23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ರಾಜ್ಯದ “ಅನ್ನಭಾಗ್ಯ ಯೋಜನೆ” ಯ ಹಣ ಕಳೆದ ಮೂರು ತಿಂಗಳಿನಿಂದ ಫಲಾನುಭವಿಗಳ ಖಾತೆಗೆ ಜಮೆಯಾಗದಿರುವುದಿಲ್ಲ: ವಿಧಾನ ಪರಿಷತ್ ನಲ್ಲಿ ಪ್ರತಾಪ್ ಸಿಂಹ ನಾಯಕ್ ರವರ ಪ್ರಶ್ನೆಗೆ ಸಚಿವರ ಉತ್ತರ

ಬೆಳ್ತಂಗಡಿ : ರಾಜ್ಯದ “ಅನ್ನಭಾಗ್ಯ ಯೋಜನೆ” ಯ ಹಣ ಕಳೆದ ಮೂರು ತಿಂಗಳಿನಿಂದ ಫಲಾನುಭವಿಗಳ ಖಾತೆಗೆ ಜಮೆಯಾಗದಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ; ಬಂದಿದ್ದಲ್ಲಿ, “ಅನ್ನಭಾಗ್ಯ ಯೋಜನೆ” ಯ ಅನುಷ್ಠಾನಕ್ಕೆ ಪದೇಪದೇ ತಾಂತ್ರಿಕ ಅಂಶಗಳು ಕಾರಣಗಳೇನು? ಎಂದು ವಿಧಾನಸಭೆಯಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ರವರು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಹಾಗೂ ಕಾನೂನು ಮಾಪನ ಸಚಿವರಿಗೆ ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಹಾಗೂ ಕಾನೂನು ಮಾಪನ ಸಚಿವ ಕೆ.ಎಸ್ ಮುನಿಯಪ್ಪ ರವರು ಅನ್ನಭಾಗ್ಯ DBT ಯೋಜನೆಗೆ ಸಂಬಂಧಿಸಿದಂತೆ ಮೇ – 2024 ರ ಮಾಹೆಯವರೆವಿಗೂ ಅರ್ಹ ಫಲಾನುಭವಿಗಳ ಖಾತೆಗೆ ಹಣವನ್ನು ಪಾವತಿಸಲಾಗಿರುತ್ತದೆ. ಹಾಗೂ ಜೂನ್ 2024 ರ ಮಾಹೆಯ DBT ಹಣ ವರ್ಗಾವಣೆ ಕಾರ್ಯ ಪ್ರಗತಿಯಲ್ಲಿರುತ್ತದೆ. K2 ಮತ್ತು DBT ತಂತ್ರಾಂಶದಲ್ಲಿ ಕೆಲವು ಬದಲಾವಣೆಗಳನ್ನು ತಂದ ಹಿನ್ನೆಲೆಯಲ್ಲಿ ಏಪ್ರಿಲ್ 2024 ರ ಮಾಹೆಯ DBT ಹಣ ವರ್ಗಾವಣೆ ಕಾರ್ಯ ಸ್ವಲ್ಪ ವಿಳಂಬವಾಗಿರುತ್ತದೆ. ನಂತರ DBT ಹಣ ವರ್ಗಾವಣೆ ಕಾರ್ಯದಲ್ಲಿ ಅಡ್ಡಿ ಯಾಗಿರುವುದಿಲ್ಲ ಎಂದು ಉತ್ತರಿಸದಿರು.

Related posts

ನಾಳೆ(ಮಾ.8): ಉಜಿರೆ ಪುರದೊಡೆಯ ಶ್ರೀ ಜನಾರ್ದನ ದೇವರಿಗೆ ನೂತನ ಬ್ರಹ್ಮರಥ, ಪುಷ್ಪರಥ ಸಮರ್ಪಣೆ:

Suddi Udaya

ಆಪರೇಷನ್ ಸಿಂದೂರ ಯಶಸ್ವಿ ಕಾರ್ಯಚರಣೆ : ಬಿಜೆಪಿ ಗರ್ಡಾಡಿ ಶಕ್ತಿ ಕೇಂದ್ರ ವತಿಯಿಂದ ದೇವರಿಗೆ ವಿಶೇಷ ಪೂಜೆ

Suddi Udaya

ಮುಂಡಾಜೆ ಕ್ರೈಸ್ಟ್ ಅಕಾಡೆಮಿಯಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಯುವ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ನಿಂದ ಬೆಳ್ತಂಗಡಿ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ

Suddi Udaya

ಶಿಬಾಜೆ: ಫೆ.5-6 ರಂದು ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ಸನ್ನಿದಿಯಲ್ಲಿ ನಡೆಯುವ ಶತ ಚಂಡಿಕಾ ಯಾಗದ ಆಮಂತ್ರಣ ಪತ್ರಿಕೆ ಬಿಡುಗಡೆ:ಶ್ರೀ ಕ್ಷೇತ್ರದಲ್ಲಿ 64ವರ್ಷದ ಬಳಿಕ ನಡೆಯುತ್ತಿರುವ ಯಾಗ

Suddi Udaya

ಜನಸ್ಪಂದನ ಸಭೆಗೆ ಸ್ಪಂದನೆ ನೀಡದ ಬಾರ್ಯ ಗ್ರಾಮ ಪಂಚಾಯತ್ ಆಡಳಿತ: ಪಿಡಿಒ ವಿರುದ್ಧ ಶಾಸಕರು ಗರಂ

Suddi Udaya
error: Content is protected !!