July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಉಳ್ಳಾಲ ಖಾಝಿಯಾಗಿ ಶೈಖುನಾ ಎ ಪಿ ಅಬೂಬಕ್ಕರ್ ಮುಸ್ಲಿಯಾರ್ ನೇಮಕ

ಉಳ್ಳಾಲ : ಉಳ್ಳಾಲ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಮೊಹಲ್ಲಾಗಳ ಸಂಯುಕ್ತ ಖಾಝಿಯಾಗಿ ಜು.21 ರಂದು ನಡೆದ ಸಭೆಯಲ್ಲಿ ಆಯ್ಕೆಯಾದ ಇಂಡಿಯನ್ ಗ್ರಾಂಡ್ ಮುಫ್ತಿ ಬಹುಮಾನ್ಯರಾದ ಶೈಖುನಾ ಕಾಂತಪುರಂ ಎ ಪಿ ಅಬೂಬಕ್ಕರ್ ಮುಸ್ಲಿಯಾರ್ ರವರನ್ನು ಎಸ್.ಡಿ.ಪಿಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ರವರು ಅಭಿನಂದಿಸಿದ್ದಾರೆ.

ಧಾರ್ಮಿಕ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ದೇಶಾದ್ಯಂತ ಕ್ರಾಂತಿ ಮೂಡಿಸಿದ ಶೈಖುನಾ ರವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡ ಇಸ್ಲಾಂ ಧರ್ಮದ ಆದ್ಯಾತ್ಮಿಕ ಪಂಡಿತರಾಗಿದ್ದರೆ, ಸಾವಿರಾರು ಸಂಖ್ಯೆಯ ಬಡ ಮತ್ತು ನಿರ್ಗತಿಕ ಮಕ್ಕಳಿಗೆ ಧಾರ್ಮಿಕ ಮತ್ತು ಲೌಕಿಕ ಶಿಕ್ಷಣಕ್ಕೆ ವ್ಯವಸ್ಥೆ ಕಲ್ಪಿಸಿ ಅವರನ್ನು ಸಮುದಾಯ ಮತ್ತು ಸಮಾಜದ ಮುಖ್ಯವಾಹಿನಿಗೆ ಸಮರ್ಪಿಸುವ ಮೂಲಕ ಸುಶಿಕ್ಷಿತ ಸಮಾಜವನ್ನು ನಿರ್ಮಿಸಲು ಅಬೂಬಕ್ಕರ್ ಮುಸ್ಲಿಯಾರ್ ರವರ ಕೊಡುಗೆ ಅಪಾರವಾಗಿದೆ.

Related posts

ಬೆಳ್ತಂಗಡಿ: ನ್ಯಾಯವಾದಿ, ಜಿ ಎಸ್ ಬಿ ಮುಖಂಡ ಕೆ ಪ್ರಕಾಶ್ ಶೆಣೈ ಕಾಂಗ್ರೇಸ್ ಸೇರ್ಪಡೆ

Suddi Udaya

ನೈನಾಡಿನಲ್ಲಿ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ

Suddi Udaya

ನಿಡಿಗಲ್ ನಲ್ಲಿ ಪಿಕಪ್ ವಾಹನ ಟಿಪ್ಪರ್ ಗೆ ಬಡಿದು ಬಳಿಕ ನೇತ್ರಾವತಿ ಸೇತುವೆಯ ತಡೆಗೋಡೆಗೆ ಡಿಕ್ಕಿ

Suddi Udaya

ಮಂಗಳೂರಿನ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಇವರ ನೇತೃತ್ವದಲ್ಲಿ ನಡೆಯುವ ಗಣೇಶೋತ್ಸವಕ್ಕೆ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದಿಂದ ಹೊರಕಾಣಿಕೆ ಸಮರ್ಪಣೆ

Suddi Udaya

ಯಂಗ್ ಚಾಲೆಂಜರ್ಸ್ ವತಿಯಿಂದ ಪ್ರತಿಭಾ ಪುರಸ್ಕಾರ- ಶೈಕ್ಷಣಿಕ ನಿಧಿ ಹಸ್ತಾಂತರ

Suddi Udaya

ಚಿಬಿದ್ರೆ ನಿವಾಸಿ ಕಟ್ಟೆ ಅಬ್ದುಲ್ ರಝಾಕ್ ಎ.ಕೆ. ಹೃದಯಾಘಾತದಿಂದ ನಿಧನ

Suddi Udaya
error: Content is protected !!