25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ಪದಗ್ರಹಣ ಸಮಾರಂಭದಲ್ಲಿ ಧರ್ಮಸ್ಥಳದ ಸ್ನೇಕ್ ಪ್ರಕಾಶ್ ಶೆಟ್ಟಿ ರಿಗೆ ಸನ್ಮಾನ

ಬೆಳ್ತಂಗಡಿ: ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು, ಚುಟುಕು ಸಾಹಿತ್ಯ ಪರಿಷತ್ತು ಬೆಳ್ತಂಗಡಿ ಘಟಕದ ಸಹಕಾರದಲ್ಲಿ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಪದಗ್ರಹಣ ಸಮಾರಂಭದಲ್ಲಿ ಧರ್ಮಸ್ಥಳದ ಸ್ನೇಕ್ ಪ್ರಕಾಶ್ ಶೆಟ್ಟಿ ರವರನ್ನು ಸನ್ಮಾನಿಸಲಾಯಿತು.

ಇವರು ಅದ್ಭುತ ಪ್ರತಿಭೆಯ ಮೂಲಕ ಸಮಾಜಕ್ಕೆ ಸ್ಫೂರ್ತಿಯಾಗಿದ್ದು ಇವರ ಸಾಧನೆಯನ್ನು ಗುರುತಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ದ.ಕ.ಜಿಲ್ಲಾ ಜಾನಪದ ಪರಿಷತ್ತು ಅಧ್ಯಕ್ಷ ಪ್ರವೀಣ್ ಕೊಡಿಯಾಲ್ ಬೈಲ್, ಹಿರಿಯರಾದ ಬಿ.ಭುಜಬಲಿ ಧರ್ಮಸ್ಥಳ, ಆಮಂತ್ರಣ ಪರಿವಾರ ಸಮೂಹ ಸಂಸ್ಥೆಗಳ ಮುಖ್ಯಸ್ಥ ವಿಜಯ ಕುಮಾರ್ ಜೈನ್, ಕ.ಜಾ.ಪರಿಷತ್ ಬೆಳ್ತಂಗಡಿ ಘಟಕದ ಪ್ರಧಾನ ಸಂಚಾಲಕಿ ಕಾವ್ಯಶ್ರೀ ನಾಯಕ್ ಅಜೇರು, ಕನ್ನಡ ಸಾಹಿತ್ಯ ಪರಿಷತ್ ಬೆಳ್ತಂಗಡಿ ಕಾರ್ಯದರ್ಶಿ ರಾಮಕೃಷ್ಣ ಭಟ್ ಬೆಳಾಲು, ಸಭಾಂಗಣದ ಮಾಲಕರಾದ ಬೇಬಿ ಪೂಜಾರಿ ಪುಣ್ಕೆತ್ಯಾರು ಉಪಸ್ಥಿತರಿದ್ದರು.

Related posts

ಸಾಮಾಜಿಕ ಹೋರಾಟಗಾರ ಎಲ್ಯಣ್ಣ ಮಲೆಕುಡಿಯ ಹೃದಯಾಘಾತದಿಂದ ನಿಧನ

Suddi Udaya

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ, ಹೊಸ ಉತ್ಪನ್ನಗಳ ಪರಿಚಯದ ಸ್ಪರ್ಧಾ ಕಾರ್ಯಕ್ರಮ

Suddi Udaya

ಮಾಂಡೋವಿ ಮೋಟಾರ್ಸ್ ಗೆ 40 ವರ್ಷದ ಸಂಭ್ರಮ, ನೆಚ್ಚಿನ ಕಾರು ಖರೀದಿಗೆ ಸುವರ್ಣವಕಾಶ

Suddi Udaya

ಬಳಂಜ ಗ್ರಾ.ಪಂ ನೂತನ‌ ಅಧ್ಯಕ್ಷೆ,ಉಪಾಧ್ಯಕ್ಷ ರಿಗೆ ಬಿಜೆಪಿಯಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಉಜಿರೆ ಅನುಗ್ರಹ ಆಂ.ಮಾ. ಶಾಲೆಯಲ್ಲಿ ಕಬ್ಸ್, ಬುಲ್ ಬುಲ್, ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳಿಂದ ಚಿಂತನಾ ದಿನಾಚರಣೆ

Suddi Udaya

ಡಿ.21-22: ಬದನಾಜೆ ಶಾಲೆಯ ಅಮೃತ ಮಹೋತ್ಸವ ಸಂಭ್ರಮ: ಸುಜ್ಞಾನ ಸಭಾಂಗಣ ಲೋಕಾರ್ಪಣೆ

Suddi Udaya
error: Content is protected !!