28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿದ್ಯಾಶ್ರೀ ಅಡೂರ್ ಅವರ 3 ನೇ ಕವನಸಂಕಲನ “ಪಯಣ” ಕವನಗಳ ಹಾದಿಯಲ್ಲಿ ಬಿಡುಗಡೆ

ಬೆಳ್ತಂಗಡಿ: ವಿಜಯ್ ಕುಮಾರ್ ಜೈನ್ ಸಾರಥ್ಯದ ಆಮಂತ್ರಣ ಸಾಹಿತ್ಯ ವೇದಿಕೆಯ ಪದಗ್ರಹಣ ಸಮಾರಂಭದಲ್ಲಿ ವಿದ್ಯಾಶ್ರೀ ಅಡೂರ್ ಅವರ ಮೂರನೇ ಕವನ ಸಂಕಲನ ಪಯಣ ಕವನಗಳ ಹಾದಿಯಲ್ಲಿ ಪುಸ್ತಕದ ಲೋಕಾರ್ಪಣೆಯನ್ನು ಸೇವಾತತ್ಪರ ಕಲಾ ಪೋಷಕರು ಬಿ.ಭುಜಬಲಿ ಧರ್ಮಸ್ಥಳ ನೇರವೇರಿಸಿದರು.

ಕಾರ್ಯಕ್ರಮವು ನೇತ್ರಾವತಿ, ಧರ್ಮಸ್ಥಳದಲ್ಲಿರುವ ಪ್ರಣವ್ ಸಭಾಂಗಣದಲ್ಲಿ ಜು.21 ರಂದು ನಡೆಯಿತು.

ಈ ಸಂದರ್ಭದಲ್ಲಿ ಕವಯತ್ರಿಯ ತಾಯಿ ಗೀತಾ ಕಾರಂತ್, ಮಾವ ವೆಂಕಟರಾಯ ಅಡೂರ್, ಉಜಿರೆ ಗ್ರಾಮ ಪಂಚಾಯತ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ, ಡಾ.ದೀಪಾಲಿ ಡೋಂಗ್ರೆ, ಅ. ಭಾ. ಸಾ. ಪ ಬೆಳ್ತಂಗಡಿಯ ಅಧ್ಯಕ್ಷರಾದ ಗಣಪತಿ ಭಟ್ ಕುಳಮರ್ವ, ಅ. ಭಾ. ಸಾ. ಪ. ದ ಮಂಗಳೂರು ವಲಯ ಸಂಯೋಜಕರಾದ ಸುಂದರ ಶೆಟ್ಟಿ, ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ಅಧ್ಯಕ್ಷರಾದ ವಿಜಯ್ ಕುಮಾರ್ ಜೈನ್, ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ ಹಾಗೂ ಮೊದಲಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಕೇಂದ್ರ ಖಿಳರ್ ಜುಮ್ಮಾ ಮಸೀದಿಯಲ್ಲಿ ವಿಜೃಂಭಣೆಯ ಬಕ್ರೀದ್ ಆಚರಣೆ

Suddi Udaya

ಶಿಬಾಜೆ ಶತ ಚಂಡಿಕಾ ಯಾಗ ಸಮಿತಿಯಿಂದ ಶೃಂಗೇರಿಯ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರ ಭೇಟಿ: ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಉಜಿರೆ: ಚರ್ಮಗಂಟು ಲಸಿಕೆ ಕಾರ್ಯಕ್ರಮ

Suddi Udaya

ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾದ ಸಮಸ್ಯೆಗೆ ಶೀಘ್ರವಾಗಿ ಸ್ಪಂದಿಸಿದ ಶಾಸಕ ಹರೀಶ್ ಪೂಂಜ: ಬೋರ್‌ವೆಲ್ ಸೌಲಭ್ಯವನ್ನು ಒದಗಿಸುವ ಮೂಲಕ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಹೊಸ ಚೈತನ್ಯ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲಾ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಲಾಯಿಲ ಗ್ರಾಮ ಪಂಚಾಯತ್‌ನಲ್ಲಿ ಮಕ್ಕಳ ಗ್ರಾಮಸಭೆ

Suddi Udaya
error: Content is protected !!