24.8 C
ಪುತ್ತೂರು, ಬೆಳ್ತಂಗಡಿ
April 1, 2025
Uncategorized

ನಾಪತ್ತೆಯಾಗಿದ್ದ ಬೆದ್ರಬೆಟ್ಟು ನಿವಾಸಿ ಮೋಹಿನಿ ರವರ ಮೃತದೇಹ ಬಂಗಾಡಿ ನದಿಯಲ್ಲಿ ಪತ್ತೆ

ಬಂಗಾಡಿ: ಇಂದಬೆಟ್ಟು ಗ್ರಾಮದ ಬೆದ್ರಬೆಟ್ಟು ಬಾಬು ಮಡಿವಾಳರ ಪತ್ನಿ ಮೋಹಿನಿ (52) ಜು.21 ರಂದು ಸಂಜೆ ಅಂಗಡಿಗೆ ಹೋದವರು ಕಾಣೆಯಾಗಿದ್ದರು. ಕಾಣೆಯಾಗಿದ್ದನ್ನು ತಿಳಿದು ರಾತ್ರಿ ಇಡಿ ಹುಡುಕಾಡಿದರೂ ಮಹಿಳೆ ಪತ್ತೆಯಾಗಿರಲಿಲ್ಲ.

ಇಂದು ಬೆಳಿಗ್ಗೆ (ಜು.22) ಶೌರ್ಯ ವಿಪತ್ತು ನಿರ್ವಹಣಾ ಇಂದಬೆಟ್ಟು ತಂಡ ಮತ್ತು ಸ್ಥಳೀಯರ ಸಹಾಯದಿಂದ ಹುಡುಕಿದಾಗ ಬಂಗಾಡಿ ಸಹಸ್ರ ನಾಗಬನ ಬಳಿ ಇರುವ ನದಿಯಲ್ಲಿ ಮೃತ ದೇಹ ಪತ್ತೆಯಾಗಿದೆ. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ವಾಣಿ ಪದವಿ ಪೂರ್ವ ಕಾಲೇಜ್ ತಂಡಗಳು ಜನಪದ ಗೀತ ಗಾಯನ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಪ್ರಧಾನಿ ನರೇಂದ್ರ ಮೋದಿಜೀಯವರ ಹುಟ್ಟುಹಬ್ಬದ ಪ್ರಯುಕ್ತ ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಭಾರೀ ಮಳೆಗೆ ಕೊಚ್ಚಿಕೊಂಡು ಹೋದ ದನ: ಹೋಮ್ ಗಾರ್ಡ್ ಸಿಬ್ಬಂದಿ ದಿನೇಶ್ ರವರಿಂದ ರಕ್ಷಣೆ

Suddi Udaya

ಸರಳಿಕಟ್ಟೆ ಗೈಸ್ ವತಿಯಿಂದ 175 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ.

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ (ನೋಂ.) , ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಪ್ರಥಮ ತಾಲೂಕು ಅಧಿವೇಶನ

Suddi Udaya

ಶಿಶಿಲ: ದ್ವಿತೀಯ ಪಿಯು ಪರೀಕ್ಷೆ- ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಅಂಗನವಾಡಿ ಕಾರ್ಯಕರ್ತೆ

Suddi Udaya
error: Content is protected !!