23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ಪದಗ್ರಹಣ ಸಮಾರಂಭದಲ್ಲಿ ಧರ್ಮಸ್ಥಳದ ಸ್ನೇಕ್ ಪ್ರಕಾಶ್ ಶೆಟ್ಟಿ ರಿಗೆ ಸನ್ಮಾನ

ಬೆಳ್ತಂಗಡಿ: ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು, ಚುಟುಕು ಸಾಹಿತ್ಯ ಪರಿಷತ್ತು ಬೆಳ್ತಂಗಡಿ ಘಟಕದ ಸಹಕಾರದಲ್ಲಿ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಪದಗ್ರಹಣ ಸಮಾರಂಭದಲ್ಲಿ ಧರ್ಮಸ್ಥಳದ ಸ್ನೇಕ್ ಪ್ರಕಾಶ್ ಶೆಟ್ಟಿ ರವರನ್ನು ಸನ್ಮಾನಿಸಲಾಯಿತು.

ಇವರು ಅದ್ಭುತ ಪ್ರತಿಭೆಯ ಮೂಲಕ ಸಮಾಜಕ್ಕೆ ಸ್ಫೂರ್ತಿಯಾಗಿದ್ದು ಇವರ ಸಾಧನೆಯನ್ನು ಗುರುತಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ದ.ಕ.ಜಿಲ್ಲಾ ಜಾನಪದ ಪರಿಷತ್ತು ಅಧ್ಯಕ್ಷ ಪ್ರವೀಣ್ ಕೊಡಿಯಾಲ್ ಬೈಲ್, ಹಿರಿಯರಾದ ಬಿ.ಭುಜಬಲಿ ಧರ್ಮಸ್ಥಳ, ಆಮಂತ್ರಣ ಪರಿವಾರ ಸಮೂಹ ಸಂಸ್ಥೆಗಳ ಮುಖ್ಯಸ್ಥ ವಿಜಯ ಕುಮಾರ್ ಜೈನ್, ಕ.ಜಾ.ಪರಿಷತ್ ಬೆಳ್ತಂಗಡಿ ಘಟಕದ ಪ್ರಧಾನ ಸಂಚಾಲಕಿ ಕಾವ್ಯಶ್ರೀ ನಾಯಕ್ ಅಜೇರು, ಕನ್ನಡ ಸಾಹಿತ್ಯ ಪರಿಷತ್ ಬೆಳ್ತಂಗಡಿ ಕಾರ್ಯದರ್ಶಿ ರಾಮಕೃಷ್ಣ ಭಟ್ ಬೆಳಾಲು, ಸಭಾಂಗಣದ ಮಾಲಕರಾದ ಬೇಬಿ ಪೂಜಾರಿ ಪುಣ್ಕೆತ್ಯಾರು ಉಪಸ್ಥಿತರಿದ್ದರು.

Related posts

ನವೀಕೃತಗೊಂಡ ಉಜಿರೆ ಹಳೇಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಸ್ತಾಂತರ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ರಾಜಗೋಪುರ “ವಿಜಯಗೋಪುರ”ಕ್ಕೆ‌ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಶ್ರೀ ಪಾದಂಗಳರವರಿಂದ ಶಿಲಾನ್ಯಾಸ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಭೇಟಿ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : ಹತ್ತನೇ ಸುತ್ತಿನಲ್ಲಿ 8442 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಬೆಳ್ತಂಗಡಿ ಪ.ಪಂ., ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಭಾಗಿತ್ವದಲ್ಲಿ ಗಾಂಧಿ ಜಯಂತಿ ಪ್ರಯುಕ್ತ “ಸ್ವಚ್ಛತೆಯತ್ತ ನಮ್ಮ ಚಿತ್ತ”

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದ. ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ಘಟಕ ಉದ್ಘಾಟನೆ

Suddi Udaya
error: Content is protected !!