September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಉಳ್ಳಾಲ ಖಾಝಿಯಾಗಿ ಶೈಖುನಾ ಎ ಪಿ ಅಬೂಬಕ್ಕರ್ ಮುಸ್ಲಿಯಾರ್ ನೇಮಕ

ಉಳ್ಳಾಲ : ಉಳ್ಳಾಲ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಮೊಹಲ್ಲಾಗಳ ಸಂಯುಕ್ತ ಖಾಝಿಯಾಗಿ ಜು.21 ರಂದು ನಡೆದ ಸಭೆಯಲ್ಲಿ ಆಯ್ಕೆಯಾದ ಇಂಡಿಯನ್ ಗ್ರಾಂಡ್ ಮುಫ್ತಿ ಬಹುಮಾನ್ಯರಾದ ಶೈಖುನಾ ಕಾಂತಪುರಂ ಎ ಪಿ ಅಬೂಬಕ್ಕರ್ ಮುಸ್ಲಿಯಾರ್ ರವರನ್ನು ಎಸ್.ಡಿ.ಪಿಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ರವರು ಅಭಿನಂದಿಸಿದ್ದಾರೆ.

ಧಾರ್ಮಿಕ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ದೇಶಾದ್ಯಂತ ಕ್ರಾಂತಿ ಮೂಡಿಸಿದ ಶೈಖುನಾ ರವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡ ಇಸ್ಲಾಂ ಧರ್ಮದ ಆದ್ಯಾತ್ಮಿಕ ಪಂಡಿತರಾಗಿದ್ದರೆ, ಸಾವಿರಾರು ಸಂಖ್ಯೆಯ ಬಡ ಮತ್ತು ನಿರ್ಗತಿಕ ಮಕ್ಕಳಿಗೆ ಧಾರ್ಮಿಕ ಮತ್ತು ಲೌಕಿಕ ಶಿಕ್ಷಣಕ್ಕೆ ವ್ಯವಸ್ಥೆ ಕಲ್ಪಿಸಿ ಅವರನ್ನು ಸಮುದಾಯ ಮತ್ತು ಸಮಾಜದ ಮುಖ್ಯವಾಹಿನಿಗೆ ಸಮರ್ಪಿಸುವ ಮೂಲಕ ಸುಶಿಕ್ಷಿತ ಸಮಾಜವನ್ನು ನಿರ್ಮಿಸಲು ಅಬೂಬಕ್ಕರ್ ಮುಸ್ಲಿಯಾರ್ ರವರ ಕೊಡುಗೆ ಅಪಾರವಾಗಿದೆ.

Related posts

ಶಿಶಿಲ ಅಡ್ಡಹಳ್ಳ ಫ್ರೆಂಡ್ಸ್ ಸಾರಥ್ಯದಲ್ಲಿ ದೋಸೆ ಹಬ್ಬ – ಹಗ್ಗಜಗ್ಗಾಟ

Suddi Udaya

ನಾಳೆ (ಎ.9) ವಿದ್ಯುತ್ ನಿಲುಗಡೆ

Suddi Udaya

ಮಡಂತ್ಯಾರು: ಹೆದ್ದಾರಿಯ ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆಕ್ರೋಶ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭ

Suddi Udaya

ಬಿಸಿಲ ಝಳಕ್ಕೆ ವರುಣ ಕೃಪೆ, ಬೆಳ್ತಂಗಡಿ ತಾಲೂಕಿನ ನಾನಾ ಭಾಗದಲ್ಲಿ ಮಳೆ- ಜನತೆ ಕೂಲ್ ಕೂಲ್

Suddi Udaya

ಅಕ್ರಮವಾಗಿ ಸರಕಾರಿ ಜಾಗದಲ್ಲಿ ಮರ ಕಡಿಯುವಾಗ ಅರಣ್ಯ ಇಲಾಖೆಯಿಂದ ದಾಳಿ

Suddi Udaya
error: Content is protected !!