22.6 C
ಪುತ್ತೂರು, ಬೆಳ್ತಂಗಡಿ
July 23, 2026
ತಾಲೂಕು ಸುದ್ದಿವರದಿ

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಪದಗ್ರಹಣ ಸಮಾರಂಭದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪುರಸ್ಕೃತೆ ಕನ್ನಾಜೆಯ ಸುರಕ್ಷಾ ಆಚಾರ್ಯರಿಗೆ ಸನ್ಮಾನ

ಬೆಳ್ತಂಗಡಿ: ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು, ಚುಟುಕು ಸಾಹಿತ್ಯ ಪರಿಷತ್ತು ಬೆಳ್ತಂಗಡಿ ಘಟಕದ ಸಹಕಾರದಲ್ಲಿ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಪದಗ್ರಹಣ ಸಮಾರಂಭದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪುರಸ್ಕೃತೆ ಕನ್ನಾಜೆಯ ಸುರಕ್ಷಾ ಆಚಾರ್ಯ ರವರನ್ನು ಸನ್ಮಾನಿಸಲಾಯಿತು.

ಇವರು ಅದ್ಭುತ ಪ್ರತಿಭೆಯ ಮೂಲಕ ಸಮಾಜಕ್ಕೆ ಸ್ಫೂರ್ತಿಯಾಗಿದ್ದು ಇವರ ಸಾಧನೆಯನ್ನು ಗುರುತಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ದ.ಕ.ಜಿಲ್ಲಾ ಜಾನಪದ ಪರಿಷತ್ತು ಅಧ್ಯಕ್ಷ ಪ್ರವೀಣ್ ಕೊಡಿಯಾಲ್ ಬೈಲ್, ಹಿರಿಯರಾದ ಬಿ.ಭುಜಬಲಿ ಧರ್ಮಸ್ಥಳ, ಆಮಂತ್ರಣ ಪರಿವಾರ ಸಮೂಹ ಸಂಸ್ಥೆಗಳ ಮುಖ್ಯಸ್ಥ ವಿಜಯ ಕುಮಾರ್ ಜೈನ್, ಕ.ಜಾ.ಪರಿಷತ್ ಬೆಳ್ತಂಗಡಿ ಘಟಕದ ಪ್ರಧಾನ ಸಂಚಾಲಕಿ ಕಾವ್ಯಶ್ರೀ ನಾಯಕ್ ಅಜೇರು, ಕನ್ನಡ ಸಾಹಿತ್ಯ ಪರಿಷತ್ ಬೆಳ್ತಂಗಡಿ ಕಾರ್ಯದರ್ಶಿ ರಾಮಕೃಷ್ಣ ಭಟ್ ಬೆಳಾಲು, ಸಭಾಂಗಣದ ಮಾಲಕರಾದ ಬೇಬಿ ಪೂಜಾರಿ ಪುಣ್ಕೆತ್ಯಾರು ಉಪಸ್ಥಿತರಿದ್ದರು.

Related posts

ಶ್ರೀ ಗುರುದೇವ ಪದವಿಪೂರ್ವ ಕಾಲೇಜಿಗೆ ಶೇ.94 ಫಲಿತಾಂಶ

Suddi Udaya

ನೆರಿಯ: ಹಿರಿಯ ಕಾಂಗ್ರೆಸ್ ನಾಯಕ ದಿ| ನೀಲಯ್ಯ ಮಲೆಕುಡಿಯವರ ಶ್ರದ್ಧಾಂಜಲಿ ಸಭೆ

Suddi Udaya

ಎಸ್.ಕೆ.ಎಸ್.ಎಸ್.ಎಫ್ ಬೊಳ್ಮನಾರ್ ಶಾಖೆಯ ವತಿಯಿಂದ ಕೆಮ್ಮಟೆ ಸ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಆ.25: ನಾಲ್ಕೂರು ಯುವಶಕ್ತಿ ಫ್ರೆಂಡ್ಸ್‌ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಮಕ್ಕಳಿಗೆ ತಾಲೂಕು ಮಟ್ಟದ ಮುದ್ದುಕೃಷ್ಣ ,ಬಾಲಕೃಷ್ಣ, ಕೃಷ್ಣ ವೇಷ ಸ್ಪರ್ಧೆ, ಹೆಸರು ನೊಂದಾಯಿಸಲು ಕೊ.ದಿ. ಆ. 20-2024, ಮಾಹಿತಿಗಾಗಿ 8971689755 ಸಂಪರ್ಕಿಸಿರಿ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆ: ಉಜಿರೆ ಎಸ್.ಡಿ.ಎಂ. ಕಾಲೇಜು ಪ್ರಥಮ

Suddi Udaya
error: Content is protected !!