April 2, 2025
ಆಯ್ಕೆ

ಕೊಯ್ಯೂರು ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ದೇಜಪ್ಪ ಗೌಡ

ಕೊಯ್ಯೂರು : ಸಾರ್ವಜನಿಕ ಗಣೇಶೋತ್ಸವ ಸಮಿತಿ ಮತ್ತು ಶ್ರೀ ಕೃಷ್ಣ ಭಜನಾ ಮಂಡಳಿ(ರಿ) ಆದೂರ್ ಪೇರಲ್ ಕೊಯ್ಯೂರು ಹಾಗೂ ಊರವರ ಸಂಯುಕ್ತ ಆಶ್ರಯದಲ್ಲಿ ನಡೆಯುವ 37 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಶ್ರೀ ಗಣೇಶೋತ್ಸವ ಕಾರ್ಯಕ್ರಮದ ಮಹಾಸಭೆಯು ಗಣೇಶೋತ್ಸವ ಸಮಿತಿಯ ಹಿಂದಿನ ಅಧ್ಯಕ್ಷ ವಿನಯ ಕೆ ಇವರ ಅಧ್ಯಕ್ಷತೆಯಲ್ಲಿ ನಡೆಯಿತು ಹಾಗೂ ಮುಂದಿನ ಸಾಲಿನ ನೂತನ ಪದಾಧಿಕಾರಿಗಳ ಸಮಿತಿಯನ್ನು ರಚಿಸಲಾಯಿತು.


ಗೌರವ ಅಧ್ಯಕ್ಷರಾಗಿ ವಿನಯ ಕೆ, ಅಧ್ಯಕ್ಷರಾಗಿ ದೇಜಪ್ಪ ಗೌಡ ಬೆಲ್ದೆ, ಪ್ರಧಾನ ಕಾರ್ಯದರ್ಶಿಯಾಗಿ ಮನೋಜ್ ಕುಮಾರ್ ಕಜೆ, ಉಪಾಧ್ಯಕ್ಷರಾಗಿ ಯಶವಂತ ಗೌಡ ಪುರ್ಯಳ ಮತ್ತು ಹೇಮಂತಗೌಡ ನಾಗನೊಡಿ, ಕೋಶಾಧಿಕಾರಿಯಾಗಿ ಶ್ರೀಮತಿ ಗೀತಾರಾಮಣ್ಣ ಗೌಡ, ಕಾರ್ಯದರ್ಶಿಗಳಾಗಿ ನಾರಾಯಣ ನಾಯ್ಕ್ ಪುಂಡೈದಡಿ ಮತ್ತು ದಿನೇಶ್ ಗೌಡ ಜಾಲ್ನಪು ಸಲಹೆಗರರಾಗಿ ವಿಜಯ್ ಕುಮಾರ್ ಎಮ್ ಸಮೃದ್ಧಿ ನಿಲಯ, ಕ್ರೀಡಾ ಸಮಿತಿ ಸಂಚಾಲಕರಾಗಿ ದಾಮೋದರ ಗೌಡ ಬೆರ್ಕೆ ಮತ್ತು ಶ್ರೀಮತಿ ಪೂರ್ಣಿಮಾ ಹೇಮಂತಗೌಡ ಜಂಕಿನಡ್ಕ, ಅಲಂಕಾರ ಸಮಿತಿಯ ಸಂಚಾಲಕರಾಗಿ ದಯಾನಂದ ಆಚಾರ್ಯ ಆದರ್ಶ ನಗರ, ಧಾರ್ಮಿಕ ಸಮಿತಿ ಶ್ರೀ ಕೃಷ್ಣ ಭಜನಾ ಮಂಡಳಿಯ ಪುರುಷ ಮತ್ತು ಮಹಿಳಾ ಮಂಡಳಿಯ ಸರ್ವ ಸದಸ್ಯರು, ಆಹ್ವಾನಿತ ಭಜನಾ ಮಂಡಳಿಗಳ ಸಂಚಾಲಕರಾಗಿ ಪಿ ಚಂದ್ರಶೇಖರ ಸಾಲ್ಯಾನ್ ಆದರ್ಶ ನಗರ, ಮೆರವಣಿಗೆ ಸಮಿತಿಯ ಪ್ರಧಾನ ಸಂಚಾಲಕರಾಗಿ ಶೇಖರ ಗೌಡ ಕೋರಿಯಾರು, ಸಹ ಸಂಚಾಲಕರಾಗಿ ಕುಶಾಲಪ್ಪ ನಾಯ್ಕ ಕುಕ್ಕುದಡಿ, ಅನ್ನದಾನ ಸಮಿತಿಯ ಸಂಚಾಲಕರಾಗಿ ರಮೇಶ್ ಗೌಡ ಮೈಂದಕೋಡಿ, ನಾರಾಯಣ ಗೌಡ ನಾಗನೋಡಿ ಹಾಗೂ ಹರ್ಮಾಡಿ ಬಳಗ ಮತ್ತು ಇನ್ನಿತರ ಸಮಿತಿಗಳನ್ನು ರಚಿಸಲಾಯಿತು.


ನಾರಾಯಣ ನಾಯ್ಕ ಸ್ವಾಗತಿಸಿ , ಗೀತಾರಾಮಣ್ಣ ಗೌಡ ವಂದಿಸಿದರು.

Related posts

ಮುಂಡೂರು ದುರ್ಗಾನಗರ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಯಾದವ ಕುಲಾಲ್, ಉಪಾಧ್ಯಕ್ಷರಾಗಿ ಸಂತೋಷ್ ಕುಮಾರ್ ಆಯ್ಕೆ

Suddi Udaya

ಬೆಳ್ತಂಗಡಿ ಮಹಿಳಾ ವೃಂದದ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ನೇತ್ರಾ ಅಶೋಕ್, ಪ್ರ.ಕಾರ್ಯದರ್ಶಿಯಾಗಿ ಪ್ರೀತಿ ರತೀಶ್ ರಾವ್, ಕೋಶಾಧಿಕಾರಿಯಾಗಿ ರೇಖಾ ಸುಧೀರ್ ರಾವ್

Suddi Udaya

ಕುಂಟಿನಿ ಅಲ್ ಬುಖಾರಿ ಹಾಗೂ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸ ಆಡಳಿತ ಸಮಿತಿಯ ಮಹಾಸಭೆ: ಸಮಿತಿ ರಚನೆ

Suddi Udaya

ನಾವರ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕುಲಾಲ್, ಕಾರ್ಯದರ್ಶಿಯಾಗಿ ರತ್ನಾಕರ ಹೆಚ್ ಆಯ್ಕೆ

Suddi Udaya

ರಾಷ್ಟ್ರೀಯ ಯೋಗಾಸನ ಕ್ರೀಡಾ ಒಕ್ಕೂಟದ ಉಪಾಧ್ಯಕ್ಷರಾಗಿ ಡಾ. ಐ. ಶಶಿಕಾಂತ ಜೈನ್

Suddi Udaya

ವೇಣೂರು- ಪೆರ್ಮುಡ ಸೂರ್ಯ ಚಂದ್ರ ಜೋಡುಕರೆ ಕಂಬಳ ಸಮಿತಿಯ ಗೌರವಾಧ್ಯಕ್ಷರಾಗಿ ರಕ್ಷಿತ್ ಶಿವರಾಂ ಆಯ್ಕೆ

Suddi Udaya
error: Content is protected !!