September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಾಮಾಜಿಕ ಅರಣ್ಯೀಕರಣ ಗಿಡ ನಾಟಿ ಕಾರ್ಯಕ್ರಮ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ, ಕುದ್ಯಾಡಿ ಕಿರಿಯ ಪ್ರಾಥಮಿಕ ಶಾಲೆಯ ಹೊರಾಂಗಣದಲ್ಲಿ ಅರಣ್ಯ ಇಲಾಖೆ ಸಹಕಾರದಲ್ಲಿ ವಿವಿಧ ಜಾತಿಯ ಹಣ್ಣಿನ ಗಿಡಗಳ ನಾಟಿ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಪಂಚಾಯತ್ ಉಪಾಧ್ಯಕ್ಷ ಶುಭಾಕರ್ ಪೂಜಾರಿ, ಒಕ್ಕೂಟದ ಅಧ್ಯಕ್ಷ ರತ್ನಾಕರ್ ಪೂಜಾರಿ, ವಲಯ ಮೇಲ್ವಿಚಾರಕಿ ಶ್ರೀಮತಿ ಸುಮಂಗಲ, ಕೃಷಿ ಮೇಲ್ವಿಚಾರಕ ಕೃಷ್ಣ, ಸೇವಾಪ್ರತಿನಿಧಿ ಮಮತ, ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರಾದ ಸುರೇಶ ಪೂಜಾರಿ, ನವೀನ, ಪ್ರವೀಣ್, ಪುರುಷೋತ್ತಮ್, ,ಸುಂದರಿ, ಯಶೋಧ, ರಾಜಮ್ಮ, ಜಯಂತಿ, ರೇಖಾ, ಪ್ರೇಮ್, ಮೀನಾಕ್ಷಿ ತೋಳಸಿ, ಸೀತ, ಊರಿನ ಸದ್ಯಸರು ಉಪಸ್ಥಿತರಿದ್ದರು.

Related posts

ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ- ಅಗ್ನಿ ಗುಳಿಗ ದೈವದ ಕೋಲ

Suddi Udaya

ಪೆರಾಲ್ದರಕಟ್ಟೆ ಬದ್ರಿಯಾ ಜುಮಾ ಮಸೀದಿ ಅಂಗ ಸಂಸ್ಥೆಯಾದ ಸ್ವಲಾತ್ ಕಮಿಟಿ ಪೆರಾಲ್ದರಕಟ್ಟೆ ಇದರ ವಾರ್ಷಿಕ ಮಹಾಸಭೆ ಹಾಗೂ ನೂತನ ಕಮಿಟಿ ರಚನೆ

Suddi Udaya

ನೂರುಲ್ ಹುದಾ ಮದ್ರಸ ಕನ್ನಡಿಕಟ್ಟೆಯಲ್ಲಿ ವೈಭವದ ‘ಫೈಳಾನ್ 2026 ಮೀಲಾದ್ ಫೆಸ್ಟ್”: ಟೈಗ್ರಿಸ್ ತಂಡ ಚಾಂಪಿಯನ್

Suddi Udaya

ಹಿರಿಯರ ಆಶಯವನ್ನು ಎತ್ತಿ ಹಿಡಿಯಲು ಸ್ವಾತಂತ್ರೋತ್ಸವ ಪ್ರೇರಣೆಯಾಗಲಿ : ಬಿ.ಎಂ.ಭಟ್

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ದಾಖಲಾತಿ ಆರಂಭ

Suddi Udaya
error: Content is protected !!