23.3 C
ಪುತ್ತೂರು, ಬೆಳ್ತಂಗಡಿ
March 7, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಶಿಪಟ್ಣ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಕಾಶಿಪಟ್ಣ : ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿ ಕಾಶಿಪಟ್ಣ 2024-25 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ಕಾಶಿಪಟ್ಣ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ನಡೆಯಿತು.

ಅಧ್ಯಕ್ಷರಾಗಿ ಶೈಲೇಶ್ ಕೆ ಎಸ್ ಮೇಗಿನ ಬರೆಂಜ ,ಉಪಾಧ್ಯಕ್ಷರಾಗಿ ಅಮರನಾಥ ಪೂಜಾರಿ ಹಿಮರಡ್ಡ , ಮನೋಜ್ ಕೆ ರಾಮರತ್ನ, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಕೆ ಸಾಲ್ಯಾನ್ ಕಾಶಿಪಟ್ಣ, ಜೊತೆ ಕಾರ್ಯದರ್ಶಿಯಾಗಿ ಕಾರ್ತಿಕ್ ಶಿವಗಿರಿ ನಗರ, ಕೋಶಾಧಿಕಾರಿಯಾಗಿ ಸುದೀಪ್ ಗುರುಪ್ರಭಾ ಇವರುಗಳು ಸರ್ವಾನುಮತಗಳಿಂದ ಆಯ್ಕೆಯಾದರು.

ವೇದಿಕೆಯಲ್ಲಿ ನಿಕಟಪೂರ್ವ ಅಧ್ಯಕ್ಷ ಉಮೇಶ್ ಶೆಟ್ಟಿ ಪರಪ್ಪು, ಗೌರವ ಸಲಹೆಗಾರರಾದ ಅಶೋಕ್ ಕೋಟ್ಯಾನ್ ಪಡ್ಯೋಡಿ, ಸ್ಥಾಪಕಾಧ್ಯಕ್ಷರಾದ ನಾಗೇಶ್ ಸಾಲ್ಯಾನ್ ಮೂಲ್ಡೊಟ್ಟು, ಗೌರವಾಧ್ಯಕ್ಷರಾದ ಹರೀಶ್ ಪಿ ಕೋಟ್ಯಾನ್ ಪಣಿಲಾಜೆ, ನಿಕಟಪೂರ್ವ ಪ್ರಧಾನ ಕಾರ್ಯದರ್ಶಿಯಾದ ಹರಿಕಾಂತ್ ಎಸ್ ಸೃಷ್ಟಿ ನಿವಾಸ ಇವರುಗಳು ಉಪಸ್ಥಿತರಿದ್ದರು.

ಸಭೆಯಲ್ಲಿ ಸಮಿತಿಯ ಸದಸ್ಯರುಗಳು ಹಾಜರಿದ್ದರು, ನೂತನ ಅಧ್ಯಕ್ಷರಾದ ಶೈಲೇಶ್ ಕೋಟ್ಯಾನ್ ರವರು ತಮ್ಮ ಅನಿಸಿಕೆಯನ್ನು ವ್ಯಕ್ತ ಪಡಿಸಿದರು ಹಾಗೂ ನಿಕಟ ಪೂರ್ವ ಅಧ್ಯಕ್ಷ ಉಮೇಶ್ ಶೆಟ್ಟಿ ಯವರು ಅಧ್ಯಕ್ಷೀಯ ನುಡಿಗಳನ್ನಾಡಿದರು. ನಿಕಟ ಪೂರ್ವ ಕಾರ್ಯದರ್ಶಿ ಹರಿಕಾಂತ್ ಎಸ್ ಸ್ವಾಗತಿಸಿ ನೂತನ ಕಾರ್ಯದರ್ಶಿ ಹರೀಶ್ ಕೆ ಸಾಲ್ಯಾನ್ ರವರು ಕಾರ್ಯಕ್ರಮ ನಿರೂಪಿಸಿ, ಧನ್ಯವಾದವಿತ್ತರು

ಸ್ಥಳ:

Related posts

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ., ಪಟ್ಟಣ ಪಂಚಾಯತ್ ಸದಸ್ಯರ ಮತ್ತು ಕಾರ್ಯಕರ್ತರ ಸಭೆ

Suddi Udaya

ರಾಷ್ಟ್ರೀಯ ಕಬಡ್ಡಿ ಪಂದ್ಯಾಟಕ್ಕೆ ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿ ಆಯ್ಕೆ

Suddi Udaya

ಚಾರ್‌ಧಾಮ್‌ ಹಾಗೂ ಕೈಲಾಶ ಮಾನಸ ಸರೋವರ ಯಾತ್ರೆಯ ಅರ್ಜಿ ಸಲ್ಲಿಕೆ ಅವಧಿ ಜ. 31 ರ ತನಕ ವಿಸ್ತರಣೆ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಆರ್ ಎಸ್ ಎಸ್ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡದಲ್ಲಿ ಸುದರ್ಶನ ಹೋಮ, ವಾಸ್ತು ಪೂಜೆ ಹಾಗೂ ಗಣಹೋಮ ಪೂಜೆ

Suddi Udaya

ಧರ್ಮಸ್ಥಳದಲ್ಲಿ ರಾಜ್ಯಾದ್ಯಂತ ಶುದ್ಧಗಂಗಾ ಘಟಕಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರೇರಕರಿಗೆ ಮಾರ್ಗದರ್ಶನ

Suddi Udaya
error: Content is protected !!