿ ದ್ವಿತೀಯ ಸ್ಥಾನ

Suddi Udaya

ಉಜಿರೆ ಎಸ್.ಡಿ.ಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಯಲ್ಲಿ ಮತ್ತಷ್ಟು ವಿಘ್ನ : ಚುನಾವಣೆಯಲ್ಲಿ ನಿಯಮಗಳ ಉಲ್ಲಂಘನೆ ಮೂರು ಮಂದಿ ನಿರ್ದೇಶಕರಿಂದ ಚುನಾವಣಾಧಿಕಾರಿಗಳಿಗೆ ಮನವಿ

Suddi Udaya

ಶಿವಗಿರಿಯಾತ್ರೆಯಲ್ಲಿ ಗೆಜ್ಜೆಗಿರಿಯ ಪ್ರಮುಖರು

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕಿಶೋರ್ ಕುಮಾರ್ ಬೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು

Suddi Udaya
error: Content is protected !!