24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿದ್ಯಾಶ್ರೀ ಅಡೂರ್ ಅವರ 3 ನೇ ಕವನಸಂಕಲನ “ಪಯಣ” ಕವನಗಳ ಹಾದಿಯಲ್ಲಿ ಬಿಡುಗಡೆ

ಬೆಳ್ತಂಗಡಿ: ವಿಜಯ್ ಕುಮಾರ್ ಜೈನ್ ಸಾರಥ್ಯದ ಆಮಂತ್ರಣ ಸಾಹಿತ್ಯ ವೇದಿಕೆಯ ಪದಗ್ರಹಣ ಸಮಾರಂಭದಲ್ಲಿ ವಿದ್ಯಾಶ್ರೀ ಅಡೂರ್ ಅವರ ಮೂರನೇ ಕವನ ಸಂಕಲನ ಪಯಣ ಕವನಗಳ ಹಾದಿಯಲ್ಲಿ ಪುಸ್ತಕದ ಲೋಕಾರ್ಪಣೆಯನ್ನು ಸೇವಾತತ್ಪರ ಕಲಾ ಪೋಷಕರು ಬಿ.ಭುಜಬಲಿ ಧರ್ಮಸ್ಥಳ ನೇರವೇರಿಸಿದರು.

ಕಾರ್ಯಕ್ರಮವು ನೇತ್ರಾವತಿ, ಧರ್ಮಸ್ಥಳದಲ್ಲಿರುವ ಪ್ರಣವ್ ಸಭಾಂಗಣದಲ್ಲಿ ಜು.21 ರಂದು ನಡೆಯಿತು.

ಈ ಸಂದರ್ಭದಲ್ಲಿ ಕವಯತ್ರಿಯ ತಾಯಿ ಗೀತಾ ಕಾರಂತ್, ಮಾವ ವೆಂಕಟರಾಯ ಅಡೂರ್, ಉಜಿರೆ ಗ್ರಾಮ ಪಂಚಾಯತ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ, ಡಾ.ದೀಪಾಲಿ ಡೋಂಗ್ರೆ, ಅ. ಭಾ. ಸಾ. ಪ ಬೆಳ್ತಂಗಡಿಯ ಅಧ್ಯಕ್ಷರಾದ ಗಣಪತಿ ಭಟ್ ಕುಳಮರ್ವ, ಅ. ಭಾ. ಸಾ. ಪ. ದ ಮಂಗಳೂರು ವಲಯ ಸಂಯೋಜಕರಾದ ಸುಂದರ ಶೆಟ್ಟಿ, ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ಅಧ್ಯಕ್ಷರಾದ ವಿಜಯ್ ಕುಮಾರ್ ಜೈನ್, ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ ಹಾಗೂ ಮೊದಲಾದವರು ಉಪಸ್ಥಿತರಿದ್ದರು.

Related posts

ಸೋಮಂತಡ್ಕದಲ್ಲಿ ರಾಮನಾಮ ಸಂಕೀರ್ತನೆ ಕಾರ್ಯಕ್ರಮ: ಕರಸೇವಕ ಸುರೇಶ್ ಭಟ್ ಕೊಲ್ಯ ರವರಿಗೆ ಗೌರವಾರ್ಪಣೆ

Suddi Udaya

ನೆಟ್ ಬಾಲ್ ಸೀನಿಯರ್ ನ್ಯಾಷನಲ್ ಚಾಂಪಿಯನ್ ಶಿಪ್ ಪಂದ್ಯಾಟ: ಎಸ್ ಡಿ ಎಂ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ಆದೇಶ

Suddi Udaya

ಉಜಿರೆ : ಅನುಗ್ರಹ ಪದವಿ ಪೂರ್ವ ಕಾಲೇಜಿನಲ್ಲಿ ಕೌಶಲ್ಯ ಅಭಿವೃದ್ದಿ ತರಬೇತಿ ಕಾರ‍್ಯಕ್ರಮ

Suddi Udaya

ಉಜಿರೆ: ಪದ್ಮಶ್ರೀ ಎಂಟರ್‌ಪ್ರೈಸಸ್‌ನ ದಿನಚರಿ ಪುಸ್ತಕ ಬಿಡುಗಡೆ

Suddi Udaya

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಮಾನ್ಸೂನ್ ಸೇಲ್, ಪ್ರತಿ ಖರೀದಿಗೆ ಶೇ. 50 ರಷ್ಟು ರಿಯಾಯಿತಿ, ಗ್ರಾಹಕರಿಂದ ಉತ್ತಮ‌ ಪ್ರತಿಕ್ರಿಯೆ

Suddi Udaya
error: Content is protected !!