26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿದ್ಯಾಶ್ರೀ ಅಡೂರ್ ಅವರ 3 ನೇ ಕವನಸಂಕಲನ “ಪಯಣ” ಕವನಗಳ ಹಾದಿಯಲ್ಲಿ ಬಿಡುಗಡೆ

ಬೆಳ್ತಂಗಡಿ: ವಿಜಯ್ ಕುಮಾರ್ ಜೈನ್ ಸಾರಥ್ಯದ ಆಮಂತ್ರಣ ಸಾಹಿತ್ಯ ವೇದಿಕೆಯ ಪದಗ್ರಹಣ ಸಮಾರಂಭದಲ್ಲಿ ವಿದ್ಯಾಶ್ರೀ ಅಡೂರ್ ಅವರ ಮೂರನೇ ಕವನ ಸಂಕಲನ ಪಯಣ ಕವನಗಳ ಹಾದಿಯಲ್ಲಿ ಪುಸ್ತಕದ ಲೋಕಾರ್ಪಣೆಯನ್ನು ಸೇವಾತತ್ಪರ ಕಲಾ ಪೋಷಕರು ಬಿ.ಭುಜಬಲಿ ಧರ್ಮಸ್ಥಳ ನೇರವೇರಿಸಿದರು.

ಕಾರ್ಯಕ್ರಮವು ನೇತ್ರಾವತಿ, ಧರ್ಮಸ್ಥಳದಲ್ಲಿರುವ ಪ್ರಣವ್ ಸಭಾಂಗಣದಲ್ಲಿ ಜು.21 ರಂದು ನಡೆಯಿತು.

ಈ ಸಂದರ್ಭದಲ್ಲಿ ಕವಯತ್ರಿಯ ತಾಯಿ ಗೀತಾ ಕಾರಂತ್, ಮಾವ ವೆಂಕಟರಾಯ ಅಡೂರ್, ಉಜಿರೆ ಗ್ರಾಮ ಪಂಚಾಯತ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ, ಡಾ.ದೀಪಾಲಿ ಡೋಂಗ್ರೆ, ಅ. ಭಾ. ಸಾ. ಪ ಬೆಳ್ತಂಗಡಿಯ ಅಧ್ಯಕ್ಷರಾದ ಗಣಪತಿ ಭಟ್ ಕುಳಮರ್ವ, ಅ. ಭಾ. ಸಾ. ಪ. ದ ಮಂಗಳೂರು ವಲಯ ಸಂಯೋಜಕರಾದ ಸುಂದರ ಶೆಟ್ಟಿ, ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ಅಧ್ಯಕ್ಷರಾದ ವಿಜಯ್ ಕುಮಾರ್ ಜೈನ್, ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ ಹಾಗೂ ಮೊದಲಾದವರು ಉಪಸ್ಥಿತರಿದ್ದರು.

Related posts

ಶ್ರೀ ಧ.ಮಂ ಪ.ಪೂ ಕಾಲೇಜು : ಪಂಚಪ್ರಾಣ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನಲ್ಲಿ ಗಮಕ ವಾಚನ ಮತ್ತು ವ್ಯಾಖ್ಯಾನ ಕಾರ್ಯಕ್ರಮ

Suddi Udaya

ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.142.59 ಕೋಟಿ ವಾರ್ಷಿಕ ವ್ಯವಹಾರ, ರೂ.54 ಲಕ್ಷ ಲಾಭ, ಸದಸ್ಯರಿಗೆ 10% ಡಿವಿಡೆಂಟ್:ಸಹಕಾರಿ ಸಂಘದ ಪ್ರಗತಿಯ ಹಿಂದೆ ಸದಸ್ಯರ ಕೊಡುಗೆ ಅಪಾರ: ರಂಜನ್ ಜಿ ಗೌಡ

Suddi Udaya

ನಿಡಿಗಲ್ ಹೊಸ ಸೇತುವೆ ಬಳಿ ಕಸ ಹಾಕಿದವರಿಂದಲೇ ಕಸ ವಿಲೇವಾರಿ ಮಾಡಿಸಿ ದಂಡ ವಿಧಿಸಿದ ಮುಂಡಾಜೆ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ ಅವರ ಕೆಲಸಕ್ಕೆ ಸಾರ್ವಜನಿಕರಿಂದ ಶ್ಲಾಘನೆ

Suddi Udaya

ಉರುವಾಲು ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಸಮಿತಿ ರಚನೆ

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!