26.3 C
ಪುತ್ತೂರು, ಬೆಳ್ತಂಗಡಿ
May 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿದ್ಯಾಶ್ರೀ ಅಡೂರ್ ಅವರ 3 ನೇ ಕವನಸಂಕಲನ “ಪಯಣ” ಕವನಗಳ ಹಾದಿಯಲ್ಲಿ ಬಿಡುಗಡೆ

ಬೆಳ್ತಂಗಡಿ: ವಿಜಯ್ ಕುಮಾರ್ ಜೈನ್ ಸಾರಥ್ಯದ ಆಮಂತ್ರಣ ಸಾಹಿತ್ಯ ವೇದಿಕೆಯ ಪದಗ್ರಹಣ ಸಮಾರಂಭದಲ್ಲಿ ವಿದ್ಯಾಶ್ರೀ ಅಡೂರ್ ಅವರ ಮೂರನೇ ಕವನ ಸಂಕಲನ ಪಯಣ ಕವನಗಳ ಹಾದಿಯಲ್ಲಿ ಪುಸ್ತಕದ ಲೋಕಾರ್ಪಣೆಯನ್ನು ಸೇವಾತತ್ಪರ ಕಲಾ ಪೋಷಕರು ಬಿ.ಭುಜಬಲಿ ಧರ್ಮಸ್ಥಳ ನೇರವೇರಿಸಿದರು.

ಕಾರ್ಯಕ್ರಮವು ನೇತ್ರಾವತಿ, ಧರ್ಮಸ್ಥಳದಲ್ಲಿರುವ ಪ್ರಣವ್ ಸಭಾಂಗಣದಲ್ಲಿ ಜು.21 ರಂದು ನಡೆಯಿತು.

ಈ ಸಂದರ್ಭದಲ್ಲಿ ಕವಯತ್ರಿಯ ತಾಯಿ ಗೀತಾ ಕಾರಂತ್, ಮಾವ ವೆಂಕಟರಾಯ ಅಡೂರ್, ಉಜಿರೆ ಗ್ರಾಮ ಪಂಚಾಯತ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ, ಡಾ.ದೀಪಾಲಿ ಡೋಂಗ್ರೆ, ಅ. ಭಾ. ಸಾ. ಪ ಬೆಳ್ತಂಗಡಿಯ ಅಧ್ಯಕ್ಷರಾದ ಗಣಪತಿ ಭಟ್ ಕುಳಮರ್ವ, ಅ. ಭಾ. ಸಾ. ಪ. ದ ಮಂಗಳೂರು ವಲಯ ಸಂಯೋಜಕರಾದ ಸುಂದರ ಶೆಟ್ಟಿ, ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ಅಧ್ಯಕ್ಷರಾದ ವಿಜಯ್ ಕುಮಾರ್ ಜೈನ್, ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ ಹಾಗೂ ಮೊದಲಾದವರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ: ಶ್ರೀಮತಿ ಶಾಂತಾ ಪ್ರಭು ನಿಧನ

Suddi Udaya

ನೀಟ್ ಪರೀಕ್ಷೆಯಲ್ಲಿ ಎಕ್ಸೆಲ್ ನ ವಿದ್ಯಾರ್ಥಿಗೆ 692 ಅಂಕ

Suddi Udaya

ಕೋಟ್ಯಾನ್ ಫ್ರೆಂಡ್ಸ್ ವಾಟ್ಸಾಪ್ ಗ್ರೂಪಿನಿಂದ ಎರಡನೇ ಸೇವಾ ಯೋಜನೆ ಹಸ್ತಾಂತರ

Suddi Udaya

ಫ್ಯಾಷನ್ ಡಿಸೈನ್ ನಲ್ಲಿ ಮಂಗಳೂರು ವಿ.ವಿ. ಗೆ 3ನೇ ರ‍್ಯಾಂಕ್ ಪಡೆದ ಉಜಿರೆಯ ಹವನ ಪಿ. ಪೂಜಾರಿ

Suddi Udaya

ಕುಕ್ಕೇಡಿ: ಚಿರತೆ ದಾಳಿಗೆ ಹಸು ಬಲಿ

Suddi Udaya

ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತ ಕಡಿರುದ್ಯಾವರ ಕಾನರ್ಪ ಕೌಡಂಗೆ ನಿವಾಸಿ ನೇಮಿರಾಜ ಗೌಡ ನಿಧನ

Suddi Udaya
error: Content is protected !!