32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿದ್ಯಾಶ್ರೀ ಅಡೂರ್ ಅವರ 3 ನೇ ಕವನಸಂಕಲನ “ಪಯಣ” ಕವನಗಳ ಹಾದಿಯಲ್ಲಿ ಬಿಡುಗಡೆ

ಬೆಳ್ತಂಗಡಿ: ವಿಜಯ್ ಕುಮಾರ್ ಜೈನ್ ಸಾರಥ್ಯದ ಆಮಂತ್ರಣ ಸಾಹಿತ್ಯ ವೇದಿಕೆಯ ಪದಗ್ರಹಣ ಸಮಾರಂಭದಲ್ಲಿ ವಿದ್ಯಾಶ್ರೀ ಅಡೂರ್ ಅವರ ಮೂರನೇ ಕವನ ಸಂಕಲನ ಪಯಣ ಕವನಗಳ ಹಾದಿಯಲ್ಲಿ ಪುಸ್ತಕದ ಲೋಕಾರ್ಪಣೆಯನ್ನು ಸೇವಾತತ್ಪರ ಕಲಾ ಪೋಷಕರು ಬಿ.ಭುಜಬಲಿ ಧರ್ಮಸ್ಥಳ ನೇರವೇರಿಸಿದರು.

ಕಾರ್ಯಕ್ರಮವು ನೇತ್ರಾವತಿ, ಧರ್ಮಸ್ಥಳದಲ್ಲಿರುವ ಪ್ರಣವ್ ಸಭಾಂಗಣದಲ್ಲಿ ಜು.21 ರಂದು ನಡೆಯಿತು.

ಈ ಸಂದರ್ಭದಲ್ಲಿ ಕವಯತ್ರಿಯ ತಾಯಿ ಗೀತಾ ಕಾರಂತ್, ಮಾವ ವೆಂಕಟರಾಯ ಅಡೂರ್, ಉಜಿರೆ ಗ್ರಾಮ ಪಂಚಾಯತ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ, ಡಾ.ದೀಪಾಲಿ ಡೋಂಗ್ರೆ, ಅ. ಭಾ. ಸಾ. ಪ ಬೆಳ್ತಂಗಡಿಯ ಅಧ್ಯಕ್ಷರಾದ ಗಣಪತಿ ಭಟ್ ಕುಳಮರ್ವ, ಅ. ಭಾ. ಸಾ. ಪ. ದ ಮಂಗಳೂರು ವಲಯ ಸಂಯೋಜಕರಾದ ಸುಂದರ ಶೆಟ್ಟಿ, ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ಅಧ್ಯಕ್ಷರಾದ ವಿಜಯ್ ಕುಮಾರ್ ಜೈನ್, ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ ಹಾಗೂ ಮೊದಲಾದವರು ಉಪಸ್ಥಿತರಿದ್ದರು.

Related posts

ಕೊಯ್ಯೂರು ಶಾಲೆಯ ಹಿರಿಯ ಸಹಶಿಕ್ಷಕಿ ನಿವೃತ್ತ ಶ್ರೀಮತಿ ರೆಜಿನಾ ಡಿಸಿಲ್ವ ರವರಿಗೆ ಬೀಳ್ಕೊಡುಗೆ ಸಮಾರಂಭ ಮತ್ತು ಗುರುವಂದನಾ ಕಾರ್ಯಕ್ರಮ

Suddi Udaya

ಬೆಳಾಲು ಶಾಲೆಯಲ್ಲಿ ದ.ರಾ. ಬೇಂದ್ರೆ ಕುರಿತು ಉಪನ್ಯಾಸ ಕಾರ್ಯಕ್ರಮ

Suddi Udaya

ಸೌಜನ್ಯ ಪ್ರಕರಣ : ನಡ ಮತ್ತು ಕನ್ಯಾಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಲಾಯಿಲಗುತ್ತು ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ದೊಂಪದಬಲಿ ಉತ್ಸವ: ಶಾಸಕ ಹರಿಶ್ ಪೂಂಜರಿಂದ ದೈವಕ್ಕೆ ತಲೆಮುಡಿ ಅರ್ಪಣೆ

Suddi Udaya

ಗುರುವಾಯನಕೆರೆ ಅಯ್ಯಪ್ಪ ಭಕ್ತರ ಮಹಾಸಂಗಮ ಸಮಾವೇಶದಲ್ಲಿ ಸಂಪತ್ ಬಿ. ಸುವರ್ಣ ರವರಿಂದ 7 ಹಕ್ಕೋತ್ತಾಯಗಳ ಮಂಡನೆ

Suddi Udaya

ಮೇಲಂತಬೆಟ್ಟು: ನಡುವಡ್ಕ ನಿವಾಸಿ ಹೊನ್ನಮ್ಮ ನಿಧನ

Suddi Udaya
error: Content is protected !!