September 6, 2026
Uncategorized

ನಾಪತ್ತೆಯಾಗಿದ್ದ ಬೆದ್ರಬೆಟ್ಟು ನಿವಾಸಿ ಮೋಹಿನಿ ರವರ ಮೃತದೇಹ ಬಂಗಾಡಿ ನದಿಯಲ್ಲಿ ಪತ್ತೆ

ಬಂಗಾಡಿ: ಇಂದಬೆಟ್ಟು ಗ್ರಾಮದ ಬೆದ್ರಬೆಟ್ಟು ಬಾಬು ಮಡಿವಾಳರ ಪತ್ನಿ ಮೋಹಿನಿ (52) ಜು.21 ರಂದು ಸಂಜೆ ಅಂಗಡಿಗೆ ಹೋದವರು ಕಾಣೆಯಾಗಿದ್ದರು. ಕಾಣೆಯಾಗಿದ್ದನ್ನು ತಿಳಿದು ರಾತ್ರಿ ಇಡಿ ಹುಡುಕಾಡಿದರೂ ಮಹಿಳೆ ಪತ್ತೆಯಾಗಿರಲಿಲ್ಲ.

ಇಂದು ಬೆಳಿಗ್ಗೆ (ಜು.22) ಶೌರ್ಯ ವಿಪತ್ತು ನಿರ್ವಹಣಾ ಇಂದಬೆಟ್ಟು ತಂಡ ಮತ್ತು ಸ್ಥಳೀಯರ ಸಹಾಯದಿಂದ ಹುಡುಕಿದಾಗ ಬಂಗಾಡಿ ಸಹಸ್ರ ನಾಗಬನ ಬಳಿ ಇರುವ ನದಿಯಲ್ಲಿ ಮೃತ ದೇಹ ಪತ್ತೆಯಾಗಿದೆ. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಆ.16: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕ ಹುದ್ದೆಗಾಗಿ ಉರ್ದು ಭಾಷೆ ಕಡ್ಡಾಯ ರದ್ದುಗೊಳಿಸುವಂತೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ತಹಶೀಲ್ದಾರರಿಗೆ ಮನವಿ

Suddi Udaya

ರಮ್ಜಾನ್ ಹಬ್ಬದ ಪ್ರಯುಕ್ತ ವೇಣೂರು ಆರಕ್ಷಕ ಠಾಣೆಯಲ್ಲಿ ಶಾಂತಿ ಸಭೆ

Suddi Udaya

ಉಜಿರೆ: ವಿಲ್ಸನ್ ಸಂತೋಷ್ ರೊಡ್ರಿಗಸ್ ಹೃದಯಾಘಾತದಿಂದ ನಿಧನ

Suddi Udaya

ತಣ್ಣೀರುಪಂತ ಗ್ರಾ.ಪಂ. ಅಧ್ಯಕ್ಷರಾಗಿ ಹೇಮಾವತಿ, ಉಪಾಧ್ಯಕ್ಷರಾಗಿ ಪ್ರಿಯಾ ಆಯ್ಕೆ

Suddi Udaya

ಫೆ.26 ಬಳಂಜದಲ್ಲಿ ಗುರುಪೂಜೆ, ನೂತನ ಅಡುಗೆ ಕೊಠಡಿ ಉದ್ಘಾಟನೆ- ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!