
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ, ಕುದ್ಯಾಡಿ ಕಿರಿಯ ಪ್ರಾಥಮಿಕ ಶಾಲೆಯ ಹೊರಾಂಗಣದಲ್ಲಿ ಅರಣ್ಯ ಇಲಾಖೆ ಸಹಕಾರದಲ್ಲಿ ವಿವಿಧ ಜಾತಿಯ ಹಣ್ಣಿನ ಗಿಡಗಳ ನಾಟಿ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಪಂಚಾಯತ್ ಉಪಾಧ್ಯಕ್ಷ ಶುಭಾಕರ್ ಪೂಜಾರಿ, ಒಕ್ಕೂಟದ ಅಧ್ಯಕ್ಷ ರತ್ನಾಕರ್ ಪೂಜಾರಿ, ವಲಯ ಮೇಲ್ವಿಚಾರಕಿ ಶ್ರೀಮತಿ ಸುಮಂಗಲ, ಕೃಷಿ ಮೇಲ್ವಿಚಾರಕ ಕೃಷ್ಣ, ಸೇವಾಪ್ರತಿನಿಧಿ ಮಮತ, ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರಾದ ಸುರೇಶ ಪೂಜಾರಿ, ನವೀನ, ಪ್ರವೀಣ್, ಪುರುಷೋತ್ತಮ್, ,ಸುಂದರಿ, ಯಶೋಧ, ರಾಜಮ್ಮ, ಜಯಂತಿ, ರೇಖಾ, ಪ್ರೇಮ್, ಮೀನಾಕ್ಷಿ ತೋಳಸಿ, ಸೀತ, ಊರಿನ ಸದ್ಯಸರು ಉಪಸ್ಥಿತರಿದ್ದರು.











