23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ನಲ್ಲಿ ಧರ್ಮಾಧ್ಯಕ್ಷರ ರಜತ ಸಂಭ್ರಮದ ಭವ್ಯಾಚರಣೆ

ನೆಲ್ಯಾಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಪರಮ ಪೂಜ್ಯ ಲಾರೆನ್ಸ್ ಮುಕ್ಕುಯಿ ಅವರ ಇಪ್ಪತ್ತೈದನೇ ಧರ್ಮಾಧ್ಯಕ್ಷ ವರ್ತಂತಿಯ ಬೆಳ್ಳಿ ಸಂಭ್ರಮವನ್ನು ಅದ್ದೂರಿಯಾಗಿ ನೆಲ್ಯಾಡಿ ಸಂತ ಅಲ್ಫೋನ್ಸ ದೇವಾಲಯದಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಆರಳ ಸೆಂಟ್ ಮೇರಿಸ್ ಮತ್ತು ಇಚಿಲಂಪಾಡಿ ಲಿಟಲ್ ಫ್ಲವರ್ ಚರ್ಚ್‌ನ ಎಲ್ಲಾ ಸದಸ್ಯರು ಭಾಗವಹಿಸಿ ಧರ್ಮಾಧ್ಯಕ್ಷರಿಗೆ ಶುಭಕೋರಿದರು.

ಟೊಮಿ ಮಟ್ಟಮ್, ಜೋಶಿ ಪುಳಿಯಮಾಕ್ಕಲ್, ಶ್ರೀಮತಿ ಜೋಯಿಸಿ ಕವಳಕ್ಕಾಟ್ ಮತ್ತು ಮಾಸ್ಟರ್ ಡೆಲ್ವಿನ್ ಶುಭ ನುಡಿಗಳನ್ನು ಆಡಿದರು. ತ್ರಿವಳಿ ಚರ್ಚ್‌ನ ಧರ್ಮಗುರುಗಳಾದ ವಂದನೀಯ ಫಾ. ಷಾಜಿ ಮಾತ್ಯು ಸ್ವಾಗತಿಸಿ, ಫಾ ಎಬಿನ್ ವಂದಿಸಿದರು. ಕಾರ್ಯದರ್ಶಿ ಶ್ರೀಮತಿ ಜೆಸ್ಸಿ ಕೆ.ಜೆ. ಕಾರ್ಯಕ್ರಮ ನಿರೂಪಿಸಿದರು.

Related posts

ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಯುವದಿನೋತ್ಸವ ಆಚರಣೆ

Suddi Udaya

ಪಟ್ರಮೆಯಲ್ಲಿ ಗುಡ್ಡ ಕುಸಿತ : ಹಲವು ಮನೆಗಳಿಗೆ ಹಾನಿ

Suddi Udaya

ಪ್ರಾದೇಶಿಕ ನಿರ್ದೇಶಕ ಜಯರಾಮ ನೆಲ್ಲಿತ್ತಾಯ ಸೇವಾ ನಿವೃತ್ತಿ

Suddi Udaya

ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಪ್ರಮೀಳರವರಿಗೆ ಹಿಮಾಲಯ ವೃಕ್ಷಮಣಿದಾರರ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿಯಲ್ಲಿ ಬ್ರಾಂಡೆಡ್ ಬಟ್ಟೆಗಳ ಮಾರಾಟ ಮೇಳ: ಕ್ರಿಸ್ಮಸ್ ಹಾಗೂ ಹೊಸ ವರುಷದ ಪ್ರಯುಕ್ತ ವಿಶೇಷ ರಿಯಾಯಿತಿ : ಕೆಲವೇ ದಿನಗಳು ಮಾತ್ರ

Suddi Udaya

ಮಾ.1: ಉಜಿರೆಯಲ್ಲಿ ಅನು ಇಲೆಕ್ಟ್ರಾನಿಕ್ಸ್ & ಫರ್ನಿಚರ್ಸ್ ಶುಭಾರಂಭ

Suddi Udaya
error: Content is protected !!