27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ನಲ್ಲಿ ಧರ್ಮಾಧ್ಯಕ್ಷರ ರಜತ ಸಂಭ್ರಮದ ಭವ್ಯಾಚರಣೆ

ನೆಲ್ಯಾಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಪರಮ ಪೂಜ್ಯ ಲಾರೆನ್ಸ್ ಮುಕ್ಕುಯಿ ಅವರ ಇಪ್ಪತ್ತೈದನೇ ಧರ್ಮಾಧ್ಯಕ್ಷ ವರ್ತಂತಿಯ ಬೆಳ್ಳಿ ಸಂಭ್ರಮವನ್ನು ಅದ್ದೂರಿಯಾಗಿ ನೆಲ್ಯಾಡಿ ಸಂತ ಅಲ್ಫೋನ್ಸ ದೇವಾಲಯದಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಆರಳ ಸೆಂಟ್ ಮೇರಿಸ್ ಮತ್ತು ಇಚಿಲಂಪಾಡಿ ಲಿಟಲ್ ಫ್ಲವರ್ ಚರ್ಚ್‌ನ ಎಲ್ಲಾ ಸದಸ್ಯರು ಭಾಗವಹಿಸಿ ಧರ್ಮಾಧ್ಯಕ್ಷರಿಗೆ ಶುಭಕೋರಿದರು.

ಟೊಮಿ ಮಟ್ಟಮ್, ಜೋಶಿ ಪುಳಿಯಮಾಕ್ಕಲ್, ಶ್ರೀಮತಿ ಜೋಯಿಸಿ ಕವಳಕ್ಕಾಟ್ ಮತ್ತು ಮಾಸ್ಟರ್ ಡೆಲ್ವಿನ್ ಶುಭ ನುಡಿಗಳನ್ನು ಆಡಿದರು. ತ್ರಿವಳಿ ಚರ್ಚ್‌ನ ಧರ್ಮಗುರುಗಳಾದ ವಂದನೀಯ ಫಾ. ಷಾಜಿ ಮಾತ್ಯು ಸ್ವಾಗತಿಸಿ, ಫಾ ಎಬಿನ್ ವಂದಿಸಿದರು. ಕಾರ್ಯದರ್ಶಿ ಶ್ರೀಮತಿ ಜೆಸ್ಸಿ ಕೆ.ಜೆ. ಕಾರ್ಯಕ್ರಮ ನಿರೂಪಿಸಿದರು.

Related posts

ಬಿರುಗಾಳಿ ಮಳೆ: ಚಾಮಾ೯ಡಿ ಅಡಿಮಾರು ಮೋಹನ ಪೂಜಾರಿಯವರ ಮನೆ ಹಾಗೂ ಹಟ್ಟಿಗೆ ಬಿದ್ದ ಮರ: ಅಪಾರ ನಷ್ಟ

Suddi Udaya

ಉಜಿರೆ: ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯಿಂದ ಕಾಲೇಜು ವಿದ್ಯಾರ್ಥಿಗಳಿಗೆ ಕ್ವಿಜ್ ಸ್ಪರ್ಧೆ

Suddi Udaya

ನೆಟ್ ಬಾಲ್ ಕ್ರೀಡೆಯಲ್ಲಿ ಎಸ್.ಡಿ.ಯಂ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಸಾಧನೆ

Suddi Udaya

ಬಳಂಜ ಅಮೃತ ಮಹೋತ್ಸವ ಸಮಿತಿಯಿಂದ ರಕ್ಷಿತ್ ಶಿವರಾಮ್ ರವರನ್ನು ಭೇಟಿ

Suddi Udaya

ನಡ ಕನ್ಯಾಡಿ ಅಯುಷ್ಮಾನ್ ಆರೋಗ್ಯ ಕೇಂದ್ರ ದಾರಿದೀಪ ವ್ಯವಸ್ಥೆ ಹಾಗೂ ಹೈ ಮಾಸ್ಕ್ ದೀಪ ಅಳವಡಿಕೆ: ರಕ್ಷಿತ್ ಶಿವರಾಂ

Suddi Udaya

ಮಡಂತ್ಯಾರು ಗ್ರಾ.ಪಂ ಪಾರೆಂಕಿ 1 ನೇ ಕ್ಷೇತ್ರದ ಉಪಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ತಡೆ

Suddi Udaya
error: Content is protected !!