31.8 C
ಪುತ್ತೂರು, ಬೆಳ್ತಂಗಡಿ
May 18, 2025
ತಾಲೂಕು ಸುದ್ದಿವರದಿ

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಪದಗ್ರಹಣ ಸಮಾರಂಭದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪುರಸ್ಕೃತೆ ಕನ್ನಾಜೆಯ ಸುರಕ್ಷಾ ಆಚಾರ್ಯರಿಗೆ ಸನ್ಮಾನ

ಬೆಳ್ತಂಗಡಿ: ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು, ಚುಟುಕು ಸಾಹಿತ್ಯ ಪರಿಷತ್ತು ಬೆಳ್ತಂಗಡಿ ಘಟಕದ ಸಹಕಾರದಲ್ಲಿ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಪದಗ್ರಹಣ ಸಮಾರಂಭದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪುರಸ್ಕೃತೆ ಕನ್ನಾಜೆಯ ಸುರಕ್ಷಾ ಆಚಾರ್ಯ ರವರನ್ನು ಸನ್ಮಾನಿಸಲಾಯಿತು.

ಇವರು ಅದ್ಭುತ ಪ್ರತಿಭೆಯ ಮೂಲಕ ಸಮಾಜಕ್ಕೆ ಸ್ಫೂರ್ತಿಯಾಗಿದ್ದು ಇವರ ಸಾಧನೆಯನ್ನು ಗುರುತಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ದ.ಕ.ಜಿಲ್ಲಾ ಜಾನಪದ ಪರಿಷತ್ತು ಅಧ್ಯಕ್ಷ ಪ್ರವೀಣ್ ಕೊಡಿಯಾಲ್ ಬೈಲ್, ಹಿರಿಯರಾದ ಬಿ.ಭುಜಬಲಿ ಧರ್ಮಸ್ಥಳ, ಆಮಂತ್ರಣ ಪರಿವಾರ ಸಮೂಹ ಸಂಸ್ಥೆಗಳ ಮುಖ್ಯಸ್ಥ ವಿಜಯ ಕುಮಾರ್ ಜೈನ್, ಕ.ಜಾ.ಪರಿಷತ್ ಬೆಳ್ತಂಗಡಿ ಘಟಕದ ಪ್ರಧಾನ ಸಂಚಾಲಕಿ ಕಾವ್ಯಶ್ರೀ ನಾಯಕ್ ಅಜೇರು, ಕನ್ನಡ ಸಾಹಿತ್ಯ ಪರಿಷತ್ ಬೆಳ್ತಂಗಡಿ ಕಾರ್ಯದರ್ಶಿ ರಾಮಕೃಷ್ಣ ಭಟ್ ಬೆಳಾಲು, ಸಭಾಂಗಣದ ಮಾಲಕರಾದ ಬೇಬಿ ಪೂಜಾರಿ ಪುಣ್ಕೆತ್ಯಾರು ಉಪಸ್ಥಿತರಿದ್ದರು.

Related posts

ಇಂದು (ಜ.10): ಮುಂಡಾಜೆ ಶ್ರೀ ಪರಶುರಾಮ ದೇವಸ್ಥಾನದಲ್ಲಿ ಸಾಮೂಹಿಕ ಆರತಿ ಕಾರ್ಯಕ್ರಮ

Suddi Udaya

ನಿಡ್ಲೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಶಿಶಿಲ: ತಾಯಿ ಮಗಳ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆ ಆಗುವಂತೆ ಶ್ರೀ ಮತ್ಸ್ಯ ಶಿವ ದುರ್ಗಾ ಮಹಿಳಾ ಭಜನಾ ಮಂಡಳಿಯಿಂದ ಸರಕಾರಕ್ಕೆ ಮನವಿ

Suddi Udaya

ಭಾರಿ ಗಾಳಿ ಮಳೆ: ಪಿಲ್ಯ ಗೋಳಿಕಟ್ಟೆ ಬಳಿ ರಸ್ತೆಗೆ ಬಿದ್ದ ಮರ: ವಿದ್ಯುತ್ ಕಂಬಕ್ಕೆ ಹಾನಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಸಹಯೋಗದೊಂದಿಗೆ ಕಬ್ ಬುಲ್ ಬುಲ್, ರೇಂಜರ್ ರೋವರ್, ಮಕ್ಕಳಿಗೆ ದೇಶ ಭಕ್ತಿ ಗೀತ ಗಾಯನ ಸ್ಪರ್ಧೆ

Suddi Udaya

ಅಂತರ್ ಕಾಲೇಜು ಪ.ಪೂ. ವಿದ್ಯಾರ್ಥಿಗಳ “ಯುನಿಟಸ್ 2023” : ಪ್ರಸನ್ನ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!